ಜಸ್ಟ್ ಜಿಲೇಬಿಗಾಗಿ ರಣರಂಗವಾಯ್ತು ದೊಡ್ಮನೆ! ಆಟಕ್ಕಾಗಿ ಮಾನವೀಯತೆ ಮರೆತವರಿಗೆ ಕಿಚ್ಚನ ಪಾಠ ಹೇಗಿತ್ತು ನೋಡಿ

ಜಸ್ಟ್ ಜಿಲೇಬಿಗಾಗಿ ರಣರಂಗವಾಯ್ತು ದೊಡ್ಮನೆ! ಆಟಕ್ಕಾಗಿ ಮಾನವೀಯತೆ ಮರೆತವರಿಗೆ ಕಿಚ್ಚನ ಪಾಠ ಹೇಗಿತ್ತು ನೋಡಿ

Published : Dec 01, 2024, 01:37 PM IST

ಕೆಲವರಿಗೆ ಕಿವಿ ಮಾತು.. ಇನ್ನೂ ಕೆಲವರಿಗೆ ಮಾತಿನ ಏಟು. ಬಾದ್ ಷಾ ಜೊತೆ ವಾರದ ಆಗು-ಹೋಗುಗಳ ಬಿಸಿ ಬಿಸಿ ಚರ್ಚೆ. ಕಿಚ್ಚನ ನ್ಯಾಯ ತಕ್ಕಡಿಯಲ್ಲಿ ಸರಿ ತಪ್ಪುಗಳ ತೂಕ. ಹರಟೆ, ತಮಾಷೆ ಜೊತೆ, ಜೊತೆಗೆ ನೈಜ ಆಟದ ಪಾಠ. ತಪ್ಪು ಮಾಡಿ ವಾದಿಸಿದೋರು ತಪ್ಪಾಯ್ತೆಂದು ಕೈ ಮುಗಿದ್ರು. ಚರ್ಚೆ ಸಾಕೆಂದವರಿಗೆ ಸುದೀಪ್ ಕೊಟ್ಟಿದ್ದು ಮುಟ್ಟಿ ನೋಡಿಕೊಳ್ಳುವ ಮಾತಿನ ಪೆಟ್ಟು. ವೀಕೆಂಡ್ ನಲ್ಲಿ ಕಿಚ್ಚನ ಕಟಕಟೆಯಲ್ಲಿ ಏನೆಲ್ಲಾ ನಡೀತು ನೋಡ್ಕೊಂಡ್ ಬರೋಣ ಬನ್ನಿ.

ಈ ವಾರ ನಡೆದ ಮಹಾರಾಜ ಯುವರಾಣಿ ಟಾಸ್ಕ್ ಮನೆ ಮಂದಿ ನಡುವೆ ದೊಡ್ಡ ಒಡಕನ್ನೇ ಸೃಷ್ಟಿ ಮಾಡಿದೆ. ಅದರಲ್ಲೂ ಮಂಜು - ಮೋಕ್ಷಿತಾ ನಡುವೆ ಯುದ್ಧನೆ ನಡೀತಿದೆ. ಹಾಗಾದ್ರೆ ಈ ಟಾಸ್ಕ್, ಮತ್ತದರ ಕಿರಿಕ್ ಬಗ್ಗೆ ಕಿಚ್ಚ ಕೊಟ್ಟ ತೀರ್ಪು ಏನು?

02:06ಬಾಕ್ಸಾಫೀಸ್​​ನಲ್ಲಿ ದಾಖಲೆ ಬರೆದ ಧುರಂಧರ್: ವೆಬ್​ ಸರಣಿ ನಿರ್ದೇಶನಕ್ಕೆ ಕೈ ಹಾಕಿದ ಪಿ.ಸಿ.ಶೇಖರ್
04:19ಸಕ್ಕರೆಗೆ ಇರುವೆ ಮುತ್ತಿದಂತೆ ಸ್ಯಾಮ್​ಗೆ ಮುಗಿಬಿದ್ದ ಜನ: ಅಭಿಮಾನಿಗಳ ವರ್ತನೆಗೆ ಸಮಂತಾ ಹೈರಾಣು!
03:0445, ಮಾರ್ಕ್ ಜೊತೆ ಮತ್ತೊಂದು ಪ್ಯಾನ್ ಇಂಡಿಯಾ ಚಿತ್ರ: ಡಿ.25ಕ್ಕೆ ಮೋಹನ್ ಲಾಲ್ 'ವೃಷಭ' ತೆರೆಗೆ
05:19ಕಾಲಿವುಡ್ ಬ್ಯೂಟಿ ನಿವೇತಾ ಥಾಮಸ್‌ರ ಆ ಫೋಟೋ ವೈರಲ್: 'ನಾನವಳಲ್ಲ' ಎಂದ ಚತುರ್ಭಾಷಾ ನಟಿ
02:50ಅವತಾರ್​ 3 ವರ್ಲ್ಡ್​​ವೈಡ್ ಮೆಗಾ ಓಪನಿಂಗ್: ಬೆಂಗಳೂರಿನಲ್ಲಿಂದು ಬಿಗ್ಗೆಸ್ಟ್ ಮ್ಯೂಸಿಕಲ್ ನೈಟ್
05:01ಸಾಕಪ್ಪಾ ಸಾಕು ಎಂಬ ಮಟ್ಟಕ್ಕೆ ಟಾರ್ಚರ್.. ಸಿಕ್ಕಿದ್ದೇ ಚಾನ್ಸ್​ ಎಂದು ನಟಿ ನಿಧಿನ ಎಳೆದಾಡಿದ ಜನ!
02:31ಸಮರ್ಜಿತ್ ಲಂಕೇಶ್-ಮೋಹನ್ ಲಾಲ್ ಜೋಡಿ: ವೃಷಭ ಚಿತ್ರದ ಅದ್ದೂರಿ ಟ್ರೇಲರ್ ಅನಾವರಣ
04:04ವೈರಲ್ ಆದ ಶ್ರೀಲೀಲಾ ಬಾತ್ರೂಮ್ ಫೋಟೋ! ಎಐ, ಡೀಪ್ ಫೇಕ್ ಕಾಟಕ್ಕೆ ಬೇಸತ್ತ ಕಿಸ್ಸಿಕ್ ಬೆಡಗಿ!
04:34ಶ್ರೀಲಂಕಾದಲ್ಲಿ ಶ್ರೀವಲ್ಲಿ ಗ್ಯಾಂಗ್ ಮಸ್ತ್ ಎಂಜಾಯ್: ಮದುವೆ ಮುನ್ನ ಗೆಳತಿಯರ ಜತೆ ಬ್ಯಾಚುಲರ್ ಪಾರ್ಟಿ?
02:16ಬೇರೆಯದೇ ಸಂದೇಶ ಕೊಡುತ್ತಿರೋ 'ದಿ ಡೆವಿಲ್’ ಟ್ರೈಲರ್; ದರ್ಶನ್ ಫ್ಯಾನ್ಸ್‌ ಮುಖದಲ್ಲಿ ಮೂಡ್ತಿದೆ ಮಂದಹಾಸ!
Read more