ಹೊಸ ನಿರ್ಧಾರ ತೆಗೆದುಕೊಂಡ ನಯನತಾರ: ಫ್ಯಾನ್ಸ್‌ಗೆ ಬೇಜಾರು!

ಹೊಸ ನಿರ್ಧಾರ ತೆಗೆದುಕೊಂಡ ನಯನತಾರ: ಫ್ಯಾನ್ಸ್‌ಗೆ ಬೇಜಾರು!

Published : Jun 16, 2022, 06:18 PM IST

ನಟಿ ನಯನತಾರಾ ತಮ್ಮ ಬಹುಕಾಲದ ಗೆಳೆಯ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಅವರೊಂದಿಗೆ ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಮದುವೆಯ ನಂತರ ನಯನತಾರಾ ಇದೀಗ ತಮ್ಮ ಸಿನಿಮಾಗಳ ಕುರಿತು ದೊಡ್ಡ ನಿರ್ಧಾರವನ್ನು ಬಹಿರಂಗಪಡಿಸಿದ್ದಾರೆ.

ಕಾಲಿವುಡ್‌ನ ಲೇಡಿ ಸೂಪರ್‌ ಸ್ಟಾರ್ ನಯನತಾರಾ ತಮ್ಮ ಬಹುಕಾಲದ ಗೆಳೆಯ ಮತ್ತು ನಿರ್ದೇಶಕ ವಿಘ್ನೇಶ್ ಶಿವನ್ ಅವರೊಂದಿಗೆ ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಆದರೆ ಮದುವೆಯ ನಂತರ ನಯನತಾರಾ ಇದೀಗ ತಮ್ಮ ಸಿನಿಮಾಗಳ ಕುರಿತು ದೊಡ್ಡ ನಿರ್ಧಾರವನ್ನು ಬಹಿರಂಗಪಡಿಸಿದ್ದಾರೆ. ಹೌದು! ನಯನತಾರ ಮದುವೆಯ ನಂತರ ಸಿನಿಮಾಗಳಲ್ಲಿ ತೆರೆಯ ಮೇಲೆ ರೋಮ್ಯಾಂಟಿಕ್ ದೃಶ್ಯಗಳನ್ನು ಮಾಡದಿರಲು ನಿರ್ಧರಿಸಿದ್ದಾರಂತೆ. ಅಲ್ಲದೇ ಚಿತ್ರಗಳಲ್ಲಿ ಚುಂಬಿಸುವ ಅಥವಾ ಯಾವುದೇ ರೀತಿಯ ಆತ್ಮೀಯ ದೃಶ್ಯವನ್ನು ಮಾಡದಿರಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದ್ದು, ಅವರ ಅಭಿಮಾನಿಗಳು ಬೇಜಾರಾಗಿದ್ದಾರೆ. ಒಟ್ಟಿನಲ್ಲಿ ನಯನತಾರಾ ಈ ನಿರ್ಧಾರ ಸಿನಿಜೀವನದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಸಿನಿಮಾ ಹಂಗಾಮಾ ವೀಡಿಯೋಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ಕಿಸಿ: https://kannada.asianetnews.com/movies

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more