ಕಾಂತಾರ 'ಕರ್ಮದ ಕಲ್ಲನು' ಹಾಡಿದ ಹಿಂದಿ ನಾಯಕಿ ತೇಜಸ್ವಿ; ಪರೋಕ್ಷ ಕನ್ನಡದ ನಟಿಗೆ ಪಾಠ ಮಾಡಿದ ನೆಟ್ಟಿಗರು

ಕಾಂತಾರ 'ಕರ್ಮದ ಕಲ್ಲನು' ಹಾಡಿದ ಹಿಂದಿ ನಾಯಕಿ ತೇಜಸ್ವಿ; ಪರೋಕ್ಷ ಕನ್ನಡದ ನಟಿಗೆ ಪಾಠ ಮಾಡಿದ ನೆಟ್ಟಿಗರು

Published : Mar 02, 2023, 03:02 PM IST

ಹಿಂದಿ ಕಿರುತೆರೆ ಜನಪ್ರಿಯ ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ತೇಜಸ್ವಿ ಪ್ರಕಾಶ್‌ ಕಾಂತಾರ ಚಿತ್ರದ ಹಾಡನ್ನು ಹಾಡಿದ್ದಾರೆ. ರಿಷಬ್ ಶೆಟ್ಟಿ ಮತ್ತು ಸಪ್ತಮಿ ಗೌಡ ನಟಿಸಿರುವ ಕಾಂತಾರ ಚಿತ್ರದ 'ಕರ್ಮದ ಕಲ್ಲನು ಎಡವಿದ ಮನುಜನ' ಹಾಡನ್ನು ಅದ್ಭುತವಾಗಿ ಹಾಡಿದ್ದಾರೆ. 450 ಕೋಟಿ ಕಲೆಕ್ಷನ್ ಮಾಡಿರುವ ಈ ಚಿತ್ರ ಶೀಘ್ರದಲ್ಲಿ ಭಾಗ 2ರ ಚಿತ್ರೀಕರಣ ಆರಂಭಿಸಲಿದ್ದಾರೆ. ಕನ್ನಡದ ಬಗ್ಗೆ ಗಂಧಗಾಳಿ ಗೊತ್ತಿರದ ನಟಿ ಹಾಡಿರುವುದಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ. 
 

ಹಿಂದಿ ಕಿರುತೆರೆ ಜನಪ್ರಿಯ ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ತೇಜಸ್ವಿ ಪ್ರಕಾಶ್‌ ಕಾಂತಾರ ಚಿತ್ರದ ಹಾಡನ್ನು ಹಾಡಿದ್ದಾರೆ. ರಿಷಬ್ ಶೆಟ್ಟಿ ಮತ್ತು ಸಪ್ತಮಿ ಗೌಡ ನಟಿಸಿರುವ ಕಾಂತಾರ ಚಿತ್ರದ 'ಕರ್ಮದ ಕಲ್ಲನು ಎಡವಿದ ಮನುಜನ' ಹಾಡನ್ನು ಅದ್ಭುತವಾಗಿ ಹಾಡಿದ್ದಾರೆ. 450 ಕೋಟಿ ಕಲೆಕ್ಷನ್ ಮಾಡಿರುವ ಈ ಚಿತ್ರ ಶೀಘ್ರದಲ್ಲಿ ಭಾಗ 2ರ ಚಿತ್ರೀಕರಣ ಆರಂಭಿಸಲಿದ್ದಾರೆ. ಕನ್ನಡದ ಬಗ್ಗೆ ಗಂಧಗಾಳಿ ಗೊತ್ತಿರದ ನಟಿ ಹಾಡಿರುವುದಕ್ಕೆ ನೆಟ್ಟಿಗರು ಮೆಚ್ಚುಗೆ ವ್ಯಕ್ತ ಪಡಿಸುತ್ತಿದ್ದಾರೆ.

Kantara: ಮುಂದೆ ಬರೋದು ಕಾಂತಾರ 2 ಅಲ್ಲ... ಪಾರ್ಟ್​1- ರಿಷಬ್​ ಶೆಟ್ಟಿ ಅಚ್ಚರಿಯ ಹೇಳಿಕೆ! 
 

04:15ಭಾರತದ ಸಿನಿಮಾಗಳಲ್ಲಿ ಈ ರೀತಿಯ ಅದ್ಭುತ ಅನುಭವವನ್ನು ಎಂದಿಗೂ ಪಡೆದಿಲ್ಲ: ವಿರಾಟ್ ಕೊಹ್ಲಿ
04:15ಮೈಚಳಿ ಬಿಟ್ಟು ಕುಣಿಯುವ ಮೋಹಿನಿ, 'ಬಾಂಬೆ ಟೈಮ್ಸ್​ಫ್ಯಾಶನ್ ವೀಕ್' ಶೋನಲ್ಲಿ ಸಖತ್ ಮಿಂಚಿದ ದಿಶಾ ಪಟಾನಿ!
05:51ರಿಷಬ್ ನಟನೆಯ 'ಛತ್ರಪತಿ ಶಿವಾಜಿ' ಚಿತ್ರ ಬರಲ್ವಾ..? ರಿತೇಶ್ ದೇಶಮುಖ್ 'ರಾಜಾ ಶಿವಾಜಿ' ಆಗಿ ರಿಲೀಸ್​ಗೆ ರೆಡಿ!
07:32ಮರ್ಯಾದಾ ಪುರುಷೋತ್ತಮನಾಗಿ ಮನಗೆದ್ದ ರಣಬೀರ್; ಒಂದೇ ಒಂದು ಬ್ಯಾಕ್ ಶಾಟ್ ಮೂಲಕ ಮಿಂಚು ಹರಿಸಿದ ಯಶ್!
06:20'ಕಿಸ್' ಬ್ಯೂಟಿಗೆ ಬೆನ್ನುಬಿಡದ ಬ್ಯಾಡ್​ಲಕ್; ಶ್ರೀಲೀಲಾ ಕುಣಿದ ಸಾಂಗ್ಸ್ ಹಿಟ್, ಆದ್ರೆ ಸಿನಿಮಾಗಳೆಲ್ಲಾ ಫ್ಲಾಪ್..!
06:036 ದಿನ, 800 ಕೋಟಿ ಕ್ಲಬ್: ಮುಂದುವರಿದ ಧುರಂಧರ್ ಮ್ಯಾಜಿಕ್.. ರೀಲ್ಸ್ ಕಾಲದಲ್ಲೂ ಸುದೀರ್ಘ ಸಿನಿಮಾ ಮೆಚ್ಚಿದ ಜನ
29:53ಜೋಗಿ ಪ್ರೇಮ್‌, ನೋರಾ ಫತೇಹಿ ಸರ್ಸೆ ಸರ್ಸೆ ಹಾಡು; ದೆಹಲಿ, ಮುಂಬೈನಲ್ಲಿ ಸಿನಿಮಾ ತಂಡದ ವಿರುದ್ಧ ಪ್ರತ್ಯೇಕ ದೂರು
02:11ಮತ್ತೊಂದು ವಿಭಿನ್ನ ಪಾತ್ರದಲ್ಲಿ ನಟಿಸಿ ಗೆದ್ದ ರಾಜ್! ಆಗ ಕಾವಿ, ಈಗ ಖಾಕಿ. ನಮ್ ಶೆಟ್ರು ವರ್ಸಟೈಲ್ ಆಕ್ಟರ್!
03:16ಹೊಸ ಅವತಾರದಲ್ಲಿ ಗಿಲ್ಲಿ ನಟ! ಈ ಚಿತ್ರದಲ್ಲಿ ಬಿಗ್ ಬಾಸ್ ಫೇಮ್ ವರ್ಕ್ ಆಗುತ್ತಾ?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more