ಸಿನಿಮಾ ನಿರ್ದೇಶನ ಮಾಡುವುದಕ್ಕೆ ಭಯವಾಗುತ್ತದೆ; ರಾಕೆಟ್ರಿ ಬಗ್ಗೆ ಆರ್ ಮಾಧವನ್ ಮಾತು

ಸಿನಿಮಾ ನಿರ್ದೇಶನ ಮಾಡುವುದಕ್ಕೆ ಭಯವಾಗುತ್ತದೆ; ರಾಕೆಟ್ರಿ ಬಗ್ಗೆ ಆರ್ ಮಾಧವನ್ ಮಾತು

Published : Jun 21, 2022, 02:38 PM IST

ಕಳೆದ 10 ದಿನಗಳಿಂದ ನಟ ಆರ್ ಮಾಧವನ್ ರಾಕೆಟ್ರಿ: ನಂಬಿ ಎಫೆಕ್ಟ್ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಮೊದಲ ಬಾರಿ ಮಾಧವನ್ ನಿರ್ದೇಶನ ಮಾಡಿರುವ ಸಿನಿಮಾ ಇದಾಗಿದ್ದು ಜುಲೈ 1ರಂದು ರಿಲೀಸ್‌ಗೆ ಸಜ್ಜಾಗಿದೆ. 2022ರ  ಕೇನ್ಸ್‌ ಫಿಲ್ಮಂ ಫೆಸ್ಟಿವಲ್‌ನಲ್ಲಿ ಪ್ರದರ್ಶನ ಕಂಡ ನಂತರ ದೊಡ್ಡ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಏಷ್ಯಾನೆಟ್‌ ನ್ಯೂಸ್‌ ಜೊತೆ ಮಾತನಾಡಿರುವ ಆರ್‌ ಮಾಧವನ್ ISRO ವಿಜ್ಞಾನಿ ನಂಬಿ ನಾರಾಯಣನ್ ಬಯೋಪಿಕ್ ಮಾಡಲು ಕಾರಣ ರಿವೀಲ್ ಮಾಡಿದ್ದಾರೆ.
 

ಕಳೆದ 10 ದಿನಗಳಿಂದ ನಟ ಆರ್ ಮಾಧವನ್ ರಾಕೆಟ್ರಿ: ನಂಬಿ ಎಫೆಕ್ಟ್ ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಮೊದಲ ಬಾರಿ ಮಾಧವನ್ ನಿರ್ದೇಶನ ಮಾಡಿರುವ ಸಿನಿಮಾ ಇದಾಗಿದ್ದು ಜುಲೈ 1ರಂದು ರಿಲೀಸ್‌ಗೆ ಸಜ್ಜಾಗಿದೆ. 2022ರ  ಕೇನ್ಸ್‌ ಫಿಲ್ಮಂ ಫೆಸ್ಟಿವಲ್‌ನಲ್ಲಿ ಪ್ರದರ್ಶನ ಕಂಡ ನಂತರ ದೊಡ್ಡ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಏಷ್ಯಾನೆಟ್‌ ನ್ಯೂಸ್‌ ಜೊತೆ ಮಾತನಾಡಿರುವ ಆರ್‌ ಮಾಧವನ್ ISRO ವಿಜ್ಞಾನಿ ನಂಬಿ ನಾರಾಯಣನ್ ಬಯೋಪಿಕ್ ಮಾಡಲು ಕಾರಣ ರಿವೀಲ್ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:  Asianet Suvarna Entertainment 


 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more