ಟಾಲಿವುಡ್‌ನಲ್ಲಿ ಶುರು ಹೊಸ ಭಯ; ರಾಜಮೌಳಿ ಜೊತೆ ಸಿನಿಮಾ ಮಾಡಿ ಗೆದ್ದವ್ರು ಮತ್ತೆ ಕಾಣಲಿಲ್ಲ ಗೆಲುವು

ಟಾಲಿವುಡ್‌ನಲ್ಲಿ ಶುರು ಹೊಸ ಭಯ; ರಾಜಮೌಳಿ ಜೊತೆ ಸಿನಿಮಾ ಮಾಡಿ ಗೆದ್ದವ್ರು ಮತ್ತೆ ಕಾಣಲಿಲ್ಲ ಗೆಲುವು

Published : May 10, 2022, 06:25 PM IST

ಸೌತ್ ಸಿನಿ ದುನಿಯಾದ ನಂಬರ್ ಒನ್ ಸ್ಟಾರ್ ನಿರ್ದೇಶಕ ರಾಜಮೌಳಿ. ಊಹೆಗೂ ಮೀರಿದಂತಹ ಸಿನಿಮಾವನ್ನ ಪ್ರೇಕ್ಷಕರ ಮುಂದಿಡೋ ಕಲಾಕರ್. ಈ ರೀತಿಯೂ ಸಿನಿಮಾ ಮಾಡಲು ಸಾಧ್ಯನಾ ಅನ್ನುವಷ್ಟರ ಮಟ್ಟಿಗೆ ಚಿತ್ರವನ್ನ ಪ್ರಸೆಂಟ್ ಮಾಡೋ ಜಾದೂಗಾರ. ಇಷ್ಟೆಲ್ಲಾ ಪ್ರಖ್ಯಾತಿ, ಸಾಧನೆ ಎಲ್ಲವೂ ಇದ್ದರೂ ರಾಜಮೌಳಿ ಬಗ್ಗೆ ತೆಲಗು ಚಿತ್ರರಂಗದಲ್ಲಿ ಹೊಸ ಸುದ್ದಿಯೊಂದು ಓಡಾಡುತ್ತಿದೆ.

ಸೌತ್ ಸಿನಿ ದುನಿಯಾದ ನಂಬರ್ ಒನ್ ಸ್ಟಾರ್ ನಿರ್ದೇಶಕ ರಾಜಮೌಳಿ. ಊಹೆಗೂ ಮೀರಿದಂತಹ ಸಿನಿಮಾವನ್ನ ಪ್ರೇಕ್ಷಕರ ಮುಂದಿಡೋ ಕಲಾಕರ್. ಈ ರೀತಿಯೂ ಸಿನಿಮಾ ಮಾಡಲು ಸಾಧ್ಯನಾ ಅನ್ನುವಷ್ಟರ ಮಟ್ಟಿಗೆ ಚಿತ್ರವನ್ನ ಪ್ರಸೆಂಟ್ ಮಾಡೋ ಜಾದೂಗಾರ. ಇಷ್ಟೆಲ್ಲಾ ಪ್ರಖ್ಯಾತಿ, ಸಾಧನೆ ಎಲ್ಲವೂ ಇದ್ದರೂ ರಾಜಮೌಳಿ ಬಗ್ಗೆ ತೆಲಗು ಚಿತ್ರರಂಗದಲ್ಲಿ ಹೊಸ ಸುದ್ದಿಯೊಂದು ಓಡಾಡುತ್ತಿದೆ. ಅದನ್ನ ಕಾಕತಾಳಿಯ ಎನ್ನಬೇಕೋ ಅಥವ ಮೂಢನಂಬಿಕೆ ಎನ್ನಬೇಕೋ ಅನ್ನೋ ಕನ್ಫ್ಯೂಷನ್ ನಲ್ಲಿದೆ ಟಾಲಿವುಡ್. ಹೌದು ರಾಜಮೌಳಿ ಜೊತೆ ಕೈಜೋಡಿಸಿದ್ರೆ ಸೋಲು ಕಟ್ಟಿಟ್ಟ ಬುತ್ತಿ ಅಂತೆ. ಈ ಅನುಭವ ನಟ ನಿತಿನ್ ರೆಡ್ಡಿ, ಜ್ಯೂ ಎನ್ ಟಿ ಆರ್, ಪ್ರಭಾಸ್, ರಾಮ್ ಚರಣ್ ಎಲ್ಲರ ವಿಚಾರದಲ್ಲೂ ಸಾಭೀತಾಗಿದೆ. ಹಾಗಾಗಿ ಈಗ ಹೊಸ ಭಯ ಪ್ರಾರಂಭವಾಗಿದೆ.

 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more