ದಕ್ಷಿಣದ ಸಿನಿಮಾಗಳಿಂದ ನಲುಗಿರುವ ಬಾಲಿವುಡ್‌ಅನ್ನು ಮೇಲೆತ್ತಲು ಶಾರುಖ್ ಮಾಸ್ಟರ್ ಪ್ಲಾನ್

ದಕ್ಷಿಣದ ಸಿನಿಮಾಗಳಿಂದ ನಲುಗಿರುವ ಬಾಲಿವುಡ್‌ಅನ್ನು ಮೇಲೆತ್ತಲು ಶಾರುಖ್ ಮಾಸ್ಟರ್ ಪ್ಲಾನ್

Published : Apr 19, 2022, 06:04 PM IST

ದಕ್ಷಿಣ ಭಾರತೀಯ ಸಿನಿಮಾಗಳ ಅಬ್ಬರಕ್ಕೆ ಬಾಲಿವುಡ್ ತತ್ತರಿಸಿ ಹೋಗಿದೆ. ದಕ್ಷಿಣದ ಸಿನಿಮಾಗಳು ಒಂದರ ಹಿಂದೊಂದು ಬಾಲಿವುಡ್ ನಲ್ಲಿ ಆರ್ಭಟಿಸುತ್ತಿವೆ. ಪುಷ್ಪ, ಆರ್ ಆರ್ ಆರ್ ಇದೀಗ ಕೆಜಿಎಫ್-2. ಕಂಗಾಲಾಗಿರುವ ಬಾಲಿವುಡ್ ಅನ್ನು ಮತ್ತೆ ಮೇಲೆತ್ತಲು ಕಿಂಗ್ ಖಾನ್ ಶಾರುಖ್ ಖಾನ್ ಪ್ಲಾನ್ ಮಾಡಿದ್ದಾರೆ.

 

ದಕ್ಷಿಣ ಭಾರತೀಯ ಸಿನಿಮಾಗಳ ಅಬ್ಬರಕ್ಕೆ ಬಾಲಿವುಡ್ ತತ್ತರಿಸಿ ಹೋಗಿದೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಿಂದ ಕೊಂಚ ಚೇತರಿಸಿಕೊಂಡಿರುವ ಬಾಲಿವುಡ್ ಕಮ್ ಬ್ಯಾಕ್ ಮಾಡಲು ಹರಸಾಹಸ ಪಡುತ್ತಿದೆ. ದಕ್ಷಿಣದ ಸಿನಿಮಾಗಳು ಒಂದರ ಹಿಂದೊಂದು ಬಾಲಿವುಡ್ ನಲ್ಲಿ ಆರ್ಭಟಿಸುತ್ತಿವೆ. ಪುಷ್ಪ, ಆರ್ ಆರ್ ಆರ್ ಇದೀಗ ಕೆಜಿಎಫ್-2. ಕಂಗಾಲಾಗಿರುವ ಬಾಲಿವುಡ್ ಅನ್ನು ಮತ್ತೆ ಮೇಲೆತ್ತಲು ಕಿಂಗ್ ಖಾನ್ ಶಾರುಖ್ ಖಾನ್ ಪ್ಲಾನ್ ಮಾಡಿದ್ದಾರೆ. ದಕ್ಷಿಣ ಭಾರತೀಯ ಅಬಿಮಾನಿಗಳನ್ನು ಸೆಳೆಯಲು ಪ್ರಯತ್ನ ಪಡುತ್ತಿದ್ದಾರೆ. ಹಾಗಾಗಿ ತಮಿಳು ನಿರ್ದೇಶಕ ಅಟ್ಲೀ ಜೊತೆ ಶಾರುಖ್ ಸಿನಿಮಾ ಮಾಡುತ್ತಿದ್ದಾರೆ. ಸದ್ಯ ಪಠಾಣ್ ಮುಗಿಸಿರುವ ಶಾರುಖ್ ಅಟ್ಲೀ ಸಿನಿಮಾ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ನಾಯಕಿಯಾಗಿ ನಯನತಾರಾ ಕಾಣಿಸಿಕೊಂಡಿದ್ದಾರೆ.

 

 

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
Read more