'ಕಾಂತಾರ' ಸೃಷ್ಟಿಸಿದ ದಾಖಲೆಗಳನ್ನು ಧೂಳಿಪಟ ಮಾಡಿ: ರಿಷಬ್ ಶೆಟ್ಟಿಗೆ ಕಮಲ್ ಹಾಸನ್ ಪತ್ರ

'ಕಾಂತಾರ' ಸೃಷ್ಟಿಸಿದ ದಾಖಲೆಗಳನ್ನು ಧೂಳಿಪಟ ಮಾಡಿ: ರಿಷಬ್ ಶೆಟ್ಟಿಗೆ ಕಮಲ್ ಹಾಸನ್ ಪತ್ರ

Published : Jan 15, 2023, 12:35 PM IST

ಕಾಂತಾರ ನೆನಪಿನಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಗೆ ನಟ ಕಮಲ್ ಹಾಸನ್ ಸುದೀರ್ಘವಾದ ಮೆಚ್ಚುಗೆಯ ಪತ್ರ ಬರೆದಿದ್ದಾರೆ. 
 

ಕಮಲ್ ಹಾಸನ್ ಎಂಬ ಮಹಾನ್ ನಟನಿಗೆ ಕಾಂತಾರದ ಗುಂಗು ಇವತ್ತಿಗೂ ಒಂದ್ ಚೂರು ಕಡಿಮೆ ಆಗಿಲ್ಲ. ಇದೀಗ ಕಮಲ್ ಹಾಸನ್, ರಿಷಬ್ ಶೆಟ್ಟಿಗೆ ಪತ್ರ ಬರೆದಿದ್ದಾರೆ. 'ಕಾಂತಾರ'ದಂತಹ ಸಿನಿಮಾಗಳು ನಮ್ಮ ಮನದಲ್ಲಿ ಅರಳುತ್ತವೆ. ನಾನು ದೇವರನ್ನು ನಂಬುವುದಿಲ್ಲ. ಆದರೂ ಅದರ ಅಗತ್ಯವನ್ನು ಹೆಚ್ಚಿನವರಲ್ಲಿ ನೋಡಿ ಅರ್ಥೈಸಿಕೊಂಡಿದ್ದೇನೆ. ನಮ್ಮ ಹೆಚ್ಚಿನ ಪುರಾಣಗಳಲ್ಲಿ ಚಿತ್ರಿಸಿರುವ ದೇವರುಗಳಲ್ಲಿ ಸಹಾನುಭೂತಿಯ ಕೊರತೆಯಿದೆ ಎಂದು ನಾನು ನಿಜವಾಗಿಯೂ ನಂಬುತ್ತೇನೆ. ದ್ರಾವಿಡರಾದ ನಮ್ಮದು ಮಾತೃಪ್ರಧಾನ ಸಮಾಜ. ಅದು ನಿಮ್ಮ ಚಿತ್ರದ ಕೊನೆಯ ದೃಶ್ಯದಲ್ಲಿ ಇದೆ. ಅಲ್ಲಿ ದೇವರು ತಂದೆಗಿಂತ ಹೆಚ್ಚಾಗಿ ತಾಯಿಯಂತೆ ವರ್ತಿಸುತ್ತಾರೆ. ನಿಮ್ಮ ಮುಂದಿನ ಚಿತ್ರದ ಮೂಲಕ 'ಕಾಂತಾರ' ಸೃಷ್ಟಿಸಿರುವ ಎಲ್ಲಾ ದಾಖಲೆಗಳನ್ನು ಧೂಳಿಪಟ ಮಾಡಿ. ಅರ್ಹರಿಗೆ ಅದೃಷ್ಟ ಎಂಬುದಿಲ್ಲ ಎಂದು ಪತ್ರ ಬರೆದಿದ್ದಾರೆ. ಕಮಲ್ ಸರ್ ನೀಡಿದ ಈ ಅಚ್ಚರಿಯ ಗಿಫ್ಟ್ ನೋಡಿ ಅಪಾರ ಸಂತಸ ಆಗಿದೆ’ ಅಂತ ಬರೆದುಕೊಂಡಿರೋ ರಿಷಬ್ ಶೆಟ್ಟಿ, ಕಮಲ್ ಹಾಸನ್ ಬರೆದ ಪತ್ರವನ್ನ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

ಬಾಹುಬಲಿ-3 ಮಾಡೋಕೆ ರಾಜಮೌಳಿ ಸಿದ್ಧತೆ?: ಜಕ್ಕಣ್ಣನ ಬಿಗ್ ಪ್ಲಾನ್ ಏನು?

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more