'ಕಾಂತಾರ' ಸೃಷ್ಟಿಸಿದ ದಾಖಲೆಗಳನ್ನು ಧೂಳಿಪಟ ಮಾಡಿ: ರಿಷಬ್ ಶೆಟ್ಟಿಗೆ ಕಮಲ್ ಹಾಸನ್ ಪತ್ರ

'ಕಾಂತಾರ' ಸೃಷ್ಟಿಸಿದ ದಾಖಲೆಗಳನ್ನು ಧೂಳಿಪಟ ಮಾಡಿ: ರಿಷಬ್ ಶೆಟ್ಟಿಗೆ ಕಮಲ್ ಹಾಸನ್ ಪತ್ರ

Published : Jan 15, 2023, 12:35 PM IST

ಕಾಂತಾರ ನೆನಪಿನಲ್ಲಿ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಗೆ ನಟ ಕಮಲ್ ಹಾಸನ್ ಸುದೀರ್ಘವಾದ ಮೆಚ್ಚುಗೆಯ ಪತ್ರ ಬರೆದಿದ್ದಾರೆ. 
 

ಕಮಲ್ ಹಾಸನ್ ಎಂಬ ಮಹಾನ್ ನಟನಿಗೆ ಕಾಂತಾರದ ಗುಂಗು ಇವತ್ತಿಗೂ ಒಂದ್ ಚೂರು ಕಡಿಮೆ ಆಗಿಲ್ಲ. ಇದೀಗ ಕಮಲ್ ಹಾಸನ್, ರಿಷಬ್ ಶೆಟ್ಟಿಗೆ ಪತ್ರ ಬರೆದಿದ್ದಾರೆ. 'ಕಾಂತಾರ'ದಂತಹ ಸಿನಿಮಾಗಳು ನಮ್ಮ ಮನದಲ್ಲಿ ಅರಳುತ್ತವೆ. ನಾನು ದೇವರನ್ನು ನಂಬುವುದಿಲ್ಲ. ಆದರೂ ಅದರ ಅಗತ್ಯವನ್ನು ಹೆಚ್ಚಿನವರಲ್ಲಿ ನೋಡಿ ಅರ್ಥೈಸಿಕೊಂಡಿದ್ದೇನೆ. ನಮ್ಮ ಹೆಚ್ಚಿನ ಪುರಾಣಗಳಲ್ಲಿ ಚಿತ್ರಿಸಿರುವ ದೇವರುಗಳಲ್ಲಿ ಸಹಾನುಭೂತಿಯ ಕೊರತೆಯಿದೆ ಎಂದು ನಾನು ನಿಜವಾಗಿಯೂ ನಂಬುತ್ತೇನೆ. ದ್ರಾವಿಡರಾದ ನಮ್ಮದು ಮಾತೃಪ್ರಧಾನ ಸಮಾಜ. ಅದು ನಿಮ್ಮ ಚಿತ್ರದ ಕೊನೆಯ ದೃಶ್ಯದಲ್ಲಿ ಇದೆ. ಅಲ್ಲಿ ದೇವರು ತಂದೆಗಿಂತ ಹೆಚ್ಚಾಗಿ ತಾಯಿಯಂತೆ ವರ್ತಿಸುತ್ತಾರೆ. ನಿಮ್ಮ ಮುಂದಿನ ಚಿತ್ರದ ಮೂಲಕ 'ಕಾಂತಾರ' ಸೃಷ್ಟಿಸಿರುವ ಎಲ್ಲಾ ದಾಖಲೆಗಳನ್ನು ಧೂಳಿಪಟ ಮಾಡಿ. ಅರ್ಹರಿಗೆ ಅದೃಷ್ಟ ಎಂಬುದಿಲ್ಲ ಎಂದು ಪತ್ರ ಬರೆದಿದ್ದಾರೆ. ಕಮಲ್ ಸರ್ ನೀಡಿದ ಈ ಅಚ್ಚರಿಯ ಗಿಫ್ಟ್ ನೋಡಿ ಅಪಾರ ಸಂತಸ ಆಗಿದೆ’ ಅಂತ ಬರೆದುಕೊಂಡಿರೋ ರಿಷಬ್ ಶೆಟ್ಟಿ, ಕಮಲ್ ಹಾಸನ್ ಬರೆದ ಪತ್ರವನ್ನ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ.

ಬಾಹುಬಲಿ-3 ಮಾಡೋಕೆ ರಾಜಮೌಳಿ ಸಿದ್ಧತೆ?: ಜಕ್ಕಣ್ಣನ ಬಿಗ್ ಪ್ಲಾನ್ ಏನು?

02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more