ಅಲ್ಲು ಅರ್ಜುನ್ ಅರೆಸ್ಟ್: ರೇವಂತ್‌ ರೆಡ್ಡಿ ವಿರುದ್ಧ ಮುಗಿಬಿದ್ದ ವಿಪಕ್ಷಗಳು, ಸಿಎಂ ತಿರುಗೇಟು

ಅಲ್ಲು ಅರ್ಜುನ್ ಅರೆಸ್ಟ್: ರೇವಂತ್‌ ರೆಡ್ಡಿ ವಿರುದ್ಧ ಮುಗಿಬಿದ್ದ ವಿಪಕ್ಷಗಳು, ಸಿಎಂ ತಿರುಗೇಟು

Published : Dec 14, 2024, 12:38 PM IST

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್‌ ಅವರಿಗೆ ನಿನ್ನೆಯೇ (ಶುಕ್ರವಾರ) ಮಧ್ಯಂತರ ಜಾಮೀನು ಸಿಕ್ಕಿತ್ತು. ಆದರೆ ನಟನನ್ನ ತಕ್ಷಣವೇ ರಿಲೀಸ್ ಮಾಡಲಿಲ್ಲ. ತೆಲಂಗಾಣ ಪೊಲೀಸರು ತೆಗೆದುಕೊಂಡ ಈ ಕ್ರಮ ಈಗ ದೊಡ್ಡ ವಿವಾದಕ್ಕೆ ಗುರಿಯಾಗಿದೆ.

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್‌ ಅವರಿಗೆ ನಿನ್ನೆಯೇ (ಶುಕ್ರವಾರ) ಮಧ್ಯಂತರ ಜಾಮೀನು ಸಿಕ್ಕಿತ್ತು. ಆದರೆ ನಟನನ್ನ ತಕ್ಷಣವೇ ರಿಲೀಸ್ ಮಾಡಲಿಲ್ಲ. ತೆಲಂಗಾಣ ಪೊಲೀಸರು ತೆಗೆದುಕೊಂಡ ಈ ಕ್ರಮ ಈಗ ದೊಡ್ಡ ವಿವಾದಕ್ಕೆ ಗುರಿಯಾಗಿದೆ. ಜಾಮೀನು ಸಿಕ್ಕರೂ ತಕ್ಷಣ ಜೈಲಿನಿಂದ ಯಾಕೆ ಬಿಡುಗಡೆ ಮಾಡಲಿಲ್ಲ? ಅನ್ನೋ ಪ್ರಶ್ನೆ ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಇದೀಗ ಕಾಡುತ್ತಿದೆ. ನಿನ್ನೆ ಅಲ್ಲು ಅರ್ಜುನ್ ಮನೆಗೆ ತೆರಳಿದ್ದ ಪೊಲೀಸರು ಅವರನ್ನ ಬಂಧಿಸಿ, ಮಧ್ಯಾಹ್ನವೇ ಚಂಚಲಗೂಡ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. 

ಸಂಜೆ ತೆಲಂಗಾಣ ಹೈಕೋರ್ಟ್‌ನ ಅಲ್ಲು ಅರ್ಜುನ್ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿತ್ತು. ಆದರೆ ಜಾಮೀನು ಆದೇಶದ ಪ್ರತಿ ನಿನ್ನೆ ರಾತ್ರಿವರೆಗೂ ಜೈಲು ಅಧಿಕಾರಿಗಳಿಗೆ ಸಿಕ್ಕಿರಲಿಲ್ಲ. ನಿನ್ನೆ ಇಡೀ ದಿನ ನಡೆದ ಬೆಳವಣಿಗೆ ಹಾಗೂ ಅಲ್ಲು ಅರ್ಜುನ್ ಬಂಧಿಸಿದ್ದರ ಹಿಂದೆ ರಾಜಕೀಯ ಇದ್ಯಾ ಅನ್ನೋ ಅನುಮಾನಗಳು ಕೇಳಿ ಬಂದಿದೆ. ನಟ ಅಲ್ಲು ಅರ್ಜುನ್ ಅವರ ಮೇಲೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರಿಗೆ ಕೋಪ ಇತ್ತು. ಹೀಗಾಗಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಅಲ್ಲು ಅರ್ಜುನ್ ಅವರ ಮೇಲೆ ಸೇಡು ತೀರಿಸಿಕೊಂಡ್ರಾ ಅನ್ನೋ ಮಾತುಗಳು ಕೇಳಿ ಬಂದಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more