ಮತ್ತೆ ಒಂದಾಗಲಿದೆ ‘ಸಲಗ’ ಜೋಡಿ; ವಿಜಯ್ ಅಭಿಮಾನಿಗಳಲ್ಲಿ ಕುತೂಹಲ

ಮತ್ತೆ ಒಂದಾಗಲಿದೆ ‘ಸಲಗ’ ಜೋಡಿ; ವಿಜಯ್ ಅಭಿಮಾನಿಗಳಲ್ಲಿ ಕುತೂಹಲ

Published : Jun 11, 2023, 12:42 PM IST

ಸಲಗ ಚಿತ್ರದ ನಂತರ ದುನಿಯಾ ವಿಜಯ್ ಹಾಗೂ ಶ್ರೀಕಾಂತ್ ಜೋಡಿಯ ಮತ್ತೊಂದು ಸಿನಿಮಾ ಮೊಡಿ ಮಾಡಲಿದೆ. ಆ ಚಿತ್ರವನ್ನು ದೇವನೂರು ಚಂದ್ರು ನಿರ್ದೇಶನ ಮಾಡಲಿದ್ದಾರೆ.

ನಟ ದುನಿಯಾ ವಿಜಯ್ ‘ಭೀಮ’ ಚಿತ್ರದ ಶೂಟಿಂಗ್’ನಲ್ಲಿದ್ದು, ನಿರ್ಮಾಪಕ ಶ್ರೀಕಾಂತ್ ‘ಗ್ರಾಮಾಯಾಣ’, ಮತ್ತು ‘ಯುಐ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಅದೆಲ್ಲವೂ ಮುಗಿದ ಮೇಲೆ ವಿಜಯ್ ಮತ್ತು ಶ್ರೀಕಾಂತ್ ಮತ್ತೆ ಒಟ್ಟಿಗೆ ಕೆಲಸ ಮಾಡಲಿದ್ದಾರಂತೆ. ‘ಗ್ರಾಮಾಯಾಣ’ ಸಿನಿಮಾದ ಮುಹೂರ್ತದಲ್ಲಿ ಶ್ರೀಕಾಂತ್ ಈ ಸಂಗತಿಯನ್ನು ಅನೌನ್ಸ್ ಮಾಡಿದ್ದಾರೆ. ಸಲಗ ನಂತರ ಮತ್ತೆ ಈ ಜೋಡಿ ಒಂದಾದರೆ ಎಂತಹ ಚಿತ್ರ ಮಾಡಬಹುದು ಎಂದು ಕುತೂಹಲದಿಂದ ಅಭಿಮಾನಿಗಳು ಕಾಯುತ್ತಿದ್ದಾರೆ. 

06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
Read more