11 ದಿನ ಬರಿಗಾಲಿನಲ್ಲಿ ನಡೆದು ಶಬರಿಮಲೆ ಅಯ್ಯಪ್ಪ ದರ್ಶನ ಪಡೆದ Ajay Devgan!

11 ದಿನ ಬರಿಗಾಲಿನಲ್ಲಿ ನಡೆದು ಶಬರಿಮಲೆ ಅಯ್ಯಪ್ಪ ದರ್ಶನ ಪಡೆದ Ajay Devgan!

Suvarna News   | Asianet News
Published : Jan 15, 2022, 04:47 PM IST

ಬಾಲಿವುಡ್ ನಟ ಅಜಯ್ ದೇವಗನ್‌ ಕೇರಳದ ಶಮರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 11 ದಿನಗಳ ಕಾಲ ನೆಲದ ಮೇಲೆ ಮಲಗಿ, ಮಡಿ ಬಟ್ಟೆ ಧರಿಸಿ, ದಿನಕ್ಕೆರಡು ಬಾರಿ ಅಯ್ಯಪ್ಪ ಸ್ವಾಮಿಗೆ ಪೂಜೆ ಸಲ್ಲಿಸಿ, ಬೆಳ್ಳುಳ್ಳಿ ಅಥವಾ ಈರುಳ್ಳಿ ಇಲ್ಲದೆ ಕೇವಲ ಸಸ್ಯಹಾರ ಸೇವಿಸಿ ಹೋದಲ್ಲೆಲ್ಲಾ ಬರಿಗಾಲಿನಲ್ಲಿ ನಡೆದಿದ್ದಾರೆ. ಸುಗಂಧ ದ್ರವ್ಯ ಬಳಸದೇ ಮಲಗಿದ್ದರು ಯಾವುದೇ ರೀತಿ ಮದ್ಯಪಾನವನ್ನೂ ಮಾಡಿಲ್ಲ ಎನ್ನಲಾಗಿದೆ. 

ಬಾಲಿವುಡ್ ನಟ ಅಜಯ್ ದೇವಗನ್‌ ಕೇರಳದ ಶಮರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 11 ದಿನಗಳ ಕಾಲ ನೆಲದ ಮೇಲೆ ಮಲಗಿ, ಮಡಿ ಬಟ್ಟೆ ಧರಿಸಿ, ದಿನಕ್ಕೆರಡು ಬಾರಿ ಅಯ್ಯಪ್ಪ ಸ್ವಾಮಿಗೆ ಪೂಜೆ ಸಲ್ಲಿಸಿ, ಬೆಳ್ಳುಳ್ಳಿ ಅಥವಾ ಈರುಳ್ಳಿ ಇಲ್ಲದೆ ಕೇವಲ ಸಸ್ಯಹಾರ ಸೇವಿಸಿ ಹೋದಲ್ಲೆಲ್ಲಾ ಬರಿಗಾಲಿನಲ್ಲಿ ನಡೆದಿದ್ದಾರೆ. ಸುಗಂಧ ದ್ರವ್ಯ ಬಳಸದೇ ಮಲಗಿದ್ದರು ಯಾವುದೇ ರೀತಿ ಮದ್ಯಪಾನವನ್ನೂ ಮಾಡಿಲ್ಲ ಎನ್ನಲಾಗಿದೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 


 

02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!
02:48ಪೆದ್ದಿ ಸೆಟ್​ನಲ್ಲಿ ಕಣ್ಣೀರಿಟ್ಟಿದ್ರಾ ಜಾನ್ವಿ ಕಪೂರ್? ಚಾಟ್ಸ್ ವಿವರ ವೈರಲ್, ಏನಿದು ಜಾನು ಚಾಟ್ ಸೀಕ್ರೆಟ್!
04:41ಸಾಯಿ ಪಲ್ಲವಿ, ರುಕ್ಮಿಣಿ ವಸಂತ್ ಕೂಡ ಅಲ್ಲ: ಸುಬ್ಬುಲಕ್ಷ್ಮಿ ಬಯೋಪಿಕ್​ಗೆ ರಶ್ಮಿಕಾ ಎಂಟ್ರಿ?
03:08Rashmika-Vijay: ವಿಜಯ್ ಕಟ್ಟಿರೋ ತಾಳಿಯಲ್ಲೂ ರಶ್ಮಿಕಾ ಕೈಚಳಕ.. ನ್ಯಾಷನಲ್ ಕ್ರಶ್ ಟ್ಯಾಲೆಂಟ್ ಒಂದೆರಡಲ್ಲ!
02:49ಸಪ್ತಮಿ ಗೌಡ ಬಳಿಕ ಪಾಪರಾಜಿಗಳ ಮೇಲೆ ರಣಬೀರ್​ ಕಪೂರ್ ಗರಂ: ರಾಂಗ್ ಆದ ಬಾಲಿವುಡ್​ ರಾಮ!
21:03TVK ವಿಜಯೋತ್ಸವ.. ತ್ರಿಷಾ ಜೊತೆ ನಂಟಿಗೆ ಅಧಿಕೃತ ಮುದ್ರೆ? ಇತಿಹಾಸ ಮರೆಸುತ್ತಾರಾ ವಿಜಯ್?
06:20ದರ್ಶನ್‌ ದಾರಿಗೆ 'ಜೈ' ಎಂದ ಅಲ್ಲು ಅರ್ಜುನ್.. ಟಾಲಿವುಡ್‌ನಲ್ಲಿ ಹೊಸ ಕ್ರಾಂತಿ ಹುಟ್ಟಿಸಿದ ಐಕಾನ್ ಸ್ಟಾರ್!
05:36ಬ್ಯಾಂಕಾಕ್‌ಗೆ ಹಾರಿದ ರಶ್ಮಿಕಾ ಮಂದಣ್ಣ, 'ಆಕ್ಷನ್ ಕ್ವೀನ್' ಆಗೋದಕ್ಕೆ ಸಜ್ಜಾಗ್ತಿದ್ದಾರಾ ರಶ್ಮಿಕಾ?
Read more