Actor Salman Khan ವಿರುದ್ಧ ಸಾಲು ಸಾಲು ಆರೋಪ; ಸಿನಿಮಾಗಳು ಗೆಲ್ತಿಲ್ಲ.. ವಿವಾದಗಳು ಬಿಡ್ತಿಲ್ಲ..!

Actor Salman Khan ವಿರುದ್ಧ ಸಾಲು ಸಾಲು ಆರೋಪ; ಸಿನಿಮಾಗಳು ಗೆಲ್ತಿಲ್ಲ.. ವಿವಾದಗಳು ಬಿಡ್ತಿಲ್ಲ..!

Published : Sep 09, 2025, 12:22 PM ISTUpdated : Sep 09, 2025, 12:30 PM IST

ಬಾಲಿವುಡ್ ಬ್ಯಾಡ್​ ಬಾಯ್ ಸಲ್ಮಾನ್ ಖಾನ್​ಗೆ ಅದ್ಯಾಕೋ ಟೈಮೇ ಸರಿಯಿದ್ದಂತಿಲ್ಲ. ಇತ್ತೀಚಿಗೆ ನಿರ್ದೇಶಕ ಎ.ಆರ್ ಮುರುಗದಾಸ್ ಸಲ್ಮಾನ್ ನೆಟ್ಟಗೆ ಸೆಟ್​ಗೆ ಬರಲ್ಲ ಅಂತ ಆರೋಪ ಮಾಡಿದ್ರು. ಈಗ ದಬಾಂಗ್ ನಿರ್ದೇಶಕ ಸಲ್ಮಾನ್​ಗೆ ನಟನೆ ಮೇಲೆ ಇಂಟ್ರೆಸ್ಟ್ ಇಲ್ಲ. ಅವನೊಬ್ಬ ಗೂಂಡಾ ಅಂದಿದ್ದಾರೆ.

ಇತ್ತೀಚಿಗೆ ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಗ್ರಹಚಾರ ನೆಟ್ಟಗಿಲ್ಲ. ಸಿನಿಮಾಗಳು ಮೊದಲಿನಂತೆ ಗೆಲ್ತಾ ಇಲ್ಲ. ಕಾಂಟ್ರವರ್ಸಿಗಳು ಬೆನ್ನುಬಿಡ್ತಾ ಇಲ್ಲ. ಕೆಲವೇ ದಿನಗಳ ಹಿಂದೆ ನಿರ್ದೇಶಕ ಎ.ಆರ್ ಮುರುಗದಾಸ್ ಸಲ್ಮಾನ್ ಮೇಲೆ ಗಂಭೀರ ಆರೋಪ ಮಾಡಿದ್ರು. ಸಿಕಂದರ್ ಸಿನಿಮಾದ ಸೆಟ್​ಗೆ ಸಲ್ಮಾನ್ ಬರ್ತಾ ಇದ್ದಿದ್ದೇ ರಾತ್ರಿ 8 ಗಂಟೆಗೆ. ಸೋ ಸಿನಿಮಾ ಸರಿಯಾಗಿ ಮಾಡ್ಲಿಕ್ಕೆ ಆಗಲಿಲ್ಲ. ಈ ಸೋಲಿಗೆ ಸಲ್ಮಾನ್ ನೇರ ಕಾರಣ ಅಂತ ಮುರುಗದಾಸ್ ಆರೋಪ ಮಾಡಿದ್ರು.

04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
03:30ರಾಜಸ್ಥಾನ ಅರಮನೆಯಲ್ಲಿ 'ಗೀತಾ-ಗೋವಿಂದ' ಮದುವೆ! ಮಡಿಕೇರಿ, ಹೈದ್ರಾಬಾದ್ ಬಿಟ್ಟು ಅಲ್ಲಿ ಯಾಕೆ?
Read more