Actor Salman Khan ವಿರುದ್ಧ ಸಾಲು ಸಾಲು ಆರೋಪ; ಸಿನಿಮಾಗಳು ಗೆಲ್ತಿಲ್ಲ.. ವಿವಾದಗಳು ಬಿಡ್ತಿಲ್ಲ..!

Actor Salman Khan ವಿರುದ್ಧ ಸಾಲು ಸಾಲು ಆರೋಪ; ಸಿನಿಮಾಗಳು ಗೆಲ್ತಿಲ್ಲ.. ವಿವಾದಗಳು ಬಿಡ್ತಿಲ್ಲ..!

Published : Sep 09, 2025, 12:22 PM ISTUpdated : Sep 09, 2025, 12:30 PM IST

ಬಾಲಿವುಡ್ ಬ್ಯಾಡ್​ ಬಾಯ್ ಸಲ್ಮಾನ್ ಖಾನ್​ಗೆ ಅದ್ಯಾಕೋ ಟೈಮೇ ಸರಿಯಿದ್ದಂತಿಲ್ಲ. ಇತ್ತೀಚಿಗೆ ನಿರ್ದೇಶಕ ಎ.ಆರ್ ಮುರುಗದಾಸ್ ಸಲ್ಮಾನ್ ನೆಟ್ಟಗೆ ಸೆಟ್​ಗೆ ಬರಲ್ಲ ಅಂತ ಆರೋಪ ಮಾಡಿದ್ರು. ಈಗ ದಬಾಂಗ್ ನಿರ್ದೇಶಕ ಸಲ್ಮಾನ್​ಗೆ ನಟನೆ ಮೇಲೆ ಇಂಟ್ರೆಸ್ಟ್ ಇಲ್ಲ. ಅವನೊಬ್ಬ ಗೂಂಡಾ ಅಂದಿದ್ದಾರೆ.

ಇತ್ತೀಚಿಗೆ ಬಾಲಿವುಡ್ ಬ್ಯಾಡ್ ಬಾಯ್ ಸಲ್ಮಾನ್ ಗ್ರಹಚಾರ ನೆಟ್ಟಗಿಲ್ಲ. ಸಿನಿಮಾಗಳು ಮೊದಲಿನಂತೆ ಗೆಲ್ತಾ ಇಲ್ಲ. ಕಾಂಟ್ರವರ್ಸಿಗಳು ಬೆನ್ನುಬಿಡ್ತಾ ಇಲ್ಲ. ಕೆಲವೇ ದಿನಗಳ ಹಿಂದೆ ನಿರ್ದೇಶಕ ಎ.ಆರ್ ಮುರುಗದಾಸ್ ಸಲ್ಮಾನ್ ಮೇಲೆ ಗಂಭೀರ ಆರೋಪ ಮಾಡಿದ್ರು. ಸಿಕಂದರ್ ಸಿನಿಮಾದ ಸೆಟ್​ಗೆ ಸಲ್ಮಾನ್ ಬರ್ತಾ ಇದ್ದಿದ್ದೇ ರಾತ್ರಿ 8 ಗಂಟೆಗೆ. ಸೋ ಸಿನಿಮಾ ಸರಿಯಾಗಿ ಮಾಡ್ಲಿಕ್ಕೆ ಆಗಲಿಲ್ಲ. ಈ ಸೋಲಿಗೆ ಸಲ್ಮಾನ್ ನೇರ ಕಾರಣ ಅಂತ ಮುರುಗದಾಸ್ ಆರೋಪ ಮಾಡಿದ್ರು.

05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
Read more