11 ದಿನ ಬರಿಗಾಲಿನಲ್ಲಿ ನಡೆದು ಶಬರಿಮಲೆ ಅಯ್ಯಪ್ಪ ದರ್ಶನ ಪಡೆದ Ajay Devgan!

11 ದಿನ ಬರಿಗಾಲಿನಲ್ಲಿ ನಡೆದು ಶಬರಿಮಲೆ ಅಯ್ಯಪ್ಪ ದರ್ಶನ ಪಡೆದ Ajay Devgan!

Suvarna News   | Asianet News
Published : Jan 15, 2022, 04:47 PM IST

ಬಾಲಿವುಡ್ ನಟ ಅಜಯ್ ದೇವಗನ್‌ ಕೇರಳದ ಶಮರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 11 ದಿನಗಳ ಕಾಲ ನೆಲದ ಮೇಲೆ ಮಲಗಿ, ಮಡಿ ಬಟ್ಟೆ ಧರಿಸಿ, ದಿನಕ್ಕೆರಡು ಬಾರಿ ಅಯ್ಯಪ್ಪ ಸ್ವಾಮಿಗೆ ಪೂಜೆ ಸಲ್ಲಿಸಿ, ಬೆಳ್ಳುಳ್ಳಿ ಅಥವಾ ಈರುಳ್ಳಿ ಇಲ್ಲದೆ ಕೇವಲ ಸಸ್ಯಹಾರ ಸೇವಿಸಿ ಹೋದಲ್ಲೆಲ್ಲಾ ಬರಿಗಾಲಿನಲ್ಲಿ ನಡೆದಿದ್ದಾರೆ. ಸುಗಂಧ ದ್ರವ್ಯ ಬಳಸದೇ ಮಲಗಿದ್ದರು ಯಾವುದೇ ರೀತಿ ಮದ್ಯಪಾನವನ್ನೂ ಮಾಡಿಲ್ಲ ಎನ್ನಲಾಗಿದೆ. 

ಬಾಲಿವುಡ್ ನಟ ಅಜಯ್ ದೇವಗನ್‌ ಕೇರಳದ ಶಮರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 11 ದಿನಗಳ ಕಾಲ ನೆಲದ ಮೇಲೆ ಮಲಗಿ, ಮಡಿ ಬಟ್ಟೆ ಧರಿಸಿ, ದಿನಕ್ಕೆರಡು ಬಾರಿ ಅಯ್ಯಪ್ಪ ಸ್ವಾಮಿಗೆ ಪೂಜೆ ಸಲ್ಲಿಸಿ, ಬೆಳ್ಳುಳ್ಳಿ ಅಥವಾ ಈರುಳ್ಳಿ ಇಲ್ಲದೆ ಕೇವಲ ಸಸ್ಯಹಾರ ಸೇವಿಸಿ ಹೋದಲ್ಲೆಲ್ಲಾ ಬರಿಗಾಲಿನಲ್ಲಿ ನಡೆದಿದ್ದಾರೆ. ಸುಗಂಧ ದ್ರವ್ಯ ಬಳಸದೇ ಮಲಗಿದ್ದರು ಯಾವುದೇ ರೀತಿ ಮದ್ಯಪಾನವನ್ನೂ ಮಾಡಿಲ್ಲ ಎನ್ನಲಾಗಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 


 

05:53ನೋರಾ ಫತೇಹಿ ಆಫರ್​ ತಮನ್ನಾ ಪಾಲಾಗಿದ್ದೇಕೆ..? ಬಿಳಿ ಬ್ಯೂಟಿ ನೋಡಿದ್ರೆ ಇನ್ಮುಂದೆ ಭಯ ಪಡ್ತೀರಾ ನೀವು!
02:36Yash: ನಟ ಯಶ್​ ಹೃದಯವಂತ, ಜೊತೆ ಕೆಲಸ ಮಾಡಿದ್ದು ಅದ್ಭುತ ಅನುಭವ: ತಾರಾ ಸುತಾರಿಯಾ
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
Read more