ರಾಣಾ ಮೇಲೆ ಕ್ರಿಮಿನಲ್ ಕೇಸ್, ಬಲ್ಲಾಳದೇವನ ಕಿರಿಕ್....ಬಂಧನದ ಭೀತಿ

ರಾಣಾ ಮೇಲೆ ಕ್ರಿಮಿನಲ್ ಕೇಸ್, ಬಲ್ಲಾಳದೇವನ ಕಿರಿಕ್....ಬಂಧನದ ಭೀತಿ

Published : Jan 14, 2025, 06:42 PM IST

ದಗ್ಗುಬಾಟಿ ಕುಟುಂಬದ ರಾಣಾ, ವೆಂಕಟೇಶ್, ಸುರೇಶ್ ಬಾಬು ಮತ್ತು ಅಭಿರಾಮ್ ಮೇಲೆ ಕಳ್ಳತನ, ಗೂಂಡಾಗಿರಿ ಮತ್ತು ಅಕ್ರಮ ಕಟ್ಟಡ ನೆಲಸಮದ ಆರೋಪದ ಮೇಲೆ ಎಫ್ಐಆರ್ ದಾಖಲಾಗಿದೆ. ನಂದ ಕುಮಾರ್ ಎಂಬುವವರು ದೂರು ದಾಖಲಿಸಿದ್ದು, ಫಿಲಂ ನಗರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಲಿವುಡ್​ನ ಫೇಮಸ್ ಸಿನಿಮಾ ಫ್ಯಾಮಿಲಿ ದಗ್ಗುಬಾಟಿ ಕುಟುಂಬ ವಿವಾದದಲ್ಲಿ ಸಿಲುಕಿಕೊಂಡಿದೆ. ದಗ್ಗುಬಾಟಿ ಫ್ಯಾಮಿಲಿಯ ರಾಣಾ, ವೆಂಕಟೇಶ್, ಸುರೇಶ್ ಬಾಬು ಮತ್ತು ಅಭಿರಾಮ್ ಮೇಲೆ ಎಫ್.ಐ.ಆರ್ ದಾಖಲಾಗಿದ್ದು, ಅರೆಸ್ಟ್ ಆಗೋ ಭೀತಿ ಕಾಡ್ತಾ ಇದೆ.ಟಾಲಿವುಡ್​ನ ಸೀನಿಯರ್ ಌಕ್ಟರ್ ವೆಂಕಟೇಶ್, ಬಾಹುಬಲಿಯ ಬಲ್ಲಾಳ ದೇವ ರಾಣಾ ದಗ್ಗುಬಾಟಿ, ನಿರ್ಮಾಪಕ ಸುರೇಶ್ ಬಾಬು ಮತ್ತು ಅಭಿರಾಮ್ ದಗ್ಗುಬಾಟಿ ಮೇಲೆ ಕಳ್ಳತನ, ಗೂಂಡಾ ವರ್ತನೆ ಮತ್ತು ಅಕ್ರಮವಾಗಿ ಕಟ್ಟಡ ನೆಲಸಮ ಮಾಡಿದ ಆರೋಪ ಹೊರಿಸಲಾಗಿದೆ. ಈ ನಾಲ್ವರ ವಿರುದ್ಧ ಫಿಲಂ ನಗರ್ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಕೇಸು ದಾಖಲಿಸಲಾಗಿದೆ. ಅಕ್ರಮವಾಗಿ ಬೇರೊಂದು ಪ್ರಾಪರ್ಟಿಗೆ ನುಗ್ಗಿದ್ದಲ್ಲದೆ ಅದನ್ನು ನೆಲಸಮಗೊಳಿಸಿದ ಆರೋಪವನ್ನ ಇವರುಗಳ ಮೇಲೆ ಹೊರಿಸಲಾಗಿದೆ. ನಂದ ಕುಮಾರ್ ಎಂಬುವರು ಇವರುಗಳ ಮೇಲೆ ದೂರು ನೀಡಿದ್ದಾರೆ.

ಜಾರಿ ಬಿದ್ದ ಜಾಣೆ, ಡೈರೆಕ್ಟರ್ಸ್ ಕ್ಷಮೆ ಕೇಳಿದ್ದೇಕೆ ರಶ್ಮಿಕಾ; ಕಾಲಿಗೆ ಪೆಟ್ಟು ಮಾಡ್ಕೊಂಡ ಕೊಡವತಿ

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more