ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ BSY ಗುದ್ದಲಿ ಪೂಜೆ!

Nov 8, 2019, 5:59 PM IST

ಚಿಕ್ಕಬಳ್ಳಾಪುರದ ಜನರ ಬಹುದಿನಗಳ ಕನಸು ನನಸಾಗಿದೆ.  ಸಿಎಂ ಬಿಎಸ್ ಯಡಿಯೂರಪ್ಪ ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಗುದ್ದಲಿ ಪೂಜೆ ನೇರವೇರಿಸಿದ್ದಾರೆ. ಇದೇ ಕಾರ್ಯಕ್ರಮ ಅನರ್ಹ ಶಾಸಕ ಸುಧಾಕರ್ ರಾವ್ ಅವರ ಶಕ್ತಿ ಪ್ರದರ್ಶನಕ್ಕೂ ವೇದಿಕೆಯಾಯಿತು. ಸಮಾರಂಭದ ವಿಡಿಯೋ ಇಲ್ಲಿದೆ.