Vijay- Vishal: ಕಾಲಿವುಡ್‌ನಲ್ಲಿ ಸ್ಟಾರ್‌ಗಳ ರಾಜಕೀಯ ದಂಗಲ್..! ವಿಜಯ್ ರಾಜಕೀಯ ಎಂಟ್ರಿ, ವಿಶಾಲ್‌ಗೆ ಉರಿ ಉರಿ..!

Vijay- Vishal: ಕಾಲಿವುಡ್‌ನಲ್ಲಿ ಸ್ಟಾರ್‌ಗಳ ರಾಜಕೀಯ ದಂಗಲ್..! ವಿಜಯ್ ರಾಜಕೀಯ ಎಂಟ್ರಿ, ವಿಶಾಲ್‌ಗೆ ಉರಿ ಉರಿ..!

Published : Feb 10, 2024, 11:32 AM ISTUpdated : Feb 10, 2024, 11:33 AM IST

ಲೋಕಸಭೆ ಎಲೆಕ್ಷನ್ ಹತ್ತಿರದಲ್ಲೇ ಇದೆ. ತಮಿಳು ನಾಡಿನಲ್ಲಿ ಈ ಭಾರಿ ಚುನಾವಣೆ ಬಿಸಿ ಹೆಚ್ಚಾಗಿದೆ. ತಮಿಳ್ ಮಕ್ಕಳ ಬಳಿ ಓಟ್ ಕೊಡಿ ಅಂತ ಸ್ಟಾರ್‌ಗಳು ಕಣಕ್ಕಿಳಿಯೋ ಎಲ್ಲಾ ಸಾಧ್ಯತೆ ಇದೆ.

ಕಾಲಿವುಡ್‌ನ ನಂಬರ್ ಒನ್ ನಟ ದಳಪತಿ ವಿಜಯ್ ಹೊಸ ರಾಜಕೀಯ ಪಕ್ಷ ಘೋಷಣೆ ಮಾಡಿದ್ದಾರೆ. ಇದೀಗ ಕಾಲಿವುಡ್‌ನಲ್ಲಿ(Kollywood) ಸ್ಟಾರ್‌ಗಳ ರಾಜಕೀಯ ದಂಗಲ್ ಶುರುವಾಗಿದೆ. ವಿಜಯ್ ರಾಜಕೀಯ ಎಂಟ್ರಿಯಿಂದ ನಟ ವಿಶಾಲ್ ಗೆ(Vishal) ಯಾಕೋ ಉರಿ ಉರಿ ಶುರುವಾಗಿದೆ. ದಳಪತಿ ವಿಜಯ್(Dalpati Vijay) ಬಳಿಕ ತಮಿಳು ನಾಡಿನ ರಾಜಕೀಯಕ್ಕೆ(Politics) ಎಂಟ್ರಿ ಕೊಡಲು ಮತ್ತೊಬ್ಬ ಸ್ಟಾರ್ ನಟ ವಿಶಾಲ್ ಕೂಡ ಎಂಟ್ರಿ ಕೊಡೋ ಸೂಚನೆ ಕೊಟ್ಟಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಬಹಿರಂಗ ಪತ್ರ ಬರೆದಿರೋ ವಿಶಾಲ್, ‘ನಾನು ಎಂದೂ ಸಹ ರಾಜಕೀಯವನ್ನು ಲಾಭ ಮಾಡುವ ಉದ್ಯಮವಾಗಿ ನೋಡಿಲ್ಲ. ನಾನು ಪ್ರಸ್ತುತ ರಾಜಕೀಯ ಪ್ರವೇಶ ಮಾಡುತ್ತಿಲ್ಲ. ಆದರೆ ಪ್ರಕೃತಿ ಬಯಸಿದರೆ ಭವಿಷ್ಯದಲ್ಲಿ ಜನರ ಸೇವೆ ಮಾಡಲು ರಾಜಕೀಯಕ್ಕೆ ಬರಬಹುದು’ ಎಂದಿದ್ದಾರೆ. ಜೊತೆಗೆ ವಿಜಯ್ ವೈಯಕ್ತಿಕ ಲಾಭಕ್ಕಾಗಿ ರಾಜಕೀಯ ಪಕ್ಷ ಸ್ಥಾಪಿಸಿದ್ದಾರೆಂದು ಹೇಳಿದ್ದಾರೆ. ನಟ ವಿಶಾಲ್ ರಾಜಕೀಯದಲ್ಲಿ ಸಕ್ರೀಯವಾಗಿಲ್ಲ ಆಂದ್ರು ಪೊಲಿಟಿಕ್ಸ್ ಪಾಠ ಕಲಿತಿದ್ದಾರೆ. ತಮಿಳುನಾಡು ಫಿಲ್ಮ್ ಚೇಂಬರ್ನ ಅಧ್ಯಕ್ಷ ಆಗಿದ್ದ ವಿಶಾಲ್, ಈ ಹಿಂದೆ 2017ರಲ್ಲಿ ಜಯಲಲಿತಾ ನಿಧನದಿಂದ ತೆರವಾಗಿದ್ದ ಆರ್ಕೆ ನಗರ ವಿಧಾನಸಭೆ ಉಪಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ರು. ಆದ್ರೆ ವಿಶಾಲ್ನಾಮಪತ್ರ ತಿರಸ್ಕಾರವಾಗಿತ್ತು. ಈಗ ವಿಶಾಲ್ ಪೊಲಿಟಿಕ್ಸ್ ಎಂಟ್ರಿ ಬಗ್ಗೆ ಸುಳಿವು ಕೊಟ್ಟಂತೆ ಮಾತನಾಡಿದ್ದು, ದಳಪತಿ ವಿಜಯ್‌ಗೆ ಕೌಂಟರ್ ಕೊಡೋ ಕೆಲಸ ಶುರು ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  Darshan: ಬಿಟೌನ್ ಬಿಗ್ ಮ್ಯಾನ್ ಜೊತೆ ದರ್ಶನ್ ಶೋ ಆಫ್..! ಅಧಿರ ಸಂಜಯ್ ದತ್, ದರ್ಶನ್‌ ಫೋಟೋ ವೈರಲ್..!

03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
Read more