Alia Kannada Video: ಕನ್ನಡದಲ್ಲಿ ಎಲ್ಲರಿಗೂ ನಮಸ್ಕಾರ ಎಂದು ಬೆಂಗಳೂರಿನಲ್ಲಿ ಮಾತನಾಡಿದ ನಟಿ!

Alia Kannada Video: ಕನ್ನಡದಲ್ಲಿ ಎಲ್ಲರಿಗೂ ನಮಸ್ಕಾರ ಎಂದು ಬೆಂಗಳೂರಿನಲ್ಲಿ ಮಾತನಾಡಿದ ನಟಿ!

Suvarna News   | Asianet News
Published : Dec 13, 2021, 05:14 PM IST

ಆರ್‌ಆರ್‌ಆರ್‌(RRR) ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ಆಲಿಯಾ ಭಟ್ (Alia Bhatt) ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ಸಮಯದಲ್ಲಿ ಟಾಲಿವುಡ್ ನಟ ಜ್ಯೂನಿಯರ್ ಎನ್‌ಟಿಆರ್‌ (Jr NTR) ಸಹಾಯ ಪಡೆದು, ಕನ್ನಡದಲ್ಲಿಯೇ ಮಾತನಾಡಿದ್ದಾರೆ. ಕುಂದಾಪುರದ ಹುಡುಗ 'ಎಲ್ಲರಿಗೂ ನಮಸ್ಕಾರ' ಎಂದು ಹೇಳಿಕೊಟ್ಟಿದ್ದಾರೆ. ನಾಚಿಕೆಯಿಂದಲೇ ಕನ್ನಡ ಮಾತನಾಡಿದ್ದ ಆಲಿಯಾ ವಿಡಿಯೋ ವೈರಲ್ ಆಗುತ್ತಿದೆ. ಹಿಂದಿ ಮಂದಿಯಾಗಿ ಕನ್ನಡ ಮಾತನಾಡಿದ್ದು ಖುಷಿ. ಆದರೆ ರಶ್ಮಿಕಾ ಮಂದಣ್ಣ (Rashmika Mandanna) ಕಥೆ ಏನು? ಎಂದು ಪ್ರಶ್ನೆ ಮಾಡಿದ್ದಾರೆ ನೆಟ್ಟಿಗರು.
 

ಆರ್‌ಆರ್‌ಆರ್‌(RRR) ಸಿನಿಮಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ಆಲಿಯಾ ಭಟ್ (Alia Bhatt) ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ಸಮಯದಲ್ಲಿ ಟಾಲಿವುಡ್ ನಟ ಜ್ಯೂನಿಯರ್ ಎನ್‌ಟಿಆರ್‌ (Jr NTR) ಸಹಾಯ ಪಡೆದು, ಕನ್ನಡದಲ್ಲಿಯೇ ಮಾತನಾಡಿದ್ದಾರೆ. ಕುಂದಾಪುರದ ಹುಡುಗ 'ಎಲ್ಲರಿಗೂ ನಮಸ್ಕಾರ' ಎಂದು ಹೇಳಿಕೊಟ್ಟಿದ್ದಾರೆ. ನಾಚಿಕೆಯಿಂದಲೇ ಕನ್ನಡ ಮಾತನಾಡಿದ್ದ ಆಲಿಯಾ ವಿಡಿಯೋ ವೈರಲ್ ಆಗುತ್ತಿದೆ. ಹಿಂದಿ ಮಂದಿಯಾಗಿ ಕನ್ನಡ ಮಾತನಾಡಿದ್ದು ಖುಷಿ. ಆದರೆ ರಶ್ಮಿಕಾ ಮಂದಣ್ಣ (Rashmika Mandanna) ಕಥೆ ಏನು? ಎಂದು ಪ್ರಶ್ನೆ ಮಾಡಿದ್ದಾರೆ ನೆಟ್ಟಿಗರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

 

04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
Read more