Vijay- Vishal: ಕಾಲಿವುಡ್‌ನಲ್ಲಿ ಸ್ಟಾರ್‌ಗಳ ರಾಜಕೀಯ ದಂಗಲ್..! ವಿಜಯ್ ರಾಜಕೀಯ ಎಂಟ್ರಿ, ವಿಶಾಲ್‌ಗೆ ಉರಿ ಉರಿ..!

Vijay- Vishal: ಕಾಲಿವುಡ್‌ನಲ್ಲಿ ಸ್ಟಾರ್‌ಗಳ ರಾಜಕೀಯ ದಂಗಲ್..! ವಿಜಯ್ ರಾಜಕೀಯ ಎಂಟ್ರಿ, ವಿಶಾಲ್‌ಗೆ ಉರಿ ಉರಿ..!

Published : Feb 10, 2024, 11:32 AM ISTUpdated : Feb 10, 2024, 11:33 AM IST

ಲೋಕಸಭೆ ಎಲೆಕ್ಷನ್ ಹತ್ತಿರದಲ್ಲೇ ಇದೆ. ತಮಿಳು ನಾಡಿನಲ್ಲಿ ಈ ಭಾರಿ ಚುನಾವಣೆ ಬಿಸಿ ಹೆಚ್ಚಾಗಿದೆ. ತಮಿಳ್ ಮಕ್ಕಳ ಬಳಿ ಓಟ್ ಕೊಡಿ ಅಂತ ಸ್ಟಾರ್‌ಗಳು ಕಣಕ್ಕಿಳಿಯೋ ಎಲ್ಲಾ ಸಾಧ್ಯತೆ ಇದೆ.

ಕಾಲಿವುಡ್‌ನ ನಂಬರ್ ಒನ್ ನಟ ದಳಪತಿ ವಿಜಯ್ ಹೊಸ ರಾಜಕೀಯ ಪಕ್ಷ ಘೋಷಣೆ ಮಾಡಿದ್ದಾರೆ. ಇದೀಗ ಕಾಲಿವುಡ್‌ನಲ್ಲಿ(Kollywood) ಸ್ಟಾರ್‌ಗಳ ರಾಜಕೀಯ ದಂಗಲ್ ಶುರುವಾಗಿದೆ. ವಿಜಯ್ ರಾಜಕೀಯ ಎಂಟ್ರಿಯಿಂದ ನಟ ವಿಶಾಲ್ ಗೆ(Vishal) ಯಾಕೋ ಉರಿ ಉರಿ ಶುರುವಾಗಿದೆ. ದಳಪತಿ ವಿಜಯ್(Dalpati Vijay) ಬಳಿಕ ತಮಿಳು ನಾಡಿನ ರಾಜಕೀಯಕ್ಕೆ(Politics) ಎಂಟ್ರಿ ಕೊಡಲು ಮತ್ತೊಬ್ಬ ಸ್ಟಾರ್ ನಟ ವಿಶಾಲ್ ಕೂಡ ಎಂಟ್ರಿ ಕೊಡೋ ಸೂಚನೆ ಕೊಟ್ಟಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಬಹಿರಂಗ ಪತ್ರ ಬರೆದಿರೋ ವಿಶಾಲ್, ‘ನಾನು ಎಂದೂ ಸಹ ರಾಜಕೀಯವನ್ನು ಲಾಭ ಮಾಡುವ ಉದ್ಯಮವಾಗಿ ನೋಡಿಲ್ಲ. ನಾನು ಪ್ರಸ್ತುತ ರಾಜಕೀಯ ಪ್ರವೇಶ ಮಾಡುತ್ತಿಲ್ಲ. ಆದರೆ ಪ್ರಕೃತಿ ಬಯಸಿದರೆ ಭವಿಷ್ಯದಲ್ಲಿ ಜನರ ಸೇವೆ ಮಾಡಲು ರಾಜಕೀಯಕ್ಕೆ ಬರಬಹುದು’ ಎಂದಿದ್ದಾರೆ. ಜೊತೆಗೆ ವಿಜಯ್ ವೈಯಕ್ತಿಕ ಲಾಭಕ್ಕಾಗಿ ರಾಜಕೀಯ ಪಕ್ಷ ಸ್ಥಾಪಿಸಿದ್ದಾರೆಂದು ಹೇಳಿದ್ದಾರೆ. ನಟ ವಿಶಾಲ್ ರಾಜಕೀಯದಲ್ಲಿ ಸಕ್ರೀಯವಾಗಿಲ್ಲ ಆಂದ್ರು ಪೊಲಿಟಿಕ್ಸ್ ಪಾಠ ಕಲಿತಿದ್ದಾರೆ. ತಮಿಳುನಾಡು ಫಿಲ್ಮ್ ಚೇಂಬರ್ನ ಅಧ್ಯಕ್ಷ ಆಗಿದ್ದ ವಿಶಾಲ್, ಈ ಹಿಂದೆ 2017ರಲ್ಲಿ ಜಯಲಲಿತಾ ನಿಧನದಿಂದ ತೆರವಾಗಿದ್ದ ಆರ್ಕೆ ನಗರ ವಿಧಾನಸಭೆ ಉಪಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ರು. ಆದ್ರೆ ವಿಶಾಲ್ನಾಮಪತ್ರ ತಿರಸ್ಕಾರವಾಗಿತ್ತು. ಈಗ ವಿಶಾಲ್ ಪೊಲಿಟಿಕ್ಸ್ ಎಂಟ್ರಿ ಬಗ್ಗೆ ಸುಳಿವು ಕೊಟ್ಟಂತೆ ಮಾತನಾಡಿದ್ದು, ದಳಪತಿ ವಿಜಯ್‌ಗೆ ಕೌಂಟರ್ ಕೊಡೋ ಕೆಲಸ ಶುರು ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  Darshan: ಬಿಟೌನ್ ಬಿಗ್ ಮ್ಯಾನ್ ಜೊತೆ ದರ್ಶನ್ ಶೋ ಆಫ್..! ಅಧಿರ ಸಂಜಯ್ ದತ್, ದರ್ಶನ್‌ ಫೋಟೋ ವೈರಲ್..!

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
Read more