ಅಲ್ಲು ಅರ್ಜುನ್ ಸಪೋರ್ಟ್​​ಗೆ ನಿಂತ ಟಾಲಿವುಡ್ ಸ್ಟಾರ್ಸ್; ಎಲ್ಲಿಗೆ ಹೋಗಿ ತಲುಪಲಿದೆ ಪುಷ್ಪ vs ಸಿಎಂ ಫೈಟು?

ಅಲ್ಲು ಅರ್ಜುನ್ ಸಪೋರ್ಟ್​​ಗೆ ನಿಂತ ಟಾಲಿವುಡ್ ಸ್ಟಾರ್ಸ್; ಎಲ್ಲಿಗೆ ಹೋಗಿ ತಲುಪಲಿದೆ ಪುಷ್ಪ vs ಸಿಎಂ ಫೈಟು?

Published : Dec 17, 2024, 12:09 AM ISTUpdated : Dec 17, 2024, 12:24 AM IST

ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್ ಬಂಧನಕ್ಕೊಳಗಾಗಿ ಬಿಡುಗಡೆಯಾಗಿದ್ದಾರೆ. ಟಾಲಿವುಡ್ ತಾರೆಯರು ಅಲ್ಲು ಅರ್ಜುನ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಉಪೇಂದ್ರ ಮತ್ತು ಸುಕುಮಾರ್ ಸೇರಿದಂತೆ ಹಲವರು ಭೇಟಿ ನೀಡಿ ಧೈರ್ಯ ತುಂಬಿದ್ದಾರೆ.

‘ತಗ್ಗೋದೇ ಇಲ್ಲ ಅನ್ನೋದು’ ಪುಷ್ಪನ ಐಕಾನಿಕ್ ಡೈಲಾಗ್. ಆದ್ರೆ ರಿಯಲ್ ಲೈಫ್​ನಲ್ಲಿ ಅಲ್ಲು ಅರ್ಜುನ್​ನ ತಗ್ಗುವಂತೆ ಮಾಡಿದ್ದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ. ಕಾಲ್ತುಳಿತಕ್ಕೆ ಮಹಿಳೆ ಬಲಿಯಾದ ಕೇಸ್​ನಲ್ಲಿ ಅಲ್ಲು ಅರ್ಜುನ್​ನ ಒಂದು ದಿನ ಬಂಧಿಸಿ ರಿಲೀಸ್ ಮಾಡಲಾಗಿದೆ. ಜೈಲಿಗೆ ಹೋಗಿಬಂದ ಐಕಾನ್​ ಸ್ಟಾರ್​ ಬೆಂಬಲಕ್ಕೀಗ ಇಡೀ ಟಾಲಿವುಡ್ ನಿಂತಿದೆ. ಅನೇಕ ಸ್ಟಾರ್ಸ್ ಅಲ್ಲು ಅರ್ಜುನ್​ನ ಭೇಟಿ ಮಾಡಿ, ಧೈರ್ಯ ಹೇಳಿದ್ದಾರೆ. ಈ ನಡುವೆ ಮುಂದೇನ್ ಮಾಡ್ತಾನೆ ಪುಷ್ಪ ಅನ್ನೋ ಪ್ರಶ್ನೆಯೂ ಹುಟ್ಟಿಕೊಂಡಿದೆ.

ನಿನ್ನೆ ಚಂಚಲಗುಡ್ಡ ಜೈಲಿನಿಂದ ಬಿಡುಗಡೆಯಾಗಿ ಬಂದ ಅಲ್ಲು ಅರ್ಜುನ್​ಗೆ ಅಭೂತಪೂರ್ವ ಸ್ವಾಗತ ಸಿಕ್ಕಿದೆ. ಮನೆಗ ಮರಳಿರೋ ಪುಷ್ಪನನ್ನ ಟಾಲಿವುಡ್ ತಾರೆಯರೆಲ್ಲಾ ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಈ ಕಾನೂನು ಹೋರಾಟದಲ್ಲಿ ನಾವು ನಿಮ್ಮ ಜೊತೆಗಿರ್ತೀವಿ ಅನ್ನೋ ಮಾತು ಹೇಳಿದ್ದಾರೆ.

ನಿನ್ನೆ UI ಸಿನಿಮಾದ ಪ್ರಚಾರಕ್ಕಾಗಿ ಹೈದ್ರಾಬಾದ್​​ಗೆ ಹೋಗಿದ್ದ ರಿಯಲ್ ಸ್ಟಾರ್ ಉಪೇಂದ್ರ ಅಲ್ಲು ಅರ್ಜುನ್​ನ ಭೇಟಿ ಮಾಡಿದ್ರು. ಇನ್ನೂ ಪುಷ್ಪ ಡೈರೆಕ್ಟರ್ ಸುಕುಮಾರ್ ತಮ್ಮ ಹೀರೋನನ್ನ ಭೇಟಿ ಮಾಡಿ ಜೊತೆಗೆ ನಿಂತುಕೊಂಡಿದ್ದಾರೆ.
 

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more