ಅಶ್ವಿನಿ ಆಸೀನರಾಗಬೇಕಿದ್ದ ಕುರ್ಚಿ ಸ್ವಚ್ಛಗೊಳಿಸಿದ ಜೂ. ಎನ್‌ಟಿಆರ್

ಅಶ್ವಿನಿ ಆಸೀನರಾಗಬೇಕಿದ್ದ ಕುರ್ಚಿ ಸ್ವಚ್ಛಗೊಳಿಸಿದ ಜೂ. ಎನ್‌ಟಿಆರ್

Published : Nov 01, 2022, 07:53 PM IST

ನಟ ಸಾರ್ವಭೌಮ ಕನ್ನಡಿಗರ ಕಣ್ಮಣಿ ಪುನೀತ್ ರಾಜ್‌ಕುಮಾರ್ ಅವರಿಗೆ ವಿಧಾನಸೌಧದ ಮುಂಭಾಗ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಮರಣೋತ್ತರವಾಗಿ ಸನ್ಮಾನಿಸಲಾಯಿತು.

ಬೆಂಗಳೂರು: ನಟ ಸಾರ್ವಭೌಮ ಕನ್ನಡಿಗರ ಕಣ್ಮಣಿ ಪುನೀತ್ ರಾಜ್‌ಕುಮಾರ್ ಅವರಿಗೆ ವಿಧಾನಸೌಧದ ಮುಂಭಾಗ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಮರಣೋತ್ತರವಾಗಿ ಸನ್ಮಾನಿಸಲಾಯಿತು. ಪುನೀತ್ ಪತ್ನಿ ಆಶ್ವಿನಿಯವರು ರಾಜ್ಯದ ಅತ್ಯುನ್ನತ್ತ ಪ್ರಶಸ್ತಿಯನ್ನು ಪತಿ ಪರವಾಗಿ ಸ್ವೀಕರಿಸಿದರು. ಆದರೆ ಈ ಸಂದರ್ಭದಲ್ಲಿ ಜೋರಾಗಿ ಮಳೆ ಬಂದ ಪರಿಣಾಮ ಅಲ್ಲಿ ವೇದಿಕೆಯಲ್ಲಿ ಅತಿಥಿಗಳು ಕೂರಲು ಇಟ್ಟಿದ್ದ ಕುರ್ಚಿಗಳೆಲ್ಲಾ ತೇವಗೊಂಡಿದ್ದವು. ಸನ್ಮಾನ ಸ್ವೀಕರಿಸುವ ಸಲುವಾಗಿ ಅಶ್ವಿನಿಯವರು ಕುರ್ಚಿಯ ಮೇಲೆ ಕೂರಾಬೇಕಾಗಿತ್ತು. ಆದರೆ ಈ ವೇಳೆ ಒದ್ದೆಯಾಗಿದ್ದ ಕುರ್ಚಿಯನ್ನು ಸಮೀಪದಲ್ಲೇ ಇದ್ದ ನಟ ಜೂನಿಯರ್ ಎನ್‌ಟಿಆರ್ ಅವರು ಒರೆಸುವ ಮೂಲಕ ಸರಳತೆ ಮೆರೆದರು. 
 

05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ