'ಕಾಂತಾರ' ಸೃಷ್ಟಿಸಿದ ದಾಖಲೆಗಳನ್ನು ಧೂಳಿಪಟ ಮಾಡಿ: ರಿಷಬ್ ಶೆಟ್ಟಿಗೆ ಕಮಲ್ ಹಾಸನ್ ಪತ್ರ

'ಕಾಂತಾರ' ಸೃಷ್ಟಿಸಿದ ದಾಖಲೆಗಳನ್ನು ಧೂಳಿಪಟ ಮಾಡಿ: ರಿಷಬ್ ಶೆಟ್ಟಿಗೆ ಕಮಲ್ ಹಾಸನ್ ಪತ್ರ

Published : Jan 15, 2023, 12:35 PM IST

ಕಾಂತಾರ ನೆನಪಿನಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಗೆ ನಟ ಕಮಲ್ ಹಾಸನ್ ಸುದೀರ್ಘವಾದ ಮೆಚ್ಚುಗೆಯ ಪತ್ರ ಬರೆದಿದ್ದಾರೆ. 
 

ಕಮಲ್ ಹಾಸನ್ ಎಂಬ ಮಹಾನ್ ನಟನಿಗೆ ಕಾಂತಾರದ ಗುಂಗು ಇವತ್ತಿಗೂ ಒಂದ್ ಚೂರು ಕಡಿಮೆ ಆಗಿಲ್ಲ. ಇದೀಗ ಕಮಲ್ ಹಾಸನ್, ರಿಷಬ್ ಶೆಟ್ಟಿಗೆ ಪತ್ರ ಬರೆದಿದ್ದಾರೆ. 'ಕಾಂತಾರ'ದಂತಹ ಸಿನಿಮಾಗಳು ನಮ್ಮ ಮನದಲ್ಲಿ ಅರಳುತ್ತವೆ. ನಾನು ದೇವರನ್ನು ನಂಬುವುದಿಲ್ಲ. ಆದರೂ ಅದರ ಅಗತ್ಯವನ್ನು ಹೆಚ್ಚಿನವರಲ್ಲಿ ನೋಡಿ ಅರ್ಥೈಸಿಕೊಂಡಿದ್ದೇನೆ. ನಮ್ಮ ಹೆಚ್ಚಿನ ಪುರಾಣಗಳಲ್ಲಿ ಚಿತ್ರಿಸಿರುವ ದೇವರುಗಳಲ್ಲಿ ಸಹಾನುಭೂತಿಯ ಕೊರತೆಯಿದೆ ಎಂದು ನಾನು ನಿಜವಾಗಿಯೂ ನಂಬುತ್ತೇನೆ. ದ್ರಾವಿಡರಾದ ನಮ್ಮದು ಮಾತೃಪ್ರಧಾನ ಸಮಾಜ. ಅದು ನಿಮ್ಮ ಚಿತ್ರದ ಕೊನೆಯ ದೃಶ್ಯದಲ್ಲಿ ಇದೆ. ಅಲ್ಲಿ ದೇವರು ತಂದೆಗಿಂತ ಹೆಚ್ಚಾಗಿ ತಾಯಿಯಂತೆ ವರ್ತಿಸುತ್ತಾರೆ. ನಿಮ್ಮ ಮುಂದಿನ ಚಿತ್ರದ ಮೂಲಕ 'ಕಾಂತಾರ' ಸೃಷ್ಟಿಸಿರುವ ಎಲ್ಲಾ ದಾಖಲೆಗಳನ್ನು ಧೂಳಿಪಟ ಮಾಡಿ. ಅರ್ಹರಿಗೆ ಅದೃಷ್ಟ ಎಂಬುದಿಲ್ಲ ಎಂದು ಪತ್ರ ಬರೆದಿದ್ದಾರೆ. ಕಮಲ್ ಸರ್ ನೀಡಿದ ಈ ಅಚ್ಚರಿಯ ಗಿಫ್ಟ್ ನೋಡಿ ಅಪಾರ ಸಂತಸ ಆಗಿದೆ’ ಅಂತ ಬರೆದುಕೊಂಡಿರೋ ರಿಷಬ್ ಶೆಟ್ಟಿ, ಕಮಲ್ ಹಾಸನ್ ಬರೆದ ಪತ್ರವನ್ನ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

ಬಾಹುಬಲಿ-3 ಮಾಡೋಕೆ ರಾಜಮೌಳಿ ಸಿದ್ಧತೆ?: ಜಕ್ಕಣ್ಣನ ಬಿಗ್ ಪ್ಲಾನ್ ಏನು?

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more