ಚಿಕ್ಕಮಗಳೂರು:  ದತ್ತ ಜಯಂತಿ ಅಂಗವಾಗಿ ನಡೆದ ಶೋಭಾಯಾತ್ರೆಗೆ ತೆರೆ

ಚಿಕ್ಕಮಗಳೂರು: ದತ್ತ ಜಯಂತಿ ಅಂಗವಾಗಿ ನಡೆದ ಶೋಭಾಯಾತ್ರೆಗೆ ತೆರೆ

Published : Dec 14, 2024, 04:43 PM IST

 ದತ್ತಜಯಂತಿ ಅಂಗವಾಗಿ ನಡೆದ ಬೃಹತ್  ಶೋಭಾಯಾತ್ರೆಗೆ ಶಾಂತಿಯುತವಾಗಿ ತೆರೆಬಿದ್ದಿದೆ.  
 

 ದತ್ತಜಯಂತಿ ಅಂಗವಾಗಿ ನಡೆದ ಬೃಹತ್  ಶೋಭಾಯಾತ್ರೆಗೆ ಶಾಂತಿಯುತವಾಗಿ ತೆರೆಬಿದ್ದಿದೆ.  ಬಸವನಹಳ್ಳಿ ಮುಖ್ಯರಸ್ಯೆ, ಎಂ ಜಿ ರಸ್ತೆ ಮೂಲಕ ಅಜಾದ್ ಪಾರ್ಕ್ ವರೆಗೆ ಸಾಗಿದ ಮೆರವಣಿಗೆಯಲ್ಲಿ ಸುಮಾರು 15 ಸಾವಿರಕ್ಕೂ ಅಧಿಕ ಮಂದಿ ಭಾಗಿಯಾದರು. ಡಿಜೆ ಸೌಂಡ್ಸ್ ಗೆ ಯುವಕ ಯುವತಿಯರು ಕುಣಿದು ಕುಪ್ಪಳಿಸಿದರು.  ವಿವಿಧ ಕಲಾತಂಡಗಳು ಶೋಭಯಾತ್ರೆಗೆ ಮೆರಗು ಕೊಟ್ಟವು.  ಶೋಭಯಾತ್ರೆಯ ದೃಶ್ಯ ಡ್ರೋನ್‌ನಲ್ಲಿ ಸೆರೆಯಾಗಿದೆ
 

44:56ಕಾಂಗ್ರೆಸ್-BJP ವಾಕ್ಸಮರ: ಹೆಬ್ಬಾಳ್ಕರ್ ವಿರುದ್ಧ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ?
02:17ಚಿಕ್ಕಮಗಳೂರು: ದತ್ತ ಜಯಂತಿ ಅಂಗವಾಗಿ ನಡೆದ ಶೋಭಾಯಾತ್ರೆಗೆ ತೆರೆ
04:48Chikkamagaluru News: ಸಪ್ತಪದಿ ತುಳಿದ ಪತ್ನಿಗೆ ನರಕ ತೋರಿಸಿದ ಡಾಕ್ಟರ್ ಗಂಡ
02:34ಚಿಕ್ಕಮಗಳೂರು: ಹೆಣ ಹೂಳುವ ವಿಚಾರಕ್ಕೆ ಒಕ್ಕಲಿಗರು - ದಲಿತರ ನಡುವೆ ಗಲಾಟೆ
04:00ಮಲೆನಾಡಿನಲ್ಲಿ ಮಳೆಯಿಂದ ಒಂದಡೆ ಅನಾಹುತ.. ಮತ್ತೊಂದೆಡೆ ಪ್ರಕೃತಿ ಸೊಬಗು ಅನಾವರಣ!
02:07ಪೊಲೀಸರಿಂದ ಬಿಡಾಡಿ ದನಗಳ ಹಿಡಿಯುವ ಕಾರ್ಯಾಚರಣೆ! ರಾಸುಗಳನ್ನು ರಸ್ತೆಗೆ ಬಿಟ್ಟರೆ ಕೇಸ್‌ ಹಾಕುವುದಾಗಿ ಮಾಲೀಕರಿಗೆ ಎಚ್ಚರಿಕೆ
01:36ಮಲೆನಾಡಿನ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಲಗ್ಗೆ: ಟ್ರಾಫಿಕ್‌ ಜಾಮ್‌ ನಡುವೆಯೂ ಮಸ್ತ್‌ ಮಸ್ತ್‌ ಡ್ಯಾನ್ಸ್‌
02:51ಶಾಸಕರ ಕುರ್ಚಿ ಕಿತ್ತಾಟಕ್ಕೆ ಎಸ್‌ಪಿ, ಡಿಸಿ, ಸಿಇಓ ಹೈರಾಣು: ಕೆಡಿಪಿ ಸಭೆ ಮೇಲೆ ಕೂರುವುದು ತಪ್ಪು ಎಂದು ಸಿ.ಟಿ.ರವಿ ಆಕ್ಷೇಪ
03:35ಚಿಕ್ಕಮಗಳೂರಿನಲ್ಲಿ ಇಡೀ ಗ್ರಾಮವೇ ವೈರಲ್ ಜ್ವರದಿಂದ ತತ್ತರ: 2 ತಿಂಗಳಿನಿಂದ ಅನಾರೋಗ್ಯಕ್ಕೆ ಒಳಗಾಗಿರುವ ಜನ
Read more