Vijay- Vishal: ಕಾಲಿವುಡ್‌ನಲ್ಲಿ ಸ್ಟಾರ್‌ಗಳ ರಾಜಕೀಯ ದಂಗಲ್..! ವಿಜಯ್ ರಾಜಕೀಯ ಎಂಟ್ರಿ, ವಿಶಾಲ್‌ಗೆ ಉರಿ ಉರಿ..!

Vijay- Vishal: ಕಾಲಿವುಡ್‌ನಲ್ಲಿ ಸ್ಟಾರ್‌ಗಳ ರಾಜಕೀಯ ದಂಗಲ್..! ವಿಜಯ್ ರಾಜಕೀಯ ಎಂಟ್ರಿ, ವಿಶಾಲ್‌ಗೆ ಉರಿ ಉರಿ..!

Published : Feb 10, 2024, 11:32 AM ISTUpdated : Feb 10, 2024, 11:33 AM IST

ಲೋಕಸಭೆ ಎಲೆಕ್ಷನ್ ಹತ್ತಿರದಲ್ಲೇ ಇದೆ. ತಮಿಳು ನಾಡಿನಲ್ಲಿ ಈ ಭಾರಿ ಚುನಾವಣೆ ಬಿಸಿ ಹೆಚ್ಚಾಗಿದೆ. ತಮಿಳ್ ಮಕ್ಕಳ ಬಳಿ ಓಟ್ ಕೊಡಿ ಅಂತ ಸ್ಟಾರ್‌ಗಳು ಕಣಕ್ಕಿಳಿಯೋ ಎಲ್ಲಾ ಸಾಧ್ಯತೆ ಇದೆ.

ಕಾಲಿವುಡ್‌ನ ನಂಬರ್ ಒನ್ ನಟ ದಳಪತಿ ವಿಜಯ್ ಹೊಸ ರಾಜಕೀಯ ಪಕ್ಷ ಘೋಷಣೆ ಮಾಡಿದ್ದಾರೆ. ಇದೀಗ ಕಾಲಿವುಡ್‌ನಲ್ಲಿ(Kollywood) ಸ್ಟಾರ್‌ಗಳ ರಾಜಕೀಯ ದಂಗಲ್ ಶುರುವಾಗಿದೆ. ವಿಜಯ್ ರಾಜಕೀಯ ಎಂಟ್ರಿಯಿಂದ ನಟ ವಿಶಾಲ್ ಗೆ(Vishal) ಯಾಕೋ ಉರಿ ಉರಿ ಶುರುವಾಗಿದೆ. ದಳಪತಿ ವಿಜಯ್(Dalpati Vijay) ಬಳಿಕ ತಮಿಳು ನಾಡಿನ ರಾಜಕೀಯಕ್ಕೆ(Politics) ಎಂಟ್ರಿ ಕೊಡಲು ಮತ್ತೊಬ್ಬ ಸ್ಟಾರ್ ನಟ ವಿಶಾಲ್ ಕೂಡ ಎಂಟ್ರಿ ಕೊಡೋ ಸೂಚನೆ ಕೊಟ್ಟಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿ ಬಹಿರಂಗ ಪತ್ರ ಬರೆದಿರೋ ವಿಶಾಲ್, ‘ನಾನು ಎಂದೂ ಸಹ ರಾಜಕೀಯವನ್ನು ಲಾಭ ಮಾಡುವ ಉದ್ಯಮವಾಗಿ ನೋಡಿಲ್ಲ. ನಾನು ಪ್ರಸ್ತುತ ರಾಜಕೀಯ ಪ್ರವೇಶ ಮಾಡುತ್ತಿಲ್ಲ. ಆದರೆ ಪ್ರಕೃತಿ ಬಯಸಿದರೆ ಭವಿಷ್ಯದಲ್ಲಿ ಜನರ ಸೇವೆ ಮಾಡಲು ರಾಜಕೀಯಕ್ಕೆ ಬರಬಹುದು’ ಎಂದಿದ್ದಾರೆ. ಜೊತೆಗೆ ವಿಜಯ್ ವೈಯಕ್ತಿಕ ಲಾಭಕ್ಕಾಗಿ ರಾಜಕೀಯ ಪಕ್ಷ ಸ್ಥಾಪಿಸಿದ್ದಾರೆಂದು ಹೇಳಿದ್ದಾರೆ. ನಟ ವಿಶಾಲ್ ರಾಜಕೀಯದಲ್ಲಿ ಸಕ್ರೀಯವಾಗಿಲ್ಲ ಆಂದ್ರು ಪೊಲಿಟಿಕ್ಸ್ ಪಾಠ ಕಲಿತಿದ್ದಾರೆ. ತಮಿಳುನಾಡು ಫಿಲ್ಮ್ ಚೇಂಬರ್ನ ಅಧ್ಯಕ್ಷ ಆಗಿದ್ದ ವಿಶಾಲ್, ಈ ಹಿಂದೆ 2017ರಲ್ಲಿ ಜಯಲಲಿತಾ ನಿಧನದಿಂದ ತೆರವಾಗಿದ್ದ ಆರ್ಕೆ ನಗರ ವಿಧಾನಸಭೆ ಉಪಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ರು. ಆದ್ರೆ ವಿಶಾಲ್ನಾಮಪತ್ರ ತಿರಸ್ಕಾರವಾಗಿತ್ತು. ಈಗ ವಿಶಾಲ್ ಪೊಲಿಟಿಕ್ಸ್ ಎಂಟ್ರಿ ಬಗ್ಗೆ ಸುಳಿವು ಕೊಟ್ಟಂತೆ ಮಾತನಾಡಿದ್ದು, ದಳಪತಿ ವಿಜಯ್‌ಗೆ ಕೌಂಟರ್ ಕೊಡೋ ಕೆಲಸ ಶುರು ಮಾಡಿದ್ದಾರೆ. 

ಇದನ್ನೂ ವೀಕ್ಷಿಸಿ:  Darshan: ಬಿಟೌನ್ ಬಿಗ್ ಮ್ಯಾನ್ ಜೊತೆ ದರ್ಶನ್ ಶೋ ಆಫ್..! ಅಧಿರ ಸಂಜಯ್ ದತ್, ದರ್ಶನ್‌ ಫೋಟೋ ವೈರಲ್..!

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more