'ಗಾಳಿಪಟ ಎಂದರೆ ಎಮೋಷನ್ ಅಂತ ಓದಿದ್ದೆ. ಗಾಳಿಪಟ-2 ಕಥೆ ಕೇಳಿದ ಬಳಿಕ ಹುಚ್ಚು ಹಿಡಿದಿದೆಯಾ ಎಂದು ಕೇಳಿದ್ದೆ'

'ಗಾಳಿಪಟ ಎಂದರೆ ಎಮೋಷನ್ ಅಂತ ಓದಿದ್ದೆ. ಗಾಳಿಪಟ-2 ಕಥೆ ಕೇಳಿದ ಬಳಿಕ ಹುಚ್ಚು ಹಿಡಿದಿದೆಯಾ ಎಂದು ಕೇಳಿದ್ದೆ'

Published : Apr 22, 2022, 07:27 PM ISTUpdated : Apr 23, 2022, 12:13 PM IST

ಗಾಳಿಪಟ ಎಂದರೆ ಎಮೋಷನ್ ಅಂತ ಓದಿದ್ದೆ. ಗಾಳಿಪಟ-2 ಕಥೆ ಕೇಳಿದ ಬಳಿಕ ಹುಚ್ಚು ಹಿಡಿದಿಯಾ ಎಂದು ಕೇಳಿದ್ದೆ, ಎಂದು ಗೋಲ್ಡನ್ ಸ್ಟಾರ್ ಗಣೇಶ್  ಗಾಳಿಪಟ-2 ಪ್ರೆಸ್ ಮೀಟ್ ನಲ್ಲಿ ಹೇಳಿದ್ದಾರೆ.

 

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಯೋಗರಾಜ್ ಸಾರಥ್ಯದಲ್ಲಿ ಬರ್ತಿರುವ ಗಾಳಿಪಟ-2 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಗಾಳಿಪಟ ಸಿನಿಮಾ ಮೂಲಕ ದೊಡ್ಡ ಹಿಟ್ ನೀಡಿದ್ದ ಭಟ್ರು ಇದೀಗ ಪಾರ್ಟ್-2 ಮೂಲಕ ಮತ್ತೆ ಬರ್ತಿದ್ದಾರೆ. ಇತ್ತೀಚಿಗಷ್ಟೆ ಸಿನಿಮಾತಂಡ ಮಾಧ್ಯಮದ ಮುಂದೆ ಹಾಜರಾಗಿತ್ತು. ಈ ವೇಳೆ ಸಿನಿಮಾತಂಡ ಅನೇಕ ವಿಚಾರಗಳನ್ನು ಹಂಚಿಕೊಂಡಿದೆ.

ಗಾಳಿಪಟ ಎಂದರೆ ಎಮೋಷನ್ ಅಂತ ಓದಿದ್ದೆ. ಗಾಳಿಪಟ-2 ಕಥೆ ಕೇಳಿದ ಬಳಿಕ ಹುಚ್ಚು ಹಿಡಿದಿದೆಯಾ ಎಂದು ಕೇಳಿದ್ದೆ. ಭಟ್ರು ಹೇಳಿದ್ರು ಅದೇನ್ ಕಿತ್ ದಬಾಕ್ತಿಯೋ ಹಾಕು ಅಂತ ಹೇಳಿದ್ರು. ನಾನಾ ನೀನಾ ನೋಡೆ ಬಿಡೋಣ ಎಂದು ಚಾಲೆಂಜ್ ಹಾಕಿದ್ರು. ಆದರೆ ಕೊನೆಗೆ ನಾನೇ ಗೆದ್ದಿದ್ದು ಎಂದು ಹೇಳಿದ್ದಾರೆ. ಡಬ್ಬಿಂಗ್ ಮಾಡುವ ವೇಳೆ ಮೊದಲ ಬಾರಿಗೆ ಭಟ್ಟರ ಕಣ್ಣಲ್ಲಿ ನೀರು ನೋಡಿದೆ ಎಂದು ಹೇಳಿದರು. ಇದೇ ಸಮಯದಲ್ಲಿ ಇಡೀ ತಂಡದ ಬಗ್ಗೆ ಮಾತನಾಡಿದರು.

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!