'ಗಾಳಿಪಟ ಎಂದರೆ ಎಮೋಷನ್ ಅಂತ ಓದಿದ್ದೆ. ಗಾಳಿಪಟ-2 ಕಥೆ ಕೇಳಿದ ಬಳಿಕ ಹುಚ್ಚು ಹಿಡಿದಿದೆಯಾ ಎಂದು ಕೇಳಿದ್ದೆ'

'ಗಾಳಿಪಟ ಎಂದರೆ ಎಮೋಷನ್ ಅಂತ ಓದಿದ್ದೆ. ಗಾಳಿಪಟ-2 ಕಥೆ ಕೇಳಿದ ಬಳಿಕ ಹುಚ್ಚು ಹಿಡಿದಿದೆಯಾ ಎಂದು ಕೇಳಿದ್ದೆ'

Published : Apr 22, 2022, 07:27 PM ISTUpdated : Apr 23, 2022, 12:13 PM IST

ಗಾಳಿಪಟ ಎಂದರೆ ಎಮೋಷನ್ ಅಂತ ಓದಿದ್ದೆ. ಗಾಳಿಪಟ-2 ಕಥೆ ಕೇಳಿದ ಬಳಿಕ ಹುಚ್ಚು ಹಿಡಿದಿಯಾ ಎಂದು ಕೇಳಿದ್ದೆ, ಎಂದು ಗೋಲ್ಡನ್ ಸ್ಟಾರ್ ಗಣೇಶ್  ಗಾಳಿಪಟ-2 ಪ್ರೆಸ್ ಮೀಟ್ ನಲ್ಲಿ ಹೇಳಿದ್ದಾರೆ.

 

ಸ್ಯಾಂಡಲ್ ವುಡ್ ನ ಖ್ಯಾತ ನಿರ್ದೇಶಕ ಯೋಗರಾಜ್ ಸಾರಥ್ಯದಲ್ಲಿ ಬರ್ತಿರುವ ಗಾಳಿಪಟ-2 ಸಿನಿಮಾ ಬಿಡುಗಡೆಗೆ ಸಿದ್ಧವಾಗುತ್ತಿದೆ. ಗಾಳಿಪಟ ಸಿನಿಮಾ ಮೂಲಕ ದೊಡ್ಡ ಹಿಟ್ ನೀಡಿದ್ದ ಭಟ್ರು ಇದೀಗ ಪಾರ್ಟ್-2 ಮೂಲಕ ಮತ್ತೆ ಬರ್ತಿದ್ದಾರೆ. ಇತ್ತೀಚಿಗಷ್ಟೆ ಸಿನಿಮಾತಂಡ ಮಾಧ್ಯಮದ ಮುಂದೆ ಹಾಜರಾಗಿತ್ತು. ಈ ವೇಳೆ ಸಿನಿಮಾತಂಡ ಅನೇಕ ವಿಚಾರಗಳನ್ನು ಹಂಚಿಕೊಂಡಿದೆ.

ಗಾಳಿಪಟ ಎಂದರೆ ಎಮೋಷನ್ ಅಂತ ಓದಿದ್ದೆ. ಗಾಳಿಪಟ-2 ಕಥೆ ಕೇಳಿದ ಬಳಿಕ ಹುಚ್ಚು ಹಿಡಿದಿದೆಯಾ ಎಂದು ಕೇಳಿದ್ದೆ. ಭಟ್ರು ಹೇಳಿದ್ರು ಅದೇನ್ ಕಿತ್ ದಬಾಕ್ತಿಯೋ ಹಾಕು ಅಂತ ಹೇಳಿದ್ರು. ನಾನಾ ನೀನಾ ನೋಡೆ ಬಿಡೋಣ ಎಂದು ಚಾಲೆಂಜ್ ಹಾಕಿದ್ರು. ಆದರೆ ಕೊನೆಗೆ ನಾನೇ ಗೆದ್ದಿದ್ದು ಎಂದು ಹೇಳಿದ್ದಾರೆ. ಡಬ್ಬಿಂಗ್ ಮಾಡುವ ವೇಳೆ ಮೊದಲ ಬಾರಿಗೆ ಭಟ್ಟರ ಕಣ್ಣಲ್ಲಿ ನೀರು ನೋಡಿದೆ ಎಂದು ಹೇಳಿದರು. ಇದೇ ಸಮಯದಲ್ಲಿ ಇಡೀ ತಂಡದ ಬಗ್ಗೆ ಮಾತನಾಡಿದರು.

05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!