ಅಲ್ಲು ಅರ್ಜುನ್ ಅರೆಸ್ಟ್: ರೇವಂತ್‌ ರೆಡ್ಡಿ ವಿರುದ್ಧ ಮುಗಿಬಿದ್ದ ವಿಪಕ್ಷಗಳು, ಸಿಎಂ ತಿರುಗೇಟು

ಅಲ್ಲು ಅರ್ಜುನ್ ಅರೆಸ್ಟ್: ರೇವಂತ್‌ ರೆಡ್ಡಿ ವಿರುದ್ಧ ಮುಗಿಬಿದ್ದ ವಿಪಕ್ಷಗಳು, ಸಿಎಂ ತಿರುಗೇಟು

Published : Dec 14, 2024, 12:38 PM IST

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್‌ ಅವರಿಗೆ ನಿನ್ನೆಯೇ (ಶುಕ್ರವಾರ) ಮಧ್ಯಂತರ ಜಾಮೀನು ಸಿಕ್ಕಿತ್ತು. ಆದರೆ ನಟನನ್ನ ತಕ್ಷಣವೇ ರಿಲೀಸ್ ಮಾಡಲಿಲ್ಲ. ತೆಲಂಗಾಣ ಪೊಲೀಸರು ತೆಗೆದುಕೊಂಡ ಈ ಕ್ರಮ ಈಗ ದೊಡ್ಡ ವಿವಾದಕ್ಕೆ ಗುರಿಯಾಗಿದೆ.

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್‌ ಅವರಿಗೆ ನಿನ್ನೆಯೇ (ಶುಕ್ರವಾರ) ಮಧ್ಯಂತರ ಜಾಮೀನು ಸಿಕ್ಕಿತ್ತು. ಆದರೆ ನಟನನ್ನ ತಕ್ಷಣವೇ ರಿಲೀಸ್ ಮಾಡಲಿಲ್ಲ. ತೆಲಂಗಾಣ ಪೊಲೀಸರು ತೆಗೆದುಕೊಂಡ ಈ ಕ್ರಮ ಈಗ ದೊಡ್ಡ ವಿವಾದಕ್ಕೆ ಗುರಿಯಾಗಿದೆ. ಜಾಮೀನು ಸಿಕ್ಕರೂ ತಕ್ಷಣ ಜೈಲಿನಿಂದ ಯಾಕೆ ಬಿಡುಗಡೆ ಮಾಡಲಿಲ್ಲ? ಅನ್ನೋ ಪ್ರಶ್ನೆ ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಇದೀಗ ಕಾಡುತ್ತಿದೆ. ನಿನ್ನೆ ಅಲ್ಲು ಅರ್ಜುನ್ ಮನೆಗೆ ತೆರಳಿದ್ದ ಪೊಲೀಸರು ಅವರನ್ನ ಬಂಧಿಸಿ, ಮಧ್ಯಾಹ್ನವೇ ಚಂಚಲಗೂಡ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. 

ಸಂಜೆ ತೆಲಂಗಾಣ ಹೈಕೋರ್ಟ್‌ನ ಅಲ್ಲು ಅರ್ಜುನ್ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿತ್ತು. ಆದರೆ ಜಾಮೀನು ಆದೇಶದ ಪ್ರತಿ ನಿನ್ನೆ ರಾತ್ರಿವರೆಗೂ ಜೈಲು ಅಧಿಕಾರಿಗಳಿಗೆ ಸಿಕ್ಕಿರಲಿಲ್ಲ. ನಿನ್ನೆ ಇಡೀ ದಿನ ನಡೆದ ಬೆಳವಣಿಗೆ ಹಾಗೂ ಅಲ್ಲು ಅರ್ಜುನ್ ಬಂಧಿಸಿದ್ದರ ಹಿಂದೆ ರಾಜಕೀಯ ಇದ್ಯಾ ಅನ್ನೋ ಅನುಮಾನಗಳು ಕೇಳಿ ಬಂದಿದೆ. ನಟ ಅಲ್ಲು ಅರ್ಜುನ್ ಅವರ ಮೇಲೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರಿಗೆ ಕೋಪ ಇತ್ತು. ಹೀಗಾಗಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಅಲ್ಲು ಅರ್ಜುನ್ ಅವರ ಮೇಲೆ ಸೇಡು ತೀರಿಸಿಕೊಂಡ್ರಾ ಅನ್ನೋ ಮಾತುಗಳು ಕೇಳಿ ಬಂದಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
04:43ನಟ ಯಶ್‌ಗೆ ಪಕ್ಕದ ರಾಜ್ಯಗಳಲ್ಲೇ ದುಶ್ಮನ್‌ಗಳು ಕಾಡ್ತಿದ್ದಾರಾ? ಸುಳ್ಳು ಸುದ್ದಿ ಹಬ್ಬಿಸಿ ಟಾರ್ಗೆಟ್‌ ಮಾಡ್ತಿದ್ದಾರಾ?
04:06ಸಲ್ಲೂಗೆ ಮತ್ತೆ ಕಂಟಕ; ದೇಶಪ್ರೇಮ ತೋರಿಸ್ತೀನಿ ಅಂದ್ರೂ 'ಮಾತೃಭೂಮಿ'ಗೆ ಇದೆಂತಾ ಅಗ್ನಿ ಪರೀಕ್ಷೆ?
08:55ರಾಕಿ ಬಾಯ್ ಡ್ರೀಮ್ ಸಿನಿಮಾದಲ್ಲಿ ಏನೆಲ್ಲಾ ಇದೆ? 'ಟಾಕ್ಸಿಕ್'ನಲ್ಲಿ ಗ್ಯಾಂಗ್​ಸ್ಟರ್​ಮಾತ್ರವಲ್ಲ, ಬೇರೆಯದ್ದೇ ಸ್ಟೋರಿ ಇದೆ!
04:43ಆಲಿಯಾ in ಡ್ರ್ಯಾಗನ್.. ಸೌತ್ ಸಿನಿಇಂಡಸ್ಟ್ರಿಗೆ ಆಲಿಯಾ ಭಟ್ ಕಂಬ್ಯಾಕ್; ಮ್ಯಾನ್ ಆಫ್ ಮಾಸಸ್ ಜೋಡಿಯಾದ ಆಲಿಯಾ!
12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
Read more