ದಕ್ಷಿಣದ ಸಿನಿಮಾಗಳಿಂದ ನಲುಗಿರುವ ಬಾಲಿವುಡ್‌ಅನ್ನು ಮೇಲೆತ್ತಲು ಶಾರುಖ್ ಮಾಸ್ಟರ್ ಪ್ಲಾನ್

ದಕ್ಷಿಣದ ಸಿನಿಮಾಗಳಿಂದ ನಲುಗಿರುವ ಬಾಲಿವುಡ್‌ಅನ್ನು ಮೇಲೆತ್ತಲು ಶಾರುಖ್ ಮಾಸ್ಟರ್ ಪ್ಲಾನ್

Published : Apr 19, 2022, 06:04 PM IST

ದಕ್ಷಿಣ ಭಾರತೀಯ ಸಿನಿಮಾಗಳ ಅಬ್ಬರಕ್ಕೆ ಬಾಲಿವುಡ್ ತತ್ತರಿಸಿ ಹೋಗಿದೆ. ದಕ್ಷಿಣದ ಸಿನಿಮಾಗಳು ಒಂದರ ಹಿಂದೊಂದು ಬಾಲಿವುಡ್ ನಲ್ಲಿ ಆರ್ಭಟಿಸುತ್ತಿವೆ. ಪುಷ್ಪ, ಆರ್ ಆರ್ ಆರ್ ಇದೀಗ ಕೆಜಿಎಫ್-2. ಕಂಗಾಲಾಗಿರುವ ಬಾಲಿವುಡ್ ಅನ್ನು ಮತ್ತೆ ಮೇಲೆತ್ತಲು ಕಿಂಗ್ ಖಾನ್ ಶಾರುಖ್ ಖಾನ್ ಪ್ಲಾನ್ ಮಾಡಿದ್ದಾರೆ.

 

ದಕ್ಷಿಣ ಭಾರತೀಯ ಸಿನಿಮಾಗಳ ಅಬ್ಬರಕ್ಕೆ ಬಾಲಿವುಡ್ ತತ್ತರಿಸಿ ಹೋಗಿದೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಿಂದ ಕೊಂಚ ಚೇತರಿಸಿಕೊಂಡಿರುವ ಬಾಲಿವುಡ್ ಕಮ್ ಬ್ಯಾಕ್ ಮಾಡಲು ಹರಸಾಹಸ ಪಡುತ್ತಿದೆ. ದಕ್ಷಿಣದ ಸಿನಿಮಾಗಳು ಒಂದರ ಹಿಂದೊಂದು ಬಾಲಿವುಡ್ ನಲ್ಲಿ ಆರ್ಭಟಿಸುತ್ತಿವೆ. ಪುಷ್ಪ, ಆರ್ ಆರ್ ಆರ್ ಇದೀಗ ಕೆಜಿಎಫ್-2. ಕಂಗಾಲಾಗಿರುವ ಬಾಲಿವುಡ್ ಅನ್ನು ಮತ್ತೆ ಮೇಲೆತ್ತಲು ಕಿಂಗ್ ಖಾನ್ ಶಾರುಖ್ ಖಾನ್ ಪ್ಲಾನ್ ಮಾಡಿದ್ದಾರೆ. ದಕ್ಷಿಣ ಭಾರತೀಯ ಅಬಿಮಾನಿಗಳನ್ನು ಸೆಳೆಯಲು ಪ್ರಯತ್ನ ಪಡುತ್ತಿದ್ದಾರೆ. ಹಾಗಾಗಿ ತಮಿಳು ನಿರ್ದೇಶಕ ಅಟ್ಲೀ ಜೊತೆ ಶಾರುಖ್ ಸಿನಿಮಾ ಮಾಡುತ್ತಿದ್ದಾರೆ. ಸದ್ಯ ಪಠಾಣ್ ಮುಗಿಸಿರುವ ಶಾರುಖ್ ಅಟ್ಲೀ ಸಿನಿಮಾ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ನಾಯಕಿಯಾಗಿ ನಯನತಾರಾ ಕಾಣಿಸಿಕೊಂಡಿದ್ದಾರೆ.

 

 

05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
Read more