ಕುರಿಗಳೇ ಸಾಕ್ಷಿಯಾದವು ಪ್ರೇಮಿಗಳ ವಿವಾಹಕ್ಕೆ!

ಕುರಿಗಳೇ ಸಾಕ್ಷಿಯಾದವು ಪ್ರೇಮಿಗಳ ವಿವಾಹಕ್ಕೆ!

Published : Nov 10, 2019, 11:46 AM IST

ಚಿತ್ರದುರ್ಗ[ನ.10]: ಪ್ರೀತಿಸಿದ ಕುರಿಗಾಹಿಗಾಗಿ ಓಡೋಡಿ ಬಂದ ಎಂಎ ಪದವೀಧರೆಯೊಬ್ಬಳು ಕುರಿ ಮೇಯಿಸುವ ಸ್ಥಳದಲ್ಲೇ ವಿವಾಹವಾದ ಘಟನೆ ಜಿಲ್ಲೆಯ  ಹಿರಿಯೂರು ತಾಲೂಕಿನ ಸೀಗೆಹಟ್ಟಿ ಗ್ರಾಮದಲ್ಲಿ ನಡೆದಿದೆ. ಇವರಿಬ್ಬರ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿಸದ್ದರು. ಹೀಗಾಗಿ ಯುವಕ ಕುರಿ ಮೇಯಿಸುತ್ತಿದ್ದ ಜಾಗಕ್ಕೆ ಬಂದು ಅಲ್ಲೇ ವಿವಾಹವಾಗಿದ್ದಾಳೆ. ಇವರ ಮದುವೆ ಕುರಿಗಳೇ ಸಾಕ್ಷಿಯಾಗಿವೆ. ಈ ಅಪರೂಪದ ಮದುವೆಯ ವಿಡಿಯೋ ಸಧ್ಯ ಭಾರೀ ವೈರಲ್ ಆಗಿದೆ. 

ಚಿತ್ರದುರ್ಗ[ನ.10]: ಪ್ರೀತಿಸಿದ ಕುರಿಗಾಹಿಗಾಗಿ ಓಡೋಡಿ ಬಂದ ಎಂಎ ಪದವೀಧರೆಯೊಬ್ಬಳು ಕುರಿ ಮೇಯಿಸುವ ಸ್ಥಳದಲ್ಲೇ ವಿವಾಹವಾದ ಘಟನೆ ಜಿಲ್ಲೆಯ  ಹಿರಿಯೂರು ತಾಲೂಕಿನ ಸೀಗೆಹಟ್ಟಿ ಗ್ರಾಮದಲ್ಲಿ ನಡೆದಿದೆ. ಇವರಿಬ್ಬರ ಪ್ರೀತಿಗೆ ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿಸದ್ದರು. ಹೀಗಾಗಿ ಯುವಕ ಕುರಿ ಮೇಯಿಸುತ್ತಿದ್ದ ಜಾಗಕ್ಕೆ ಬಂದು ಅಲ್ಲೇ ವಿವಾಹವಾಗಿದ್ದಾಳೆ. ಇವರ ಮದುವೆ ಕುರಿಗಳೇ ಸಾಕ್ಷಿಯಾಗಿವೆ. ಈ ಅಪರೂಪದ ಮದುವೆಯ ವಿಡಿಯೋ ಸಧ್ಯ ಭಾರೀ ವೈರಲ್ ಆಗಿದೆ. 

01:27ಚಿತ್ರದುರ್ಗ: ಹಿರಿಯೂರಲ್ಲಿ ಕಾಂಗ್ರೆಸ್ ಮುಖಂಡರ ಮಾರಾಮಾರಿ, ವಿಡಿಯೋ ವೈರಲ್!
26:0720 ವರ್ಷದವಳಿಗೆ 45 ವರ್ಷದ ಅಂಕಲ್​ ಮೇಲೆ ಲವ್: ಬಲವಂತಕ್ಕೆ ಮದುವೆಯಾದವನಿಗೆ ಸಾವಿನ ಗಿಫ್ಟ್​​​!
24:39Chitradurga Murder: ಮಲಗಿದ್ದವನ ಮೇಲೆ ಕಲ್ಲು ಎತ್ತಿಹಾಕಿದ ಗೆಳೆಯ..! ಬೆಸ್ಟ್ ಫ್ರೆಂಡ್ ಮುಗಿಸಲು ಕಾರಣ ಅವಳು..!
01:28ನಾವೇ ಮಗನ ಮಣ್ಣು ಮಾಡುವಂತ ಸ್ಥಿತಿ ಬಂತು, ಆರೋಪಿಗಳಿಗೆ ತಕ್ಕ ಶಿಕ್ಷೆ ಆಗಲಿ: ರೇಣುಕಾಸ್ವಾಮಿ ತಾಯಿ
20:34500 ಗಂಟೆಗಳಲ್ಲಿ ನೂರಾರು ಸಾಕ್ಷಿಗಳು : ಅದೊಂದು ಎಚ್ಚರಿಕೆ ದರ್ಶನ್‌ ಕಡೆಗಣಿಸಿದ್ದೇ ತಪ್ಪಾಗಿ ಹೋಯ್ತಾ..?
19:27200 ಅಶ್ಲೀಲ ಮೆಸೇಜ್..ಖಾಕಿ ಮುಂದೆ ಪವಿತ್ರಾ ಹೇಳಿಕೆ !ಕಣ್ಣೀರಲ್ಲಿ ರೇಣುಕಾಸ್ವಾಮಿ ಕುಟುಂಬ, ಗರ್ಭಿಣಿ ಪತ್ನಿ!
05:19ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ರವಿಶಂಕರ್‌ ಜೈಲುಪಾಲು..ಪತ್ನಿ ಕವಿತಾ ಅಳಲು
03:35ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಎ4 ಆರೋಪಿ ರವಿ ಮಕ್ಕಳ ಶಿಕ್ಷಣಕ್ಕೆ ಭೋವಿ ಶ್ರೀ ನೆರವು
06:03ರೇಣುಕಾಸ್ವಾಮಿ ಹತ್ಯೆ ಪ್ರಕರಣ: ನಾಲ್ವರು ಆರೋಪಿಗಳ ನಿವಾಸದಲ್ಲಿ ಮಹಜರು ನಡೆಸಿದ ಖಾಕಿ!
44:49Watch video: ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಚಿತ್ರದುರ್ಗ ಜನ ಏನಂತಾರೆ? ಕೋಟೆನಾಡಲ್ಲಿ ಮೋದಿ ಅಲೆ ವರ್ಕೌಟ್ ಆಗುತ್ತಾ?