ಅಶ್ವಿನಿ ಆಸೀನರಾಗಬೇಕಿದ್ದ ಕುರ್ಚಿ ಸ್ವಚ್ಛಗೊಳಿಸಿದ ಜೂ. ಎನ್‌ಟಿಆರ್

ಅಶ್ವಿನಿ ಆಸೀನರಾಗಬೇಕಿದ್ದ ಕುರ್ಚಿ ಸ್ವಚ್ಛಗೊಳಿಸಿದ ಜೂ. ಎನ್‌ಟಿಆರ್

Published : Nov 01, 2022, 07:53 PM IST

ನಟ ಸಾರ್ವಭೌಮ ಕನ್ನಡಿಗರ ಕಣ್ಮಣಿ ಪುನೀತ್ ರಾಜ್‌ಕುಮಾರ್ ಅವರಿಗೆ ವಿಧಾನಸೌಧದ ಮುಂಭಾಗ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಮರಣೋತ್ತರವಾಗಿ ಸನ್ಮಾನಿಸಲಾಯಿತು.

ಬೆಂಗಳೂರು: ನಟ ಸಾರ್ವಭೌಮ ಕನ್ನಡಿಗರ ಕಣ್ಮಣಿ ಪುನೀತ್ ರಾಜ್‌ಕುಮಾರ್ ಅವರಿಗೆ ವಿಧಾನಸೌಧದ ಮುಂಭಾಗ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಮರಣೋತ್ತರವಾಗಿ ಸನ್ಮಾನಿಸಲಾಯಿತು. ಪುನೀತ್ ಪತ್ನಿ ಆಶ್ವಿನಿಯವರು ರಾಜ್ಯದ ಅತ್ಯುನ್ನತ್ತ ಪ್ರಶಸ್ತಿಯನ್ನು ಪತಿ ಪರವಾಗಿ ಸ್ವೀಕರಿಸಿದರು. ಆದರೆ ಈ ಸಂದರ್ಭದಲ್ಲಿ ಜೋರಾಗಿ ಮಳೆ ಬಂದ ಪರಿಣಾಮ ಅಲ್ಲಿ ವೇದಿಕೆಯಲ್ಲಿ ಅತಿಥಿಗಳು ಕೂರಲು ಇಟ್ಟಿದ್ದ ಕುರ್ಚಿಗಳೆಲ್ಲಾ ತೇವಗೊಂಡಿದ್ದವು. ಸನ್ಮಾನ ಸ್ವೀಕರಿಸುವ ಸಲುವಾಗಿ ಅಶ್ವಿನಿಯವರು ಕುರ್ಚಿಯ ಮೇಲೆ ಕೂರಾಬೇಕಾಗಿತ್ತು. ಆದರೆ ಈ ವೇಳೆ ಒದ್ದೆಯಾಗಿದ್ದ ಕುರ್ಚಿಯನ್ನು ಸಮೀಪದಲ್ಲೇ ಇದ್ದ ನಟ ಜೂನಿಯರ್ ಎನ್‌ಟಿಆರ್ ಅವರು ಒರೆಸುವ ಮೂಲಕ ಸರಳತೆ ಮೆರೆದರು. 
 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!