ಅಲ್ಲು ಅರ್ಜುನ್ ಅರೆಸ್ಟ್: ರೇವಂತ್‌ ರೆಡ್ಡಿ ವಿರುದ್ಧ ಮುಗಿಬಿದ್ದ ವಿಪಕ್ಷಗಳು, ಸಿಎಂ ತಿರುಗೇಟು

ಅಲ್ಲು ಅರ್ಜುನ್ ಅರೆಸ್ಟ್: ರೇವಂತ್‌ ರೆಡ್ಡಿ ವಿರುದ್ಧ ಮುಗಿಬಿದ್ದ ವಿಪಕ್ಷಗಳು, ಸಿಎಂ ತಿರುಗೇಟು

Published : Dec 14, 2024, 12:38 PM IST

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್‌ ಅವರಿಗೆ ನಿನ್ನೆಯೇ (ಶುಕ್ರವಾರ) ಮಧ್ಯಂತರ ಜಾಮೀನು ಸಿಕ್ಕಿತ್ತು. ಆದರೆ ನಟನನ್ನ ತಕ್ಷಣವೇ ರಿಲೀಸ್ ಮಾಡಲಿಲ್ಲ. ತೆಲಂಗಾಣ ಪೊಲೀಸರು ತೆಗೆದುಕೊಂಡ ಈ ಕ್ರಮ ಈಗ ದೊಡ್ಡ ವಿವಾದಕ್ಕೆ ಗುರಿಯಾಗಿದೆ.

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್‌ ಅವರಿಗೆ ನಿನ್ನೆಯೇ (ಶುಕ್ರವಾರ) ಮಧ್ಯಂತರ ಜಾಮೀನು ಸಿಕ್ಕಿತ್ತು. ಆದರೆ ನಟನನ್ನ ತಕ್ಷಣವೇ ರಿಲೀಸ್ ಮಾಡಲಿಲ್ಲ. ತೆಲಂಗಾಣ ಪೊಲೀಸರು ತೆಗೆದುಕೊಂಡ ಈ ಕ್ರಮ ಈಗ ದೊಡ್ಡ ವಿವಾದಕ್ಕೆ ಗುರಿಯಾಗಿದೆ. ಜಾಮೀನು ಸಿಕ್ಕರೂ ತಕ್ಷಣ ಜೈಲಿನಿಂದ ಯಾಕೆ ಬಿಡುಗಡೆ ಮಾಡಲಿಲ್ಲ? ಅನ್ನೋ ಪ್ರಶ್ನೆ ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಇದೀಗ ಕಾಡುತ್ತಿದೆ. ನಿನ್ನೆ ಅಲ್ಲು ಅರ್ಜುನ್ ಮನೆಗೆ ತೆರಳಿದ್ದ ಪೊಲೀಸರು ಅವರನ್ನ ಬಂಧಿಸಿ, ಮಧ್ಯಾಹ್ನವೇ ಚಂಚಲಗೂಡ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. 

ಸಂಜೆ ತೆಲಂಗಾಣ ಹೈಕೋರ್ಟ್‌ನ ಅಲ್ಲು ಅರ್ಜುನ್ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿತ್ತು. ಆದರೆ ಜಾಮೀನು ಆದೇಶದ ಪ್ರತಿ ನಿನ್ನೆ ರಾತ್ರಿವರೆಗೂ ಜೈಲು ಅಧಿಕಾರಿಗಳಿಗೆ ಸಿಕ್ಕಿರಲಿಲ್ಲ. ನಿನ್ನೆ ಇಡೀ ದಿನ ನಡೆದ ಬೆಳವಣಿಗೆ ಹಾಗೂ ಅಲ್ಲು ಅರ್ಜುನ್ ಬಂಧಿಸಿದ್ದರ ಹಿಂದೆ ರಾಜಕೀಯ ಇದ್ಯಾ ಅನ್ನೋ ಅನುಮಾನಗಳು ಕೇಳಿ ಬಂದಿದೆ. ನಟ ಅಲ್ಲು ಅರ್ಜುನ್ ಅವರ ಮೇಲೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರಿಗೆ ಕೋಪ ಇತ್ತು. ಹೀಗಾಗಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಅಲ್ಲು ಅರ್ಜುನ್ ಅವರ ಮೇಲೆ ಸೇಡು ತೀರಿಸಿಕೊಂಡ್ರಾ ಅನ್ನೋ ಮಾತುಗಳು ಕೇಳಿ ಬಂದಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
Read more