ಪರಿಹಾರ ನಿಧಿಗೆ 50 ಲಕ್ಷ ನೀಡಿದ ರಜನಿಕಾಂತ್‌‌ರಿಂದ ಮತ್ತೊಂದು ಮಹತ್ವದ ಕೆಲಸ!

ಪರಿಹಾರ ನಿಧಿಗೆ 50 ಲಕ್ಷ ನೀಡಿದ ರಜನಿಕಾಂತ್‌‌ರಿಂದ ಮತ್ತೊಂದು ಮಹತ್ವದ ಕೆಲಸ!

Suvarna News   | Asianet News
Published : Apr 11, 2020, 05:14 PM IST

ಮಹಾಮಾರಿ ಕೊರೋನಾ ವೈರಸ್‌ ವಿರುದ್ಧ ಹೋರಾಡಲು ಸಿನಿಮಾ ತಾರೆಯರು ಪ್ರಧಾನಿ ನರೇಂದ್ರ ಮೋದಿ ಅವರ ಕೇರ್ಸ್ ನಿಧಿಗೆ ಹಾಗೂ ಮುಖ್ಯ ಮಂತ್ರಿ ನಿಧಿಗೆ ಧನ ಸಹಾಯ ಮಾಡುತ್ತಿದ್ದಾರೆ. ಇತ್ತೇಚಿಗೆ ರಜನಿಕಾಂತ್ ಪ್ರಧಾನಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಿದ್ದರು.
 

ಮಹಾಮಾರಿ ಕೊರೋನಾ ವೈರಸ್‌ ವಿರುದ್ಧ ಹೋರಾಡಲು ಸಿನಿಮಾ ತಾರೆಯರು ಪ್ರಧಾನಿ ನರೇಂದ್ರ ಮೋದಿ ಅವರ ಕೇರ್ಸ್ ನಿಧಿಗೆ ಹಾಗೂ ಮುಖ್ಯ ಮಂತ್ರಿ ನಿಧಿಗೆ ಧನ ಸಹಾಯ ಮಾಡುತ್ತಿದ್ದಾರೆ. ಇತ್ತೇಚಿಗೆ ರಜನಿಕಾಂತ್ ಪ್ರಧಾನಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಿದ್ದರು.

ಚೆನ್ನೈನ ಕೊಡಕಂಬ್‌ನಲ್ಲಿರುವ ರಾಘವೇಂದ್ರ ವೆಡ್ಡಿಂಗ್‌ ಹಾಲ್‌ ಮಾಲೀಕರಾಗಿರುವ ರಜನಿಕಾಂತ್‌ ರೋಗಿಗಳಿಗೆ ಚಿಕಿತ್ಸೆ ನೀಡಲು, ಈ ಹಾಲನ್ನು ಬಳಸುವಂತೆ ತಮಿಳು ನಾಡು ಸಿಎಂಗೆ ಇದೀಗ ಮನವಿ ಮಾಡಿ, ಪತ್ರ ಬರೆದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment 

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!