ಜಸ್ಟ್ ಜಿಲೇಬಿಗಾಗಿ ರಣರಂಗವಾಯ್ತು ದೊಡ್ಮನೆ! ಆಟಕ್ಕಾಗಿ ಮಾನವೀಯತೆ ಮರೆತವರಿಗೆ ಕಿಚ್ಚನ ಪಾಠ ಹೇಗಿತ್ತು ನೋಡಿ

ಜಸ್ಟ್ ಜಿಲೇಬಿಗಾಗಿ ರಣರಂಗವಾಯ್ತು ದೊಡ್ಮನೆ! ಆಟಕ್ಕಾಗಿ ಮಾನವೀಯತೆ ಮರೆತವರಿಗೆ ಕಿಚ್ಚನ ಪಾಠ ಹೇಗಿತ್ತು ನೋಡಿ

Published : Dec 01, 2024, 01:37 PM IST

ಕೆಲವರಿಗೆ ಕಿವಿ ಮಾತು.. ಇನ್ನೂ ಕೆಲವರಿಗೆ ಮಾತಿನ ಏಟು. ಬಾದ್ ಷಾ ಜೊತೆ ವಾರದ ಆಗು-ಹೋಗುಗಳ ಬಿಸಿ ಬಿಸಿ ಚರ್ಚೆ. ಕಿಚ್ಚನ ನ್ಯಾಯ ತಕ್ಕಡಿಯಲ್ಲಿ ಸರಿ ತಪ್ಪುಗಳ ತೂಕ. ಹರಟೆ, ತಮಾಷೆ ಜೊತೆ, ಜೊತೆಗೆ ನೈಜ ಆಟದ ಪಾಠ. ತಪ್ಪು ಮಾಡಿ ವಾದಿಸಿದೋರು ತಪ್ಪಾಯ್ತೆಂದು ಕೈ ಮುಗಿದ್ರು. ಚರ್ಚೆ ಸಾಕೆಂದವರಿಗೆ ಸುದೀಪ್ ಕೊಟ್ಟಿದ್ದು ಮುಟ್ಟಿ ನೋಡಿಕೊಳ್ಳುವ ಮಾತಿನ ಪೆಟ್ಟು. ವೀಕೆಂಡ್ ನಲ್ಲಿ ಕಿಚ್ಚನ ಕಟಕಟೆಯಲ್ಲಿ ಏನೆಲ್ಲಾ ನಡೀತು ನೋಡ್ಕೊಂಡ್ ಬರೋಣ ಬನ್ನಿ.

ಈ ವಾರ ನಡೆದ ಮಹಾರಾಜ ಯುವರಾಣಿ ಟಾಸ್ಕ್ ಮನೆ ಮಂದಿ ನಡುವೆ ದೊಡ್ಡ ಒಡಕನ್ನೇ ಸೃಷ್ಟಿ ಮಾಡಿದೆ. ಅದರಲ್ಲೂ ಮಂಜು - ಮೋಕ್ಷಿತಾ ನಡುವೆ ಯುದ್ಧನೆ ನಡೀತಿದೆ. ಹಾಗಾದ್ರೆ ಈ ಟಾಸ್ಕ್, ಮತ್ತದರ ಕಿರಿಕ್ ಬಗ್ಗೆ ಕಿಚ್ಚ ಕೊಟ್ಟ ತೀರ್ಪು ಏನು?

12:03ನೀರಿನಲ್ಲಿ ಹೋಮ ಆಯ್ತಾ 500 ಕೋಟಿ ಬಂಡವಾಳ? ಜನನಾಯಗನ್​'ಲೀಕ್' ಉದ್ದೇಶಪೂರ್ವಕವಾಗಿ ಮಾಡಿದ್ದಾ?
04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
Read more