ಕಾಂತಾರ 'ಕರ್ಮದ ಕಲ್ಲನು' ಹಾಡಿದ ಹಿಂದಿ ನಾಯಕಿ ತೇಜಸ್ವಿ; ಪರೋಕ್ಷ ಕನ್ನಡದ ನಟಿಗೆ ಪಾಠ ಮಾಡಿದ ನೆಟ್ಟಿಗರು

ಕಾಂತಾರ 'ಕರ್ಮದ ಕಲ್ಲನು' ಹಾಡಿದ ಹಿಂದಿ ನಾಯಕಿ ತೇಜಸ್ವಿ; ಪರೋಕ್ಷ ಕನ್ನಡದ ನಟಿಗೆ ಪಾಠ ಮಾಡಿದ ನೆಟ್ಟಿಗರು

Published : Mar 02, 2023, 03:02 PM IST

ಹಿಂದಿ ಕಿರುತೆರೆ ಜನಪ್ರಿಯ ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ತೇಜಸ್ವಿ ಪ್ರಕಾಶ್‌ ಕಾಂತಾರ ಚಿತ್ರದ ಹಾಡನ್ನು ಹಾಡಿದ್ದಾರೆ. ರಿಷಬ್ ಶೆಟ್ಟಿ ಮತ್ತು ಸಪ್ತಮಿ ಗೌಡ ನಟಿಸಿರುವ ಕಾಂತಾರ ಚಿತ್ರದ 'ಕರ್ಮದ ಕಲ್ಲನು ಎಡವಿದ ಮನುಜನ' ಹಾಡನ್ನು ಅದ್ಭುತವಾಗಿ ಹಾಡಿದ್ದಾರೆ. 450 ಕೋಟಿ ಕಲೆಕ್ಷನ್ ಮಾಡಿರುವ ಈ ಚಿತ್ರ ಶೀಘ್ರದಲ್ಲಿ ಭಾಗ 2ರ ಚಿತ್ರೀಕರಣ ಆರಂಭಿಸಲಿದ್ದಾರೆ. ಕನ್ನಡದ ಬಗ್ಗೆ ಗಂಧಗಾಳಿ ಗೊತ್ತಿರದ ನಟಿ ಹಾಡಿರುವುದಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ. 
 

ಹಿಂದಿ ಕಿರುತೆರೆ ಜನಪ್ರಿಯ ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ತೇಜಸ್ವಿ ಪ್ರಕಾಶ್‌ ಕಾಂತಾರ ಚಿತ್ರದ ಹಾಡನ್ನು ಹಾಡಿದ್ದಾರೆ. ರಿಷಬ್ ಶೆಟ್ಟಿ ಮತ್ತು ಸಪ್ತಮಿ ಗೌಡ ನಟಿಸಿರುವ ಕಾಂತಾರ ಚಿತ್ರದ 'ಕರ್ಮದ ಕಲ್ಲನು ಎಡವಿದ ಮನುಜನ' ಹಾಡನ್ನು ಅದ್ಭುತವಾಗಿ ಹಾಡಿದ್ದಾರೆ. 450 ಕೋಟಿ ಕಲೆಕ್ಷನ್ ಮಾಡಿರುವ ಈ ಚಿತ್ರ ಶೀಘ್ರದಲ್ಲಿ ಭಾಗ 2ರ ಚಿತ್ರೀಕರಣ ಆರಂಭಿಸಲಿದ್ದಾರೆ. ಕನ್ನಡದ ಬಗ್ಗೆ ಗಂಧಗಾಳಿ ಗೊತ್ತಿರದ ನಟಿ ಹಾಡಿರುವುದಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ.

Kantara: ಮುಂದೆ ಬರೋದು ಕಾಂತಾರ 2 ಅಲ್ಲ... ಪಾರ್ಟ್​1- ರಿಷಬ್​ ಶೆಟ್ಟಿ ಅಚ್ಚರಿಯ ಹೇಳಿಕೆ! 
 

04:08ಸದ್ಗುರು 'ಲಿಂಗ ಭೈರವಿ' ದೇವಿ ಸನ್ನಿಧಿಯಲ್ಲಿಯೇ ಯಾಕೆ ಸಮಂತಾ ಮದುವೆ ಆಗಿದ್ದು? ಇಲ್ಲಿದೆ ಸೀಕ್ರೆಟ್.. !
05:43ರಾಜಮೌಳಿಗೆ ಕಿಚ್ಚನ ಮೇಲೆ ಕಣ್ಣು: ಸುದೀಪ್​​ಗೆ ಜಕ್ಕಣ ಮತ್ತೆ ಗಾಳ, ಏನಿದು ಹೊಸ ಮೆಗಾ ಪ್ಲ್ಯಾನ್?
04:29ಅಂದರ್ ಆಗಿರೋ ದರ್ಶನ್ ಮೂಲಕ ಖೈದಿಗಳ ಕಳ್ಳಾಟಗಳೆಲ್ಲಾ ಬಾಹರ್! ನಟನ ಸ್ನೇಹಿತನಿಂದ ಜೈಲ್ ವಿಡಿಯೋ ವೈರಲ್?
06:03ತಮಿಳು ನಟರಿಗೆ ಭಾರೀ ಶಾಕ್! ರಜನಿಕಾಂತ್ ಸೇರಿದಂತೆ ಎಲ್ಲರಿಗೂ 100 ಕೋಟಿ ಸಂಭಾವನೆಗೆ ಬ್ರೇಕ್?
02:42ಕ್ರಿಸ್‌ಮಸ್‌ಗೆ ನಂದಕಿಶೋರ್- ಮೋಹನ್ ಲಾಲ್ ಜೋಡಿಯ ವೃಷಭ ರಿಲೀಸ್: ರಾಗಿಣಿ ಪಾತ್ರವೇನು?
05:18ದಾಸನ ಪತ್ನಿಗೆ ಬರ್ತ್​ ಡೇ... ಆ ಸಂಭ್ರಮವೇ ದರ್ಶನ್ ಬಾಳಲ್ಲಿ ಬಿರುಗಾಳಿ ಎಬ್ಬಿಸಿತೇ?
04:48ಮಾಜಿ ಬಾಯ್‌ಫ್ರೆಂಡ್ ಗರ್ವಿಷ್ಟ, ಟಾಕ್ಸಿಕ್ ಮ್ಯಾನ್; 'ಇದು ನಂದೇ ಕಥೆ' ಅಂದ್ರಾ -ಗರ್ಲ್‌ಫ್ರೆಂಡ್- ರಶ್ಮಿಕಾ ಮಂದಣ್ಣ?
04:07ಮಾರ್ಕ್ ಮೇನಿಯಾ ಶುರು: ಕಿಚ್ಚನ 'ಮಾರ್ಕ್' ಕ್ರಿಸ್​ಮಸ್ ಟೈಂಗೆ ಬರೋದು ಫಿಕ್ಸ್ !
02:38ಕತ್ರಿನಾ ಕೈಫ್-ವಿಕ್ಕಿ ಜೋಡಿಯ ;ಸಂತಾನ ಭಾಗ್ಯ'ಕ್ಕೆ ಕರ್ನಾಟಕದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಮಣ್ಯದ ನಂಟು!
03:30ರಾಜಸ್ಥಾನ ಅರಮನೆಯಲ್ಲಿ 'ಗೀತಾ-ಗೋವಿಂದ' ಮದುವೆ! ಮಡಿಕೇರಿ, ಹೈದ್ರಾಬಾದ್ ಬಿಟ್ಟು ಅಲ್ಲಿ ಯಾಕೆ?
Read more