ದಕ್ಷಿಣದ ಸಿನಿಮಾಗಳಿಂದ ನಲುಗಿರುವ ಬಾಲಿವುಡ್‌ಅನ್ನು ಮೇಲೆತ್ತಲು ಶಾರುಖ್ ಮಾಸ್ಟರ್ ಪ್ಲಾನ್

ದಕ್ಷಿಣದ ಸಿನಿಮಾಗಳಿಂದ ನಲುಗಿರುವ ಬಾಲಿವುಡ್‌ಅನ್ನು ಮೇಲೆತ್ತಲು ಶಾರುಖ್ ಮಾಸ್ಟರ್ ಪ್ಲಾನ್

Published : Apr 19, 2022, 06:04 PM IST

ದಕ್ಷಿಣ ಭಾರತೀಯ ಸಿನಿಮಾಗಳ ಅಬ್ಬರಕ್ಕೆ ಬಾಲಿವುಡ್ ತತ್ತರಿಸಿ ಹೋಗಿದೆ. ದಕ್ಷಿಣದ ಸಿನಿಮಾಗಳು ಒಂದರ ಹಿಂದೊಂದು ಬಾಲಿವುಡ್ ನಲ್ಲಿ ಆರ್ಭಟಿಸುತ್ತಿವೆ. ಪುಷ್ಪ, ಆರ್ ಆರ್ ಆರ್ ಇದೀಗ ಕೆಜಿಎಫ್-2. ಕಂಗಾಲಾಗಿರುವ ಬಾಲಿವುಡ್ ಅನ್ನು ಮತ್ತೆ ಮೇಲೆತ್ತಲು ಕಿಂಗ್ ಖಾನ್ ಶಾರುಖ್ ಖಾನ್ ಪ್ಲಾನ್ ಮಾಡಿದ್ದಾರೆ.

 

ದಕ್ಷಿಣ ಭಾರತೀಯ ಸಿನಿಮಾಗಳ ಅಬ್ಬರಕ್ಕೆ ಬಾಲಿವುಡ್ ತತ್ತರಿಸಿ ಹೋಗಿದೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾದಿಂದ ಕೊಂಚ ಚೇತರಿಸಿಕೊಂಡಿರುವ ಬಾಲಿವುಡ್ ಕಮ್ ಬ್ಯಾಕ್ ಮಾಡಲು ಹರಸಾಹಸ ಪಡುತ್ತಿದೆ. ದಕ್ಷಿಣದ ಸಿನಿಮಾಗಳು ಒಂದರ ಹಿಂದೊಂದು ಬಾಲಿವುಡ್ ನಲ್ಲಿ ಆರ್ಭಟಿಸುತ್ತಿವೆ. ಪುಷ್ಪ, ಆರ್ ಆರ್ ಆರ್ ಇದೀಗ ಕೆಜಿಎಫ್-2. ಕಂಗಾಲಾಗಿರುವ ಬಾಲಿವುಡ್ ಅನ್ನು ಮತ್ತೆ ಮೇಲೆತ್ತಲು ಕಿಂಗ್ ಖಾನ್ ಶಾರುಖ್ ಖಾನ್ ಪ್ಲಾನ್ ಮಾಡಿದ್ದಾರೆ. ದಕ್ಷಿಣ ಭಾರತೀಯ ಅಬಿಮಾನಿಗಳನ್ನು ಸೆಳೆಯಲು ಪ್ರಯತ್ನ ಪಡುತ್ತಿದ್ದಾರೆ. ಹಾಗಾಗಿ ತಮಿಳು ನಿರ್ದೇಶಕ ಅಟ್ಲೀ ಜೊತೆ ಶಾರುಖ್ ಸಿನಿಮಾ ಮಾಡುತ್ತಿದ್ದಾರೆ. ಸದ್ಯ ಪಠಾಣ್ ಮುಗಿಸಿರುವ ಶಾರುಖ್ ಅಟ್ಲೀ ಸಿನಿಮಾ ನಟಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ನಾಯಕಿಯಾಗಿ ನಯನತಾರಾ ಕಾಣಿಸಿಕೊಂಡಿದ್ದಾರೆ.

 

 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more