ಪರಿಹಾರ ನಿಧಿಗೆ 50 ಲಕ್ಷ ನೀಡಿದ ರಜನಿಕಾಂತ್‌‌ರಿಂದ ಮತ್ತೊಂದು ಮಹತ್ವದ ಕೆಲಸ!

ಪರಿಹಾರ ನಿಧಿಗೆ 50 ಲಕ್ಷ ನೀಡಿದ ರಜನಿಕಾಂತ್‌‌ರಿಂದ ಮತ್ತೊಂದು ಮಹತ್ವದ ಕೆಲಸ!

Suvarna News   | Asianet News
Published : Apr 11, 2020, 05:14 PM IST

ಮಹಾಮಾರಿ ಕೊರೋನಾ ವೈರಸ್‌ ವಿರುದ್ಧ ಹೋರಾಡಲು ಸಿನಿಮಾ ತಾರೆಯರು ಪ್ರಧಾನಿ ನರೇಂದ್ರ ಮೋದಿ ಅವರ ಕೇರ್ಸ್ ನಿಧಿಗೆ ಹಾಗೂ ಮುಖ್ಯ ಮಂತ್ರಿ ನಿಧಿಗೆ ಧನ ಸಹಾಯ ಮಾಡುತ್ತಿದ್ದಾರೆ. ಇತ್ತೇಚಿಗೆ ರಜನಿಕಾಂತ್ ಪ್ರಧಾನಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಿದ್ದರು.
 

ಮಹಾಮಾರಿ ಕೊರೋನಾ ವೈರಸ್‌ ವಿರುದ್ಧ ಹೋರಾಡಲು ಸಿನಿಮಾ ತಾರೆಯರು ಪ್ರಧಾನಿ ನರೇಂದ್ರ ಮೋದಿ ಅವರ ಕೇರ್ಸ್ ನಿಧಿಗೆ ಹಾಗೂ ಮುಖ್ಯ ಮಂತ್ರಿ ನಿಧಿಗೆ ಧನ ಸಹಾಯ ಮಾಡುತ್ತಿದ್ದಾರೆ. ಇತ್ತೇಚಿಗೆ ರಜನಿಕಾಂತ್ ಪ್ರಧಾನಿ ಪರಿಹಾರ ನಿಧಿಗೆ 50 ಲಕ್ಷ ರೂ. ನೀಡಿದ್ದರು.

ಚೆನ್ನೈನ ಕೊಡಕಂಬ್‌ನಲ್ಲಿರುವ ರಾಘವೇಂದ್ರ ವೆಡ್ಡಿಂಗ್‌ ಹಾಲ್‌ ಮಾಲೀಕರಾಗಿರುವ ರಜನಿಕಾಂತ್‌ ರೋಗಿಗಳಿಗೆ ಚಿಕಿತ್ಸೆ ನೀಡಲು, ಈ ಹಾಲನ್ನು ಬಳಸುವಂತೆ ತಮಿಳು ನಾಡು ಸಿಎಂಗೆ ಇದೀಗ ಮನವಿ ಮಾಡಿ, ಪತ್ರ ಬರೆದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment 

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!