ವಿಶೇಷ ಅಭಿಮಾನಿ ಜೊತೆ ಅಕ್ಷಯ್ ಕುಮಾರ್ ಮಸ್ತ್ ಡಾನ್ಸ್; ವಿಡಿಯೋ ವೈರಲ್

ವಿಶೇಷ ಅಭಿಮಾನಿ ಜೊತೆ ಅಕ್ಷಯ್ ಕುಮಾರ್ ಮಸ್ತ್ ಡಾನ್ಸ್; ವಿಡಿಯೋ ವೈರಲ್

Published : Aug 10, 2022, 05:08 PM IST

ರಕ್ಷಾಬಂಧನ್ ಸಿನಿಮಾ ಪ್ರಚಾರ ವೇಳೆ ಅಕ್ಷಯ್ ಕುಮಾರ್ ವಿಶೇಷ ಅಭಿಮಾನಿಯೊಬ್ಬರನ್ನು ಭೇಟಿಯಾಗಿದ್ದಾರೆ. ಎರಡು ಕಾಲು ಇಲ್ಲದ ಅಭಿಮಾನಿ ವಿನೋದ್ ಠಾಕೂರ್ ಜೊತೆ ಡಾನ್ಸ್ ಮಾಡಿರುವ ವಿಡಿಯೋ 
ಅಭಿಮಾನಿಗಳ ಹೃದಯ ಗೆದ್ದಿದೆ. ಅಭಿಮಾನಿಯ ಜೊತೆ ತಾವು ಕೂಡ ಕೆಳಗೆ ಕುಳಿತು ಡಾನ್ಸ್ ಮಾಡಿದ್ದಾರೆ ಅಕ್ಷಯ್. ಈ ವಿಡಿಯೋವನ್ನು ಸ್ವತಃ ಅಕ್ಷಯ್ ಕುಮಾರ್ ಶೇರ್ ಮಾಡಿದ್ದಾರೆ.

ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ ಸದ್ಯ ರಕ್ಷಾಬಂಧನ್ ಸಿನಿಮಾದ ರಿಲೀಸ್ ನ ಬ್ಯುಸಿಯಲ್ಲಿದ್ದಾರೆ. ಆಗಸ್ಟ್ 11ರಂದು ರಕ್ಷಾಬಂಧನ್ ಸಿನಿಮಾ ರಿಲೀಸ್ ಆಗುತ್ತಿದೆ. ಸಿನಿಮಾ ರಿಲೀಸ್ ಗೆ ಇನ್ನೇನು ಒಂದೇ ದಿನ ಬಾಕಿ ಇದೆ. ಅಕ್ಷಯ್ ಕುಮಾರ್ ಸಿನಿಮಾ ಪ್ರಮೋಷನ್ ನಲ್ಲಿ ಬ್ಯುಸಿಯಾಗಿದ್ದಾರೆ. ಹಿಂದಿಯಲ್ಲಿ ಮಾತ್ರ ತೆರೆಗೆ ಬರುತ್ತಿರುವ ರಕ್ಷಾಬಂಧನ್ ಚಿತ್ರದ ಪ್ರಚಾರಾ ಕಾರ್ಯ ಉತ್ತರ ಭಾರತದಲ್ಲಿ ಜೋರಾಗಿ ನಡೆಯುತ್ತಿದೆ. ಈ ವೇಳೆ ಅಕ್ಷಯ್ ಕುಮಾರ್ ವಿಶೇಷ ಅಭಿಮಾನಿಯೊಬ್ಬರನ್ನು ಭೇಟಿಯಾಗಿದ್ದಾರೆ. ಎರಡು ಕಾಲು ಇಲ್ಲದ ಅಭಿಮಾನಿ ವಿನೋದ್ ಠಾಕೂರ್ ಜೊತೆ ಡಾನ್ಸ್ ಮಾಡಿರುವ ವಿಡಿಯೋ ಅಭಿಮಾನಿಗಳ ಹೃದಯ ಗೆದ್ದಿದೆ. ಅಭಿಮಾನಿಯ ಜೊತೆ ತಾವು ಕೂಡ ಕೆಳಗೆ ಕುಳಿತು ಡಾನ್ಸ್ ಮಾಡಿದ್ದಾರೆ.  ಈ ವಿಡಿಯೋವನ್ನು ಸ್ವತಃ ಅಕ್ಷಯ್ ಕುಮಾರ್ ಶೇರ್ ಮಾಡಿದ್ದಾರೆ. 'ಒಬ್ಬ ನಟನಾಗಿ, ನಾನು ಪ್ರತಿದಿನ ಅನೇಕ ಜನರನ್ನು ಭೇಟಿಯಾಗುತ್ತೇನೆ ಆದರೆ ಕೆಲವರು ಮತಾರ್ ಪ್ರಭಾವ ಬೀರುತ್ತಾರೆ. ದೆಹಲಿಯಲ್ಲಿ ರಕ್ಷಾಬಂಧನ ಪ್ರಚಾರದ ಸಂದರ್ಭದಲ್ಲಿ ವಿನೋದ್ ಠಾಕೂರ್ ಅಂತಹ ವ್ಯಕ್ತಿಯನ್ನು ಭೇಟಿಯಾದೆ. ನಿಮ್ಮ ಆತ್ಮ ತುಂಬಾ ಶುದ್ಧವಾಗಿದೆ ಮತ್ತು ಸ್ಫೂರ್ತಿದಾಯಕ' ಎಂದು ಹೇಳಿದರು. 

04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
03:30ರಾಜಸ್ಥಾನ ಅರಮನೆಯಲ್ಲಿ 'ಗೀತಾ-ಗೋವಿಂದ' ಮದುವೆ! ಮಡಿಕೇರಿ, ಹೈದ್ರಾಬಾದ್ ಬಿಟ್ಟು ಅಲ್ಲಿ ಯಾಕೆ?
Read more