ಅಶ್ವಿನಿ ಆಸೀನರಾಗಬೇಕಿದ್ದ ಕುರ್ಚಿ ಸ್ವಚ್ಛಗೊಳಿಸಿದ ಜೂ. ಎನ್‌ಟಿಆರ್

ಅಶ್ವಿನಿ ಆಸೀನರಾಗಬೇಕಿದ್ದ ಕುರ್ಚಿ ಸ್ವಚ್ಛಗೊಳಿಸಿದ ಜೂ. ಎನ್‌ಟಿಆರ್

Published : Nov 01, 2022, 07:53 PM IST

ನಟ ಸಾರ್ವಭೌಮ ಕನ್ನಡಿಗರ ಕಣ್ಮಣಿ ಪುನೀತ್ ರಾಜ್‌ಕುಮಾರ್ ಅವರಿಗೆ ವಿಧಾನಸೌಧದ ಮುಂಭಾಗ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಮರಣೋತ್ತರವಾಗಿ ಸನ್ಮಾನಿಸಲಾಯಿತು.

ಬೆಂಗಳೂರು: ನಟ ಸಾರ್ವಭೌಮ ಕನ್ನಡಿಗರ ಕಣ್ಮಣಿ ಪುನೀತ್ ರಾಜ್‌ಕುಮಾರ್ ಅವರಿಗೆ ವಿಧಾನಸೌಧದ ಮುಂಭಾಗ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಮರಣೋತ್ತರವಾಗಿ ಸನ್ಮಾನಿಸಲಾಯಿತು. ಪುನೀತ್ ಪತ್ನಿ ಆಶ್ವಿನಿಯವರು ರಾಜ್ಯದ ಅತ್ಯುನ್ನತ್ತ ಪ್ರಶಸ್ತಿಯನ್ನು ಪತಿ ಪರವಾಗಿ ಸ್ವೀಕರಿಸಿದರು. ಆದರೆ ಈ ಸಂದರ್ಭದಲ್ಲಿ ಜೋರಾಗಿ ಮಳೆ ಬಂದ ಪರಿಣಾಮ ಅಲ್ಲಿ ವೇದಿಕೆಯಲ್ಲಿ ಅತಿಥಿಗಳು ಕೂರಲು ಇಟ್ಟಿದ್ದ ಕುರ್ಚಿಗಳೆಲ್ಲಾ ತೇವಗೊಂಡಿದ್ದವು. ಸನ್ಮಾನ ಸ್ವೀಕರಿಸುವ ಸಲುವಾಗಿ ಅಶ್ವಿನಿಯವರು ಕುರ್ಚಿಯ ಮೇಲೆ ಕೂರಾಬೇಕಾಗಿತ್ತು. ಆದರೆ ಈ ವೇಳೆ ಒದ್ದೆಯಾಗಿದ್ದ ಕುರ್ಚಿಯನ್ನು ಸಮೀಪದಲ್ಲೇ ಇದ್ದ ನಟ ಜೂನಿಯರ್ ಎನ್‌ಟಿಆರ್ ಅವರು ಒರೆಸುವ ಮೂಲಕ ಸರಳತೆ ಮೆರೆದರು. 
 

02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ