Kangana Ranaut: ಸೌತ್ ಸೂಪರ್‌ ಸ್ಟಾರ್ಸ್‌ಗೆ ಬಾಲಿವುಡ್‌ನಿಂದ ದೂರವಿರಿ ಎಂದಿದ್ದೇಕೆ ಬಾಲಿವುಡ್ ಕ್ವೀನ್?

Kangana Ranaut: ಸೌತ್ ಸೂಪರ್‌ ಸ್ಟಾರ್ಸ್‌ಗೆ ಬಾಲಿವುಡ್‌ನಿಂದ ದೂರವಿರಿ ಎಂದಿದ್ದೇಕೆ ಬಾಲಿವುಡ್ ಕ್ವೀನ್?

Suvarna News   | Asianet News
Published : Jan 26, 2022, 01:06 PM IST

ಬಾಲಿವುಡ್ ನಟಿ ಕಂಗನಾ ರಣಾವತ್ ಆಗಾಗ ತಮ್ಮ ಹೇಳಿಕೆಯಿಂದ ಸುದ್ದಿಯಾಗುತ್ತಾರೆ. ಇದೀಗ ದಕ್ಷಿಣ ಭಾರತದ ನಟರಾದ ಯಶ್ ಮತ್ತುಅಲ್ಲು ಅರ್ಜುನ್‌ರನ್ನು ಕಂಗನಾ ಹಾಡಿ ಹೊಗಳಿದ್ದಾರೆ. ಅವರಿಬ್ಬರ 'ಕೆಜಿಎಫ್​' ಮತ್ತು 'ಪುಷ್ಪ' ಚಿತ್ರದ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ಬಾಲಿವುಡ್ (Bollywood) ನಟಿ ಕಂಗನಾ ರಣಾವತ್ (Kangana Ranaut) ಆಗಾಗ ತಮ್ಮ ಹೇಳಿಕೆಯಿಂದ ಸುದ್ದಿಯಾಗುತ್ತಾರೆ. ಇದೀಗ ದಕ್ಷಿಣ ಭಾರತದ ನಟರಾದ ಯಶ್ (Yash)​ ಮತ್ತು ಅಲ್ಲು ಅರ್ಜುನ್‌ರನ್ನು (Allu Arjun) ಕಂಗನಾ ಹಾಡಿ ಹೊಗಳಿದ್ದಾರೆ. ಅವರಿಬ್ಬರ 'ಕೆಜಿಎಫ್​' (KGF) ಮತ್ತು 'ಪುಷ್ಪ' (Pushpa) ಚಿತ್ರದ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ (Instagram Story) ಶೇರ್​ ಮಾಡಿಕೊಂಡಿರುವ ನಟಿ, ದಕ್ಷಿಣ ಚಲನಚಿತ್ರಗಳ ಯಶಸ್ಸು ಮತ್ತು ರಾಷ್ಟ್ರದಾದ್ಯಂತ ಅಲ್ಲಿನ ನಟರ ಜನಪ್ರಿಯತೆ ಹೆಚ್ಚಾಗಲು ಮೂರು ಕಾರಣವನ್ನು ತಿಳಿಸಿದ್ದಾರೆ.

ಸೀರೆ ನೋಡೋಕೆ ಇಷ್ಟು ಸಿಂಪಲ್ ಆದರೆ Rashmika Mandanna ಮಾತ್ರ 31 ಸಾವಿರ ಕೊಟ್ಟಿದ್ದಾರೆ!

'ದಕ್ಷಿಣದ ಚಿತ್ರಗಳು ಮತ್ತು ಸೂಪರ್‌ಸ್ಟಾರ್‌ಗಳು ಈ ಮಟ್ಟ ತಲುಪಲು ಕಾರಣಗಳೆಂದರೆ 'ಅವರು ಭಾರತೀಯ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದ್ದಾರೆ, ಅವರು ತಮ್ಮ ಕುಟುಂಬಗಳನ್ನು ಪ್ರೀತಿಸುತ್ತಾರೆ ಮತ್ತು ಸಂಬಂಧಗಳು ಸಾಂಪ್ರದಾಯಿಕವಾಗಿವೆ ಹೊರತು ಪಾಶ್ಚಿಮಾತ್ಯವಲ್ಲ, ಅವರ ವೃತ್ತಿಪರತೆ ಮತ್ತು ಉತ್ಸಾಹ ಸಾಟಿಯಿಲ್ಲದವು' ಎಂದು ಕಂಗನಾ ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲ ಬಾಲಿವುಡ್​ನಿಂದ ಈ ಪರಂಪರೆಯನ್ನು ಹಾಳಾಗಲು ಬಿಡಬೇಡಿ. ಬಾಲಿವುಡ್​ನಿಂದ ಭ್ರಷ್ಟರಾಗಬೇಡಿ ಎಂದು ಸಲಹೆಯನ್ನೂ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more