ಬಾಯ್ಕಟ್ ಆಯ್ತು ಈಗ ದೇವಾಲಯ ಪ್ರವೇಶಕ್ಕೂ ಅಡ್ಡಿ: ಸಮಸ್ಯೆಗಳ ಸುಳಿಯಲ್ಲಿ Ranbir - Alia

ಬಾಯ್ಕಟ್ ಆಯ್ತು ಈಗ ದೇವಾಲಯ ಪ್ರವೇಶಕ್ಕೂ ಅಡ್ಡಿ: ಸಮಸ್ಯೆಗಳ ಸುಳಿಯಲ್ಲಿ Ranbir - Alia

Published : Sep 08, 2022, 03:16 PM IST

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಅಭಿನಯದ ಬ್ರಹ್ಮಸ್ತ್ರಾ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಗರ್ಭಿಣಿ ಆದರೂ ಆಲಿಯಾ ಸಿನಿಮಾದ ಪ್ರಮೋಷನ್‌ನಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚಿಗಷ್ಟೇ ಮಧ್ಯಪ್ರದೇಶದಲ್ಲಿ ಸಿನಿಮಾ ಪ್ರಚಾರಕ್ಕೆ ಹೋದಾಗ ಆಲಿಯಾ ಮತ್ತು ರಣಬೀರ್ ಉಜ್ಜೈನಿಯಲ್ಲಿರೋ ಮಹಾಕಾಲ್ ದೇವರ ದರ್ಶನ ಪಡೆಯಲು ಮುಂದಾದರು ಆದರೆ ಈ ಹಿಂದೆ ರಣಬೀರ್ ಕೊಟ್ಟ ಹೇಳಿಕೆಯಿಂದಾಗಿ ಹಿಂದುಗಳ ಭಾವನೆಗೆ ದಕ್ಕೆಯಾಗಿದೆ ಎಂದು ಭಜರಂಗದಳದ ಕಾರ್ಯಕರ್ತರು ಪ್ರತಿಭಟನೆ ಮಾಡಿ ದೇವಾಲಯ ಪ್ರವೇಶ ಮಾಡದಂತೆ ತಡೆದಿದ್ದಾರೆ.
 

ರಣಬೀರ್ ಕಪೂರ್ ಹಾಗೂ ಆಲಿಯಾ ಭಟ್ ಅಭಿನಯದ ಬ್ರಹ್ಮಸ್ತ್ರಾ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಗರ್ಭಿಣಿ ಆದರೂ ಆಲಿಯಾ ಸಿನಿಮಾದ ಪ್ರಮೋಷನ್‌ನಲ್ಲಿ ಬ್ಯುಸಿ ಆಗಿದ್ದಾರೆ. ಇತ್ತೀಚಿಗಷ್ಟೇ ಮಧ್ಯಪ್ರದೇಶದಲ್ಲಿ ಸಿನಿಮಾ ಪ್ರಚಾರಕ್ಕೆ ಹೋದಾಗ ಆಲಿಯಾ ಮತ್ತು ರಣಬೀರ್ ಉಜ್ಜೈನಿಯಲ್ಲಿರೋ ಮಹಾಕಾಲ್ ದೇವರ ದರ್ಶನ ಪಡೆಯಲು ಮುಂದಾದರು ಆದರೆ ಈ ಹಿಂದೆ ರಣಬೀರ್ ಕೊಟ್ಟ ಹೇಳಿಕೆಯಿಂದಾಗಿ ಹಿಂದುಗಳ ಭಾವನೆಗೆ ದಕ್ಕೆಯಾಗಿದೆ ಎಂದು ಭಜರಂಗದಳದ ಕಾರ್ಯಕರ್ತರು ಪ್ರತಿಭಟನೆ ಮಾಡಿ ದೇವಾಲಯ ಪ್ರವೇಶ ಮಾಡದಂತೆ ತಡೆದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 


 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more