ರಣ್ ಬೀರ್ ಕಪೂರ್ ಸಿನಿಮಾನ  ಮಿಸ್ ಮಾಡ್ಕೊಂಡ ಸೌತ್ ಸ್ಟಾರ್..ಅನಿಮಲ್ ಚಿತ್ರ ಮಹೇಶ್ ಬಾಬು ಯಾಕೆ ಮಾಡಲಿಲ್ಲ ?

ರಣ್ ಬೀರ್ ಕಪೂರ್ ಸಿನಿಮಾನ ಮಿಸ್ ಮಾಡ್ಕೊಂಡ ಸೌತ್ ಸ್ಟಾರ್..ಅನಿಮಲ್ ಚಿತ್ರ ಮಹೇಶ್ ಬಾಬು ಯಾಕೆ ಮಾಡಲಿಲ್ಲ ?

Published : Nov 26, 2023, 11:56 AM ISTUpdated : Nov 26, 2023, 11:58 AM IST

ಟಾಲಿವುಡ್ ಸ್ಟಾರ್ ಮಹೇಶ್ ಬಾಬು ಅನಿಮಲ್ ಸಿನಿಮಾವನ್ನೂ ಕೈ ಬಿಟ್ಟಿರುವುದು ನೆಟ್ಟಿಗರು ಶಾಕ್ ಆಗಿದ್ದಾರೆ.
 

ರಣ್‌ಬೀರ್‌ ಕಪೂರ್‌(Ranbir Kapoor) ಮಾಡಿರುವ ಅನಿಮಲ್‌ ಸಿನಿಮಾವನ್ನು(Animal Movie) ಸೌತ್‌ ಸ್ಟಾರ್ ಮಹೇಶ್‌ ಬಾಬು(Mahesh Babu) ಮಾಡಬೇಕಿತಂತೆ. ಅವರಿಗಾಗಿಯೇ ಸ್ಕ್ರಿಪ್ಟ್‌ನನ್ನು ನಿರ್ದೇಶಕರು ರೆಡಿ ಮಾಡಿದ್ದರಂತೆ. ಆದ್ರೆ ಕಥೆಯನ್ನು ಕೇಳಿದ ಮಹೇಶ್‌ ಬಾಬು ನೋ ಎಂದಿದ್ದರಂತೆ. ಬಹುಶಃ ಮಹೇಶ್‌ ಬಾಬು ಅವರಿಗೆ ಹಿಂದಿಯಲ್ಲಿ ನಟಿಸಲು ಇಷ್ಟ ಇಲ್ಲದ ಕಾರಣ ಹೀಗೆ ಹೇಳಿದ್ದಾರೆ ಎನ್ನಲಾಗ್ತಿದೆ. ಡಿಸೆಂಬರ್ 1 ರಂದು ಸಿನಿಮಾ ಬಿಡುಗಡೆಯಾಗಲಿದೆ. ಪ್ರಚಾರದ ಭಾಗವಾಗಿ ಈಗಾಗಲೇ ಹಲವು ಪ್ರಚಾರ ಕಾರ್ಯಕ್ರಮ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಆದರೆ ಟಾಲಿವುಡ್ ನ ಆ ಸ್ಟಾರ್ ಹೀರೋ ಈ ಸಿನಿಮಾ ಮಿಸ್ ಮಾಡಿಕೊಂಡಿದ್ದಾರೆ. ಈ ವಿಷಯ ತಿಳಿದ ಅವರ ಅಭಿಮಾನಿಗಳು ಈಗ ಯಾಕೆ ಇಷ್ಟು ಒಳ್ಳೆ ಸಿನಿಮಾ ಬಿಟ್ಟಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇದನ್ನೂ ವೀಕ್ಷಿಸಿ:  Weekly Horoscope: ಈ ರಾಶಿಯವರಿಗೆ ಹೆಚ್ಚಿನ ವ್ಯಯವಾಗಲಿದ್ದು, 12 ರಾಶಿಗಳ ವಾರದ ಭವಿಷ್ಯ ಹೇಗಿದೆ ಗೊತ್ತಾ?

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more