ಅಲ್ಲು ಅರ್ಜುನ್ ಅರೆಸ್ಟ್: ರೇವಂತ್‌ ರೆಡ್ಡಿ ವಿರುದ್ಧ ಮುಗಿಬಿದ್ದ ವಿಪಕ್ಷಗಳು, ಸಿಎಂ ತಿರುಗೇಟು

ಅಲ್ಲು ಅರ್ಜುನ್ ಅರೆಸ್ಟ್: ರೇವಂತ್‌ ರೆಡ್ಡಿ ವಿರುದ್ಧ ಮುಗಿಬಿದ್ದ ವಿಪಕ್ಷಗಳು, ಸಿಎಂ ತಿರುಗೇಟು

Published : Dec 14, 2024, 12:38 PM IST

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್‌ ಅವರಿಗೆ ನಿನ್ನೆಯೇ (ಶುಕ್ರವಾರ) ಮಧ್ಯಂತರ ಜಾಮೀನು ಸಿಕ್ಕಿತ್ತು. ಆದರೆ ನಟನನ್ನ ತಕ್ಷಣವೇ ರಿಲೀಸ್ ಮಾಡಲಿಲ್ಲ. ತೆಲಂಗಾಣ ಪೊಲೀಸರು ತೆಗೆದುಕೊಂಡ ಈ ಕ್ರಮ ಈಗ ದೊಡ್ಡ ವಿವಾದಕ್ಕೆ ಗುರಿಯಾಗಿದೆ.

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್‌ ಅವರಿಗೆ ನಿನ್ನೆಯೇ (ಶುಕ್ರವಾರ) ಮಧ್ಯಂತರ ಜಾಮೀನು ಸಿಕ್ಕಿತ್ತು. ಆದರೆ ನಟನನ್ನ ತಕ್ಷಣವೇ ರಿಲೀಸ್ ಮಾಡಲಿಲ್ಲ. ತೆಲಂಗಾಣ ಪೊಲೀಸರು ತೆಗೆದುಕೊಂಡ ಈ ಕ್ರಮ ಈಗ ದೊಡ್ಡ ವಿವಾದಕ್ಕೆ ಗುರಿಯಾಗಿದೆ. ಜಾಮೀನು ಸಿಕ್ಕರೂ ತಕ್ಷಣ ಜೈಲಿನಿಂದ ಯಾಕೆ ಬಿಡುಗಡೆ ಮಾಡಲಿಲ್ಲ? ಅನ್ನೋ ಪ್ರಶ್ನೆ ಅಲ್ಲು ಅರ್ಜುನ್ ಅಭಿಮಾನಿಗಳಿಗೆ ಇದೀಗ ಕಾಡುತ್ತಿದೆ. ನಿನ್ನೆ ಅಲ್ಲು ಅರ್ಜುನ್ ಮನೆಗೆ ತೆರಳಿದ್ದ ಪೊಲೀಸರು ಅವರನ್ನ ಬಂಧಿಸಿ, ಮಧ್ಯಾಹ್ನವೇ ಚಂಚಲಗೂಡ ಸೆಂಟ್ರಲ್ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. 

ಸಂಜೆ ತೆಲಂಗಾಣ ಹೈಕೋರ್ಟ್‌ನ ಅಲ್ಲು ಅರ್ಜುನ್ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿತ್ತು. ಆದರೆ ಜಾಮೀನು ಆದೇಶದ ಪ್ರತಿ ನಿನ್ನೆ ರಾತ್ರಿವರೆಗೂ ಜೈಲು ಅಧಿಕಾರಿಗಳಿಗೆ ಸಿಕ್ಕಿರಲಿಲ್ಲ. ನಿನ್ನೆ ಇಡೀ ದಿನ ನಡೆದ ಬೆಳವಣಿಗೆ ಹಾಗೂ ಅಲ್ಲು ಅರ್ಜುನ್ ಬಂಧಿಸಿದ್ದರ ಹಿಂದೆ ರಾಜಕೀಯ ಇದ್ಯಾ ಅನ್ನೋ ಅನುಮಾನಗಳು ಕೇಳಿ ಬಂದಿದೆ. ನಟ ಅಲ್ಲು ಅರ್ಜುನ್ ಅವರ ಮೇಲೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರಿಗೆ ಕೋಪ ಇತ್ತು. ಹೀಗಾಗಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಅಲ್ಲು ಅರ್ಜುನ್ ಅವರ ಮೇಲೆ ಸೇಡು ತೀರಿಸಿಕೊಂಡ್ರಾ ಅನ್ನೋ ಮಾತುಗಳು ಕೇಳಿ ಬಂದಿದೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
02:38ಕ್ರಾಂತಿ ಕಿಡಿ ಹಚ್ಚಿದ ಲ್ಯಾಂಡ್​ ಲಾರ್ಡ್​ ಗೆ ಮೆಚ್ಚುಗೆ; ಕ್ರೂರಿ ಲ್ಯಾಂಡ್ ಲಾರ್ಡ್ ಆಗಿ ರಾಜ್ ಶೆಟ್ಟಿ!
05:21ಕಿರಿಕ್ ಪಾರ್ಟಿ ಮರೆತಳಾ ರಶ್ಮಿಕಾ? ರಿಷಬ್–ರಕ್ಷಿತ್ ಹೆಸರಿಲ್ಲದ ಪೋಸ್ಟ್‌ಗೆ ಕನ್ನಡ ಫ್ಯಾನ್ಸ್ ಗರಂ
04:15ದೈವಗಳ ಟೈಮ್ ಮುಗಿತು.. ದೆವ್ವಗಳ ಸಮಯ ಶುರು.! ದೆವ್ವಗಳ ಆರ್ಭಟ.. ಬಾಹುಬಲಿ ಪ್ರಭಾಸ್​ ಧಗಧಗ..!
06:55ಕಾಟೇರನಂತೆಯೇ ಆಯ್ತು ದರ್ಶನ್ ಬದುಕು! ಕಂಬಿ ಹಿಂದೆ ಇನ್ನೆಷ್ಟು ಕಾಲ ಇರಬೇಕು ದಾಸ?
03:13Video: ರಕ್ಕಸಪುರದಲ್ಲಿ Raj B Shetty; ಮೊದಲ ಬಾರಿಗೆ ಖಾಕಿ ತೊಟ್ಟ ನಟ!
03:18ರಣಚಂಡಿ ರಶ್ಮಿಕಾ ಮಂದಣ್ಣ: ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌!
02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
Read more