ಶಂಕಿತ ಉಗ್ರರಿಗೆ ವಾಸ್ತವ್ಯ; ಮದರಸಾಗಳಿಗೆ ನೋಟಿಸ್

ಶಂಕಿತ ಉಗ್ರರಿಗೆ ವಾಸ್ತವ್ಯ; ಮದರಸಾಗಳಿಗೆ ನೋಟಿಸ್

Suvarna News   | Asianet News
Published : Jan 14, 2020, 12:48 PM ISTUpdated : Jan 14, 2020, 12:49 PM IST

ಚಾಮರಾಜನಗರ (ಜ.14): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಉಗ್ರರ ಜಾಲ ಹೆಚ್ಚಾಗುತ್ತಿದೆ.  ಜಿಹಾದಿಗಳು ವಿದ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದಾರೆ.  ಆರೋಪಿಗಳು ಬಹುತೇಕ ಮದರಸಾದಲ್ಲಿ ವಾಸ್ತವ್ಯ ಹೂಡಿರುವ ಆರೋಪ ಕೇಳಿ ಬಂದಿದೆ.ಚಾಮರಾಜನಗರದಲ್ಲಿ  ಶಂಕಿತ ಉಗ್ರನಿಗೆ ಮೌಲ್ವಿಯೊಬ್ಬರು ಆಶ್ರಯ ನೀಡಿದ್ದಾರೆ ಎನ್ನಲಾಗಿದೆ ಅವರಿಗೆ ನೊಟೀಸ್ ನೀಡಲಾಗಿದೆ.  ಬೆಂಗಳೂರಿನ ಮದರಸಾ ಹಾಗೂ ಮಸೀದಿಗಳಿಗೂ ನೋಟೊಸ್ ಸಾಧ್ಯತೆ ಇದೆ. 
 

ಚಾಮರಾಜನಗರ (ಜ.14): ರಾಜ್ಯದಲ್ಲಿ ದಿನದಿಂದ ದಿನಕ್ಕೆ ಉಗ್ರರ ಜಾಲ ಹೆಚ್ಚಾಗುತ್ತಿದೆ. ಜಿಹಾದಿಗಳು ವಿದ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದಾರೆ.  ಆರೋಪಿಗಳು ಬಹುತೇಕ ದಲ್ಲಿ ವಾಸ್ತವ್ಯ ಹೂಡಿರುವ ಆರೋಪ ಕೇಳಿ ಬಂದಿದೆ.ಚಾಮರಾಜನಗರದಲ್ಲಿ  ಶಂಕಿತ ಉಗ್ರನಿಗೆ ಮೌಲ್ವಿಯೊಬ್ಬರು ಆಶ್ರಯ ನೀಡಿದ್ದಾರೆ ಎನ್ನಲಾಗಿದೆ ಅವರಿಗೆ ನೊಟೀಸ್ ನೀಡಲಾಗಿದೆ. ಬೆಂಗಳೂರಿನ ಮದರಸಾ ಹಾಗೂ ಮಸೀದಿಗಳಿಗೂ ನೋಟೊಸ್ ಸಾಧ್ಯತೆ ಇದೆ. 
 

23:29ಆಧಾರ್-ಪಾನ್‌ನಲ್ಲಿ ಮುಸ್ಲಿಂ, ಆದ್ರೆ ಹಿಂದೂ ಮಠಕ್ಕೆ ಪೀಠಾಧಿಪತಿ! ಸ್ವಾಮೀಜಿಯ ಖಾಸಗಿ ವಿಡಿಯೋ ವೈರಲ್!
04:55ಮೈಕ್ರೋ ಫೈನಾನ್ಸ್‌ ಕಿರುಕುಳ ತಾಳಲಾರದೇ ಗ್ರಾಮವನ್ನೇ ತೊರೆದ 100ಕ್ಕೂ ಹೆಚ್ಚು ಕುಟುಂಬಗಳು!
20:59ಮುಡಾ ಸಂಕಷ್ಟದಲ್ಲಿ ಸಿದ್ದರಾಮಯ್ಯ:ರಾಜೀನಾಮೆ ಕೊಟ್ಟು ಕಳಂಕದಿಂದ ಹೊರ ಬರಲಿ ಎಂದ ವರುಣಾ ಕ್ಷೇತ್ರದ ಜನ!
09:35ಮನವಿ ಪತ್ರ ಕಸದ ಪಾಲು! ಸಿಎಂ ಸ್ವೀಕರಿಸಿದ್ದ ಅಹವಾಲು ಕಸದ ರಾಶಿಯಲ್ಲಿ ಪತ್ತೆ !
03:28Siddaramaiah: ಅಸಮಾನತೆ ವಿರುದ್ಧ ಹೋರಾಡುವುದನ್ನೇ ಬದುಕಾಗಿಸಿಕೊಂಡಿದ್ದ ಶ್ರೀನಿವಾಸ್ ಪ್ರಸಾದ್‌: ಸಿಎಂ
05:58ಸಾಯುವ ಮುನ್ನ ಕೊನೆಯದಾಗಿ ಪೇಪರ್‌ನಲ್ಲಿ ಬರೆದು ಕುಟುಂಬಸ್ಥರ ಬಳಿ ಶ್ರೀನಿವಾಸ್‌ ಪ್ರಸಾದ್‌ ಕೇಳಿದ್ದೇನು ?
48:30ತಾಳಿ ಕಟ್ಟಲು ಇನ್ನೇನು ಹತ್ತು ನಿಮಿಷ ಇರುವಾಗಲೇ ಓಡೋಡಿ ಬಂದು ಮತದಾನ ಮಾಡಿದ ವರ!
18:43ರಾಜಕೀಯವಾಗಿ ರಿಟೈರ್ಡ್ ಆದ್ರೂ ಶ್ರೀನಿವಾಸ್ ಪ್ರಸಾದ್‌ಗೇಕೆ ಡಿಮ್ಯಾಂಡ್!? ಈ ಇಬ್ಬರು ನಾಯಕರ ಮುನಿಸಿಗೆ ಕಾರಣವೇನು..?
42:42Watch Video: ಚಾಮರಾಜನಗರದಲ್ಲಿ ಸುನೀಲ್ ಬೋಸ್ V/S ಬಾಲರಾಜ್! ಮಗನ ಗೆಲ್ಲಿಸಲು ಪ್ರತಿಷ್ಠೆ ಪಣಕ್ಕಿಟ್ಟ ಮಹದೇವಪ್ಪ!
00:59Chamarajanagar: ಮೋದಿ ಮತ್ತೊಮ್ಮೆ ಪ್ರಧಾನಿ ಆಗಲೆಂದು ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ಅಜ್ಜಿಯ ಪಾದಯಾತ್ರೆ