ಆಸ್ಪತ್ರೆಯಿಂದ ಆಸ್ಪತ್ರೆ ಅಲೆದಾಡಿದ ಪೋಷಕರು, ನಾಯಿ ದಾಳಿಗೆ 8 ವರ್ಷದ ಬಾಲಕ ಸಾವು

ಆಸ್ಪತ್ರೆಯಿಂದ ಆಸ್ಪತ್ರೆ ಅಲೆದಾಡಿದ ಪೋಷಕರು, ನಾಯಿ ದಾಳಿಗೆ 8 ವರ್ಷದ ಬಾಲಕ ಸಾವು

Published : Jul 24, 2022, 10:58 PM IST

ನಾಯಿ ದಾಳಿಗೆ ತೀವ್ರಗಾಯಗೊಂಡ ಬಾಲಕನಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟ ಘಟನೆ ನಡೆದಿದೆ. ಬೀದಿ ನಾಯಿಗಳ ಹಾವಳಿ ಹಾಗೂ ಸೂಕ್ತ ಚಿಕಿತ್ಸೆ ಸಿಗದ ಕಾರಣ ಕುಟುಬಂಸ್ಥರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕದ್ದಾರೆ.
 

ಚಿತ್ರದುರ್ಗ(ಜು.24): ಬೀದಿನಾಯಿಗಳ ಹಾವಳಿಗೆ 8 ವರ್ಷದ ಬಾಲಕ ಬಲಿಯಾದ ಘಟನೆ ಚಿತ್ರದುರ್ಗದ ಬಿಳಿಕಲ್ಲು ನಾಯಕರಹಟ್ಟಿಯಲ್ಲಿ ನಡೆದಿದೆ. ಆಟವಾಡುತ್ತಿದ್ದ ವೇಳೆ ನಾಯಿ ದಾಳಿ ಮಾಡಿ ಬಾಲಕನ ಕಚ್ಚಿತ್ತು. ತೀವ್ರವಾಗಿ ಗಾಯಗೊಂಡಿದ್ದ ಬಾಲಕ ಕಳೆದ ಒಂದು ವಾರದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಮೃತಪಟ್ಟಿದ್ದಾನೆ. ಬಾಲಕನ ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದ್ದ ಪೊಷಕರಿಗೆ ಬರಸಿಡಿಲು ಎರಗಿದೆ.

01:27ಚಿತ್ರದುರ್ಗ: ಹಿರಿಯೂರಲ್ಲಿ ಕಾಂಗ್ರೆಸ್ ಮುಖಂಡರ ಮಾರಾಮಾರಿ, ವಿಡಿಯೋ ವೈರಲ್!
26:0720 ವರ್ಷದವಳಿಗೆ 45 ವರ್ಷದ ಅಂಕಲ್​ ಮೇಲೆ ಲವ್: ಬಲವಂತಕ್ಕೆ ಮದುವೆಯಾದವನಿಗೆ ಸಾವಿನ ಗಿಫ್ಟ್​​​!
24:39Chitradurga Murder: ಮಲಗಿದ್ದವನ ಮೇಲೆ ಕಲ್ಲು ಎತ್ತಿಹಾಕಿದ ಗೆಳೆಯ..! ಬೆಸ್ಟ್ ಫ್ರೆಂಡ್ ಮುಗಿಸಲು ಕಾರಣ ಅವಳು..!
01:28ನಾವೇ ಮಗನ ಮಣ್ಣು ಮಾಡುವಂತ ಸ್ಥಿತಿ ಬಂತು, ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲಿ: ರೇಣುಕಾಸ್ವಾಮಿ ತಾಯಿ
20:34500 ಗಂಟೆಗಳಲ್ಲಿ ನೂರಾರು ಸಾಕ್ಷಿಗಳು : ಅದೊಂದು ಎಚ್ಚರಿಕೆ ದರ್ಶನ್‌ ಕಡೆಗಣಿಸಿದ್ದೇ ತಪ್ಪಾಗಿ ಹೋಯ್ತಾ..?
19:27200 ಅಶ್ಲೀಲ ಮೆಸೇಜ್..ಖಾಕಿ ಮುಂದೆ ಪವಿತ್ರಾ ಹೇಳಿಕೆ !ಕಣ್ಣೀರಲ್ಲಿ ರೇಣುಕಾಸ್ವಾಮಿ ಕುಟುಂಬ, ಗರ್ಭಿಣಿ ಪತ್ನಿ!
05:19ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ರವಿಶಂಕರ್‌ ಜೈಲುಪಾಲು..ಪತ್ನಿ ಕವಿತಾ ಅಳಲು
03:35ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಎ4 ಆರೋಪಿ ರವಿ ಮಕ್ಕಳ ಶಿಕ್ಷಣಕ್ಕೆ ಭೋವಿ ಶ್ರೀ ನೆರವು
06:03ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ನಿವಾಸದಲ್ಲಿ ಮಹಜರು ನಡೆಸಿದ ಖಾಕಿ!
44:49Watch video: ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಚಿತ್ರದುರ್ಗ ಜನ ಏನಂತಾರೆ? ಕೋಟೆನಾಡಲ್ಲಿ ಮೋದಿ ಅಲೆ ವರ್ಕೌಟ್ ಆಗುತ್ತಾ?
Read more