ಚಿಕ್ಕಮಗಳೂರು ಅತಿರಥರ ಅಖಾಡ: ಲಿಂಗಾಯತ VS ಒಕ್ಕಲಿಗ ಸ್ಪರ್ಧೆಗೆ ವೇದಿಕೆಯಾಗುತ್ತಾ ಕಾಫಿನಾಡು..?

ಚಿಕ್ಕಮಗಳೂರು ಅತಿರಥರ ಅಖಾಡ: ಲಿಂಗಾಯತ VS ಒಕ್ಕಲಿಗ ಸ್ಪರ್ಧೆಗೆ ವೇದಿಕೆಯಾಗುತ್ತಾ ಕಾಫಿನಾಡು..?

Published : Mar 17, 2023, 09:27 AM IST

2023ರ ಕರ್ನಾಟಕ ಕುರುಕ್ಷೇತ್ರದ ಹೈವೋಲ್ಟೇಜ್‌  ಕಾರ್ಯಕ್ರಮ ಅತಿರಥರ ಅಖಾಡದಲ್ಲಿ ಚಿಕ್ಕಮಗಳೂರು ಕ್ಷೇತ್ರದ ಗ್ರೌಂಡ್ ರಿಪೋರ್ಟ್‌ ಮಾಡಲಾಗಿದೆ.
 

ಮಲೆನಾಡು , ಬಯಲುಸೀಮೆಯನ್ನು ಒಳಗೊಂಡಿರುವ ಜಿಲ್ಲೆ ಕಾಫಿನಾಡು ಚಿಕ್ಕಮಗಳೂರು .ವಾಣಿಜ್ಯ ಬೆಳೆಗಳಿಂದ ಪ್ರಸಿದ್ದಯನ್ನು ಪಡೆದಿರುವ ಜಿಲ್ಲೆ ರಾಜಕೀಯವಾಗಿಯೂ ಹೆಸರುವಾಸಿಯಾಗಿದೆ.2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಗೆಲುವನ್ನ ಕಂಡವರು ಸಿಟಿ ರವಿ. ಕಾಂಗ್ರೆಸ್ಸಿನ ಬಿಎಲ್ ಶಂಕರ್ ವಿರುದ್ಧ 26314 ಮತಗಳ ಅಂತರದಿಂದ ಒಟ್ಟೂ 70863 ಮತಗಳನ್ನ ಪಡೆದಿದ್ರು. ಜೆಡಿಎಸ್ ಮೂರನೇ ಸ್ಥಾನದಲ್ಲಿ ಇತ್ತು. ಹಿಂದುತ್ವ ಹಾಗೂ ಅಭಿವೃದ್ಧಿ ಮಂತ್ರವನ್ನ ಪಠಿಸೋ ಸಿಟಿ ರವಿ ಈ ಬಾರಿಯೂ ಸ್ಫರ್ಧೆ ಮಾಡ್ತಾ ಇರೋದ್ರಿಂದ ಚಿಕ್ಕಮಗಳೂರು ಹೈವೋಲ್ಟೇಜ್ ಕ್ಷೇತ್ರವಾಗಿದೆ. ಗ್ರಾಮೀಣ ಮಟ್ಟದಿಂದ ಬೆಳೆದು ಬಂದ ಅವರು ಪ್ರಸ್ತುತ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ. ಗೋವಾ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳ ಬಿಜೆಪಿ ಉಸ್ತುವಾರಿ. ಅಕ್ಟೋಬರ್‌ನಲ್ಲಿ ಸಿ. ಟಿ. ರವಿ ಪಕ್ಷ ಸಂಘಟನೆಗಾಗಿ ಹೈಕಮಾಂಡ್ ತೀರ್ಮಾನದಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದರು. 2020 ಬಿಜೆಪಿ ಸಿ. ಟಿ. ರವಿಯನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿತು. ಈ ಬಾರಿ ಗೆದ್ದರೆ ಸತತ 5ನೇ ಬಾರಿ ಗೆಲ್ಲೋ ಮೂಲಕ ಚಿಕ್ಕಮಗಳೂರಲ್ಲಿ ಹೊಸ ಇತಿಹಾಸ ಸೃಷ್ಟಿಸಲಿದ್ದಾರೆ.

02:00ಚಿಕ್ಕಬಳ್ಳಾಪುರ: ಜೆಡಿಎಸ್‌ ಮುಖಂಡನ ಬರ್ಬರ ಹತ್ಯೆ
44:56ಕಾಂಗ್ರೆಸ್-BJP ವಾಕ್ಸಮರ: ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ?
02:17ಚಿಕ್ಕಮಗಳೂರು: ದತ್ತ ಜಯಂತಿ ಅಂಗವಾಗಿ ನಡೆದ ಶೋಭಾಯಾತ್ರೆಗೆ ತೆರೆ
04:48Chikkamagaluru News: ಸಪ್ತಪದಿ ತುಳಿದ ಪತ್ನಿಗೆ ನರಕ ತೋರಿಸಿದ ಡಾಕ್ಟರ್ ಗಂಡ
02:34ಚಿಕ್ಕಮಗಳೂರು: ಹೆಣ ಹೂಳುವ ವಿಚಾರಕ್ಕೆ ಒಕ್ಕಲಿಗರು - ದಲಿತರ ನಡುವೆ ಗಲಾಟೆ
04:00ಮಲೆನಾಡಿನಲ್ಲಿ ಮಳೆಯಿಂದ ಒಂದಡೆ ಅನಾಹುತ.. ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣ!
02:07ಪೊಲೀಸರಿಂದ ಬಿಡಾಡಿ ದನಗಳ ಹಿಡಿಯುವ ಕಾರ್ಯಾಚರಣೆ! ರಾಸುಗಳನ್ನು ರಸ್ತೆಗೆ ಬಿಟ್ಟರೆ ಕೇಸ್‌ ಹಾಕುವುದಾಗಿ ಮಾಲೀಕರಿಗೆ ಎಚ್ಚರಿಕೆ
01:36ಮಲೆನಾಡಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಲಗ್ಗೆ: ಟ್ರಾಫಿಕ್‌ ಜಾಮ್‌ ನಡುವೆಯೂ ಮಸ್ತ್‌ ಮಸ್ತ್‌ ಡ್ಯಾನ್ಸ್‌
02:51ಶಾಸಕರ ಕುರ್ಚಿ ಕಿತ್ತಾಟಕ್ಕೆ ಎಸ್‌ಪಿ, ಡಿಸಿ, ಸಿಇಓ ಹೈರಾಣು: ಕೆಡಿಪಿ ಸಭೆ ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ ಆಕ್ಷೇಪ
03:35ಚಿಕ್ಕಮಗಳೂರಿನಲ್ಲಿ ಇಡೀ ಗ್ರಾಮವೇ ವೈರಲ್ ಜ್ವರದಿಂದ ತತ್ತರ: 2 ತಿಂಗಳಿನಿಂದ ಅನಾರೋಗ್ಯಕ್ಕೆ ಒಳಗಾಗಿರುವ ಜನ