'ಗಾಳಿಪಟ ಎಂದರೆ ಎಮೋಷನ್ ಅಂತ ಓದಿದ್ದೆ. ಗಾಳಿಪಟ-2 ಕಥೆ ಕೇಳಿದ ಬಳಿಕ ಹುಚ್ಚು ಹಿಡಿದಿದೆಯಾ ಎಂದು ಕೇಳಿದ್ದೆ'

'ಗಾಳಿಪಟ ಎಂದರೆ ಎಮೋಷನ್ ಅಂತ ಓದಿದ್ದೆ. ಗಾಳಿಪಟ-2 ಕಥೆ ಕೇಳಿದ ಬಳಿಕ ಹುಚ್ಚು ಹಿಡಿದಿದೆಯಾ ಎಂದು ಕೇಳಿದ್ದೆ'

Published : Apr 22, 2022, 07:27 PM ISTUpdated : Apr 23, 2022, 12:13 PM IST

ಗಾಳಿಪಟ ಎಂದರೆ ಎಮೋಷನ್ ಅಂತ ಓದಿದ್ದೆ. ಗಾಳಿಪಟ-2 ಕಥೆ ಕೇಳಿದ ಬಳಿಕ ಹುಚ್ಚು ಹಿಡಿದಿಯಾ ಎಂದು ಕೇಳಿದ್ದೆ, ಎಂದು ಗೋಲ್ಡನ್ ಸ್ಟಾರ್ ಗಣೇಶ್  ಗಾಳಿಪಟ-2 ಪ್ರೆಸ್ ಮೀಟ್ ನಲ್ಲಿ ಹೇಳಿದ್ದಾರೆ.

 

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಯೋಗರಾಜ್ ಸಾರಥ್ಯದಲ್ಲಿ ಬರ್ತಿರುವ ಗಾಳಿಪಟ-2 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಗಾಳಿಪಟ ಸಿನಿಮಾ ಮೂಲಕ ದೊಡ್ಡ ಹಿಟ್ ನೀಡಿದ್ದ ಭಟ್ರು ಇದೀಗ ಪಾರ್ಟ್-2 ಮೂಲಕ ಮತ್ತೆ ಬರ್ತಿದ್ದಾರೆ. ಇತ್ತೀಚಿಗಷ್ಟೆ ಸಿನಿಮಾತಂಡ ಮಾಧ್ಯಮದ ಮುಂದೆ ಹಾಜರಾಗಿತ್ತು. ಈ ವೇಳೆ ಸಿನಿಮಾತಂಡ ಅನೇಕ ವಿಚಾರಗಳನ್ನು ಹಂಚಿಕೊಂಡಿದೆ.

ಗಾಳಿಪಟ ಎಂದರೆ ಎಮೋಷನ್ ಅಂತ ಓದಿದ್ದೆ. ಗಾಳಿಪಟ-2 ಕಥೆ ಕೇಳಿದ ಬಳಿಕ ಹುಚ್ಚು ಹಿಡಿದಿದೆಯಾ ಎಂದು ಕೇಳಿದ್ದೆ. ಭಟ್ರು ಹೇಳಿದ್ರು ಅದೇನ್ ಕಿತ್ ದಬಾಕ್ತಿಯೋ ಹಾಕು ಅಂತ ಹೇಳಿದ್ರು. ನಾನಾ ನೀನಾ ನೋಡೆ ಬಿಡೋಣ ಎಂದು ಚಾಲೆಂಜ್ ಹಾಕಿದ್ರು. ಆದರೆ ಕೊನೆಗೆ ನಾನೇ ಗೆದ್ದಿದ್ದು ಎಂದು ಹೇಳಿದ್ದಾರೆ. ಡಬ್ಬಿಂಗ್ ಮಾಡುವ ವೇಳೆ ಮೊದಲ ಬಾರಿಗೆ ಭಟ್ಟರ ಕಣ್ಣಲ್ಲಿ ನೀರು ನೋಡಿದೆ ಎಂದು ಹೇಳಿದರು. ಇದೇ ಸಮಯದಲ್ಲಿ ಇಡೀ ತಂಡದ ಬಗ್ಗೆ ಮಾತನಾಡಿದರು.

05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ