ಸಾಯಿ ಪಲ್ಲವಿಗೆ ಬಾಡಿಗಾರ್ಡ್ ಆದ ರಾಣಾ ದಗ್ಗುಬಾಟಿ

ಸಾಯಿ ಪಲ್ಲವಿಗೆ ಬಾಡಿಗಾರ್ಡ್ ಆದ ರಾಣಾ ದಗ್ಗುಬಾಟಿ

Published : Jun 14, 2022, 03:36 PM IST

ನಟಿ ಸಾಯಿ ಪಲ್ಲವಿ ಮತ್ತು ರಾಣಾ ದಗ್ಗುಬಾಟಿ ಅಭಿನಯದ ವಿರಾಟ ಪರ್ವಂ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾದ ಪ್ರಚಾರ ಕಾರ್ಯ ಜೋರಾಗಿ ನಡೆಯುತ್ತಿದೆ. ಇತ್ತೀಚಿಗೆ ಸಮಾರಂಭವೊಂದರಲ್ಲಿ ಸಾಯಿ ಪಲ್ಲವಿಯ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಯೊಬ್ಬ ಏಕಾಏಕಿ ಸ್ಟೇಜ್ ಹತ್ತಿ ಬಂದರು. ಆಗ ಪಕ್ಕದಲ್ಲೇ ಇದ್ದ ರಾಣಾ ಸಾಯಿ ಪಲ್ಲವಿಯನ್ನು ರಕ್ಷಿಸಿದರು. 

ನಟಿ ಸಾಯಿ ಪಲ್ಲವಿ ಮತ್ತು ರಾಣಾ ದಗ್ಗುಬಾಟಿ ಅಭಿನಯದ ವಿರಾಟ ಪರ್ವಂ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾದ ಪ್ರಚಾರ ಕಾರ್ಯ ಜೋರಾಗಿ ನಡೆಯುತ್ತಿದೆ. ಇತ್ತೀಚಿಗೆ ಸಮಾರಂಭವೊಂದರಲ್ಲಿ ಸಾಯಿ ಪಲ್ಲವಿಯ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಯೊಬ್ಬ ಏಕಾಏಕಿ ಸ್ಟೇಜ್ ಹತ್ತಿ ಬಂದರು. ಆಗ ಪಕ್ಕದಲ್ಲೇ ಇದ್ದ ರಾಣಾ ಸಾಯಿ ಪಲ್ಲವಿಯನ್ನು ರಕ್ಷಿಸಿದರು. ಅಭಿಮಾನಿಗಳು ಈ ರೀತಿ ವರ್ತಿಸುವುದು ಇದೇ ಮೊದಲಲ್ಲ. ಅಲ್ಲು ಅರ್ಜುನ್ ಅಭಿಮಾನಿಗಳು ಕೂಡ ಸಖತ್ ಕ್ರೇಜಿ. ಅಲ್ಲು ಅರ್ಜುನ್ ಕಂಡ ತಕ್ಷಣ ಏಕಾಏಕಿ ಅಭಿಮಾನಿಯೊಬ್ಬ ವೇದಿಕೆ ಹತ್ತಿ ಬಂದು ತಬ್ಬಿಕೊಂಡಿದ್ದ. ಅವನನ್ನ ವೇದಿಕೆ ಇಳಿಸಲು ಪ್ರಯತ್ನ ಪಟ್ಟರು ಸಾಧ್ಯವೇ ಆಗುವುದಿಲ್ಲ. ಫೈನಲ್ ಆಗಿ ಅಭಿಮಾನಿಯ ಅಭಿಮಾನಕ್ಕೆ ಅಲ್ಲು ಅರ್ಜನ್ ಮನಸ್ಸು ಕರಗಿ ಮಾತನಾಡಿಸಿ ಕಳುಹಿಸಿದರು. ನಟ ಸೂರ್ಯನನ್ನು ನೋಡಲು ಬಂದ ಅಭಿಮಾನಿಯ ಕಾಲಿಗೆ ಸೂರ್ಯ ಬಿದ್ದಿದ್ದರು. ತನ್ನ ಕಾಲಿಗೆ ಬಿದ್ದ ಫ್ಯಾನ್ಸ್ ಗಳ ಕಾಲು ಮುಟ್ಟಿ ನಮಸ್ಕಾರ ಮಾಡಿಕೊಳ್ಳೊದ್ರ ಜೊತೆಗೆ ಡ್ಯಾನ್ಸ್ ಮಾಡಿ ಫೋಟೋ ಕೂಡ ತೆಗೆಸಿಕೊಂಡು ಕಲುಹಿಸಿದ್ದರು. ಹೀಗೆ ಅಭಿಮಾನಿ ಮತ್ತು ನಟರ ನಡುವೆ ಅನೇಕ ಘಟನೆಗಳು ನಡೆದಿವೆ. 

04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
03:30ರಾಜಸ್ಥಾನ ಅರಮನೆಯಲ್ಲಿ 'ಗೀತಾ-ಗೋವಿಂದ' ಮದುವೆ! ಮಡಿಕೇರಿ, ಹೈದ್ರಾಬಾದ್ ಬಿಟ್ಟು ಅಲ್ಲಿ ಯಾಕೆ?
Read more