ಚಿಕ್ಕಮಗಳೂರಲ್ಲೊಂದು ಮಾದರಿ ಸ್ಟೋರಿ: ಸುದೀರ್ಘ ಪೊಲೀಸ್ ಸೇವೆಗೆ ಇನ್ಸ್ ಪೆಕ್ಟರ್ ಕೊಟ್ಟ ಗಿಫ್ಟ್

ಚಿಕ್ಕಮಗಳೂರಲ್ಲೊಂದು ಮಾದರಿ ಸ್ಟೋರಿ: ಸುದೀರ್ಘ ಪೊಲೀಸ್ ಸೇವೆಗೆ ಇನ್ಸ್ ಪೆಕ್ಟರ್ ಕೊಟ್ಟ ಗಿಫ್ಟ್

Published : Dec 05, 2019, 11:18 PM ISTUpdated : Dec 06, 2019, 09:28 AM IST

ಚಿಕ್ಕಮಗಳೂರು(ಡಿ. 05)   ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ಕಳೆದ 32 ವರ್ಷಗಳಿಂದ ಸೇವೆ ಸಲ್ಲಿಸಿ ಎಎಸ್ ಐ ಆಗಿ ನಿವೃತ್ತಿ ಹೊಂದಿದ ಮಹೇಂದ್ರಪ್ಪ ಅವರಿಗೆ ಚಿಕ್ಕಮಗಳೂರಿನ ನಗರ ಪೊಲೀಸ್ ಠಾಣೆಯಿಂದ ಆತ್ಮೀಯವಾಗಿ ಬಿಳ್ಕೊಡುಗೆ ನೀಡಿದರು.

ಚಿಕ್ಕಮಗಳೂರು(ಡಿ. 05)   ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಯಲ್ಲಿ ಕಳೆದ 32 ವರ್ಷಗಳಿಂದ ಸೇವೆ ಸಲ್ಲಿಸಿ ಎಎಸ್ ಐ ಆಗಿ ನಗರ ಪೊಲೀಸ್ ಠಾಣೆಯಲ್ಲಿ ನಿವೃತ್ತಿ ಹೊಂದಿದ ಮಹೇಂದ್ರಪ್ಪ ಅವರಿಗೆ ಚಿಕ್ಕಮಗಳೂರಿನ ನಗರ ಪೊಲೀಸ್ ಠಾಣೆಯಿಂದಾ ಆತ್ಮೀಯವಾಗಿ ಬಿಳ್ಕೊಡುಗೆ ನೀಡಿದರು.

ನಗರ ಠಾಣೆಯಲ್ಲಿ ಎಎಸ್ ಐ ಮಹೇಂದ್ರಪ್ಪ ಅವರಿಗೆ ಆತ್ಮೀಯವಾಗಿ ಠಾಣೆಯ ಸಿಬ್ಬಂದಿ ಸನ್ಮಾನ ಮಾಡಿ ಗೌರವ ಸಲ್ಲಿಸಿ ವಿಶೇಷ ಉಡುಗೂರೆಯನ್ನು ನೀಡಿದರು. ವಿಶೇಷವಾಗಿ ನಗರ ಠಾಣೆಯ ಸರ್ಕಲ್ ಇನ್ಸ್ ಪೆಕ್ಟರ್ ಸಲೀಂ ಅವರು ಖುದ್ದಾಗಿ ಮಹೇಂದ್ರಪ್ಪ ಅವರನ್ನು ಠಾಣೆಯಿಂದ ಹೊರ ಕರೆದುಕೊಂಡು ಬಂದು ಜೀಪಿನಲ್ಲಿ ಅವರು ತಾವು ಕೂರುವ ಜಾಗದಲ್ಲಿ ತಂದು ಕೂರಿಸಿದರು.

ಒಂದು ಕ್ಷಣ ಮಹೇಂದ್ರಪ್ಪಇನ್ಸ್ ಪೆಕ್ಟರ್ ಕೂರುವ ಜಾಗದಲ್ಲಿ ಕೂರಲು ನಿರಾಕರಿಸಿದರೂ ಕೂಡ ನೀವು ಇಲ್ಲೇ ಕೂರಬೇಕು ಎದೂ ಸಲೀಂ ಅವರು ಮಹೇಂದ್ರಪ್ಪನವರ ಕೈ ಹಿಡಿದು ಅವರು ಕೂರುವ ಜಾಗದಲ್ಲಿ ಕೂರಿಸಿದ್ದಾರೆ. ಸರ್ಕಲ್ ಇನ್ಸಪೆಕ್ಟರ್ ಸಲೀಂ ಜೀಪ್ ನ ಚಾಲಕರಾಗಿ ಮಹೇಂದ್ರಪ್ಪ ಅವರನ್ನು ನಗರದ ಹೊರ ವಲಯದ ಬೈಪಾಸ್ ರಸ್ತೆಯಲ್ಲಿರುವ ಪೊಲೀಸ್ ಕಾಲೋನಿಗೆ ಹೋಗಿ ಬಿಟ್ಟು ಕಳೆದ 32 ವರ್ಷಗಳ ಕಾಲ ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಸೇವೆಗೆ ಸೆಲ್ಯೂಟ್ ನೀಡಿ ಬಂದಿದ್ದಾರೆ

02:00ಚಿಕ್ಕಬಳ್ಳಾಪುರ: ಜೆಡಿಎಸ್‌ ಮುಖಂಡನ ಬರ್ಬರ ಹತ್ಯೆ
44:56ಕಾಂಗ್ರೆಸ್-BJP ವಾಕ್ಸಮರ: ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ?
02:17ಚಿಕ್ಕಮಗಳೂರು: ದತ್ತ ಜಯಂತಿ ಅಂಗವಾಗಿ ನಡೆದ ಶೋಭಾಯಾತ್ರೆಗೆ ತೆರೆ
04:48Chikkamagaluru News: ಸಪ್ತಪದಿ ತುಳಿದ ಪತ್ನಿಗೆ ನರಕ ತೋರಿಸಿದ ಡಾಕ್ಟರ್ ಗಂಡ
02:34ಚಿಕ್ಕಮಗಳೂರು: ಹೆಣ ಹೂಳುವ ವಿಚಾರಕ್ಕೆ ಒಕ್ಕಲಿಗರು - ದಲಿತರ ನಡುವೆ ಗಲಾಟೆ
04:00ಮಲೆನಾಡಿನಲ್ಲಿ ಮಳೆಯಿಂದ ಒಂದಡೆ ಅನಾಹುತ.. ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣ!
02:07ಪೊಲೀಸರಿಂದ ಬಿಡಾಡಿ ದನಗಳ ಹಿಡಿಯುವ ಕಾರ್ಯಾಚರಣೆ! ರಾಸುಗಳನ್ನು ರಸ್ತೆಗೆ ಬಿಟ್ಟರೆ ಕೇಸ್‌ ಹಾಕುವುದಾಗಿ ಮಾಲೀಕರಿಗೆ ಎಚ್ಚರಿಕೆ
01:36ಮಲೆನಾಡಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಲಗ್ಗೆ: ಟ್ರಾಫಿಕ್‌ ಜಾಮ್‌ ನಡುವೆಯೂ ಮಸ್ತ್‌ ಮಸ್ತ್‌ ಡ್ಯಾನ್ಸ್‌
02:51ಶಾಸಕರ ಕುರ್ಚಿ ಕಿತ್ತಾಟಕ್ಕೆ ಎಸ್‌ಪಿ, ಡಿಸಿ, ಸಿಇಓ ಹೈರಾಣು: ಕೆಡಿಪಿ ಸಭೆ ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ ಆಕ್ಷೇಪ
03:35ಚಿಕ್ಕಮಗಳೂರಿನಲ್ಲಿ ಇಡೀ ಗ್ರಾಮವೇ ವೈರಲ್ ಜ್ವರದಿಂದ ತತ್ತರ: 2 ತಿಂಗಳಿನಿಂದ ಅನಾರೋಗ್ಯಕ್ಕೆ ಒಳಗಾಗಿರುವ ಜನ