Duniya Vijay: ಮುಸಲಿ ಮಡುಗು ಪ್ರತಾಪ್ ರೆಡ್ಡಿಯಾದ ಸ್ಯಾಂಡಲ್‌ವುಡ್‌ನ ದುನಿಯಾ ವಿಜಯ್!

Duniya Vijay: ಮುಸಲಿ ಮಡುಗು ಪ್ರತಾಪ್ ರೆಡ್ಡಿಯಾದ ಸ್ಯಾಂಡಲ್‌ವುಡ್‌ನ ದುನಿಯಾ ವಿಜಯ್!

Suvarna News   | Asianet News
Published : Mar 17, 2022, 05:59 PM IST

ನಂದಮೂರಿ ಬಾಲಕೃಷ್ಣ ನಾಯಕನಾಗಿ ನಟಿಸುತ್ತಿರುವ ತೆಲುಗು ಚಿತ್ರದಲ್ಲಿ ದುನಿಯಾ ವಿಜಯ್‌ ವಿಲನ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆ ಪಾತ್ರದ ಫಸ್ಟ್‌ಲುಕ್‌ ಬಿಡುಗಡೆ ಆಗಿದೆ. ಈ ಚಿತ್ರವನ್ನು ಗೋಪಿಚಂದ್‌ ಮಲಿನೇನಿ ನಿರ್ದೇಶನ ಮಾಡುತ್ತಿದ್ದಾರೆ.

ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್​ (Duniya Vijay) ಅವರ ಈಗಾಗಲೇ ಟಾಲಿವುಡ್ (Tollywood) ಅಂಗಾಳಕ್ಕೆ ಕಾಲಿಟ್ಟಿದ್ದಾರೆ. ಟಾಲಿವುಡ್ ಖ್ಯಾತ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಸಿನಿಮಾದಲ್ಲಿ ವಿಜಯ್​ ನಟಿಸುತ್ತಿದ್ದು, ಇತ್ತೀಚೆಗಷ್ಟೇ ಸಿನಿಮಾ ಸೆಟ್​ಗೆ ದುನಿಯಾ ವಿಜಯ್ ಎಂಟ್ರಿಯಾಗಿದ್ದರು. ಇದೀಗ ಆ ಸಿನಿಮಾದಲ್ಲಿ ದುನಿಯಾ ವಿಜಯ್​ ಯಾವ ಪಾತ್ರ ಮಾಡುತ್ತಿದ್ದಾರೆ ಅಂತ ರಿವೀಲ್​ ಆಗಿದೆ. ಈ ಲುಕ್​ ನೋಡಿ ದುನಿಯಾ ವಿಜಯ್​ ಅಭಿಮಾನಿಗಳು ಸಖತ್ ಖುಷಿಯಾಗಿದ್ದಾರೆ. ನಂದಮೂರಿ ಬಾಲಕೃಷ್ಣ ನಟನೆಯ 107ನೇ (NBK 107) ಸಿನಿಮಾದಲ್ಲಿ ದುನಿಯಾ ವಿಜಯ್​ ಅವರು ಖಡಕ್​ ವಿಲನ್​ ಆಗಿ ಕಾಣಿಸಿಕೊಳ್ಳಲಿದ್ದಾರೆ.

Duniya Vijay: ಹೊಸ ಚಿತ್ರದ ಟೈಟಲ್ ರಿವೀಲ್ ಮಾಡಿದ ಸಲಗ!

ಗೋಪಿಚಂದ್​ ಮಲಿನೇನಿ (Gopichand Malineni) ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ದುನಿಯ್​ ವಿಜಯ್​ ಅವರದ್ದು ಪವರ್​ಫುಲ್​ ಪಾತ್ರ ಎಂದು ಅವರು ಹೇಳಿದ್ದಾರೆ. ಗಡ್ಡ ಬಿಟ್ಟು, ಸಿಗರೇಟ್​ ಸೇದುತ್ತ, ಖಡಕ್ ಲುಕ್‌ನಲ್ಲಿ ದುನಿಯಾ ವಿಜಯ್​ ಪೋಸ್​ ನೀಡಿದ್ದು, ಮುಸಲಿ ಮಡುಗು ಪ್ರತಾಪ್ ರೆಡ್ಡಿ ಎಂಬ ಪಾತ್ರದಲ್ಲಿ ದುನಿಯಾ ವಿಜಯ್ ಅಬ್ಬರಿಸಲಿದ್ದಾರೆ. ಸದ್ಯ ಈ ಪೋಸ್ಟರ್​ ನೋಡಿದ ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ. ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್‌ ನಿರ್ಮಾಣ ಮಾಡುತ್ತಿದ್ದು, ನಾಯಕಿಯಾಗಿ ಶ್ರುತಿ ಹಾಸನ್​ (Shruti Hassan) ಕಾಣಿಸಿಕೊಳ್ಳಲಿದ್ದಾರೆ.  

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
02:31ಸಮರ್ಜಿತ್ ಲಂಕೇಶ್-ಮೋಹನ್ ಲಾಲ್ ಜೋಡಿ: ವೃಷಭ ಚಿತ್ರದ ಅದ್ದೂರಿ ಟ್ರೇಲರ್ ಅನಾವರಣ
04:04ವೈರಲ್ ಆದ ಶ್ರೀಲೀಲಾ ಬಾತ್ರೂಮ್ ಫೋಟೋ! ಎಐ, ಡೀಪ್ ಫೇಕ್ ಕಾಟಕ್ಕೆ ಬೇಸತ್ತ ಕಿಸ್ಸಿಕ್ ಬೆಡಗಿ!
04:34ಶ್ರೀಲಂಕಾದಲ್ಲಿ ಶ್ರೀವಲ್ಲಿ ಗ್ಯಾಂಗ್ ಮಸ್ತ್ ಎಂಜಾಯ್: ಮದುವೆ ಮುನ್ನ ಗೆಳತಿಯರ ಜತೆ ಬ್ಯಾಚುಲರ್ ಪಾರ್ಟಿ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
Read more