ಬಾಲಿವುಡ್ ಡ್ರಗ್ಸ್ ಪಾರ್ಟಿ; ಶಾರುಖ್ ಪುತ್ರ ಆರ್ಯನ್ ಸೇರಿ ಮೂವರು ಅರೆಸ್ಟ್, ಅ.4ರ ವರೆಗೆ NCB ಕಸ್ಟಡಿ!

ಬಾಲಿವುಡ್ ಡ್ರಗ್ಸ್ ಪಾರ್ಟಿ; ಶಾರುಖ್ ಪುತ್ರ ಆರ್ಯನ್ ಸೇರಿ ಮೂವರು ಅರೆಸ್ಟ್, ಅ.4ರ ವರೆಗೆ NCB ಕಸ್ಟಡಿ!

Published : Oct 03, 2021, 08:10 PM IST

ದೇಶದಲ್ಲಿ ಡ್ರಗ್ಸ್ ಜಾಲ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿದೆ ಅನ್ನೋದು ಗೌಪ್ಯವಾಗಿರುವ ಮಾಹಿತಿಯಲ್ಲ. ಕರ್ನಾಟಕದಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ಬಿರುಗಾಳಿ ಎಬ್ಬಿಸಿದ ಡ್ರಗ್ಸ್ ಇದೀಗ ಬಾಲಿವುಡ್ ತಲ್ಲಣಗೊಳಿಸಿದೆ. ಕ್ರ್ಯೂಸ್ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಮಾಡಿದ NCB ಅಧಿಕಾರಿಗಳ ದಾಳಿಯಲ್ಲಿ ಬಹುದೊಡ್ಡ ಡ್ರಗ್ಸ್ ಪಾರ್ಟಿ ಬೆಳಕಿಗೆ ಬಂದಿದೆ. ಈ ದಾಳಿಯಲ್ಲಿ   ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಹಲವು ಸೆಲೆಬ್ರೆಟಿಗಳನ್ನು NCB ಅಧಿಕಾರಿಗಳು  ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದೀಗ ಆರ್ಯನ್ ಖಾನ್ ಸೇರಿ ಮೂವರನ್ನು ಬಂಧಿಸಲಾಗಿದೆ. ಅಕ್ಟೋಬರ್ 4ರ ವರೆಗೆ NCB ಕಸ್ಟಡಿಗೆ ನೀಡಲಾಗಿದೆ. 

ದೇಶದಲ್ಲಿ ಡ್ರಗ್ಸ್ ಜಾಲ ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುತ್ತಿದೆ ಅನ್ನೋದು ಗೌಪ್ಯವಾಗಿರುವ ಮಾಹಿತಿಯಲ್ಲ. ಕರ್ನಾಟಕದಲ್ಲಿ ಸ್ಯಾಂಡಲ್‌ವುಡ್‌ನಲ್ಲಿ ಬಿರುಗಾಳಿ ಎಬ್ಬಿಸಿದ ಡ್ರಗ್ಸ್ ಇದೀಗ ಬಾಲಿವುಡ್ ತಲ್ಲಣಗೊಳಿಸಿದೆ. ಕ್ರ್ಯೂಸ್ ಹಡಗಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಮಾಡಿದ NCB ಅಧಿಕಾರಿಗಳ ದಾಳಿಯಲ್ಲಿ ಬಹುದೊಡ್ಡ ಡ್ರಗ್ಸ್ ಪಾರ್ಟಿ ಬೆಳಕಿಗೆ ಬಂದಿದೆ. ಈ ದಾಳಿಯಲ್ಲಿ   ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಹಲವು ಸೆಲೆಬ್ರೆಟಿಗಳನ್ನು NCB ಅಧಿಕಾರಿಗಳು  ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇದೀಗ ಆರ್ಯನ್ ಖಾನ್ ಸೇರಿ ಮೂವರನ್ನು ಬಂಧಿಸಲಾಗಿದೆ. ಅಕ್ಟೋಬರ್ 4ರ ವರೆಗೆ NCB ಕಸ್ಟಡಿಗೆ ನೀಡಲಾಗಿದೆ. 

ಆರ್ಯನ್ ಖಾನ್ ಜೊತೆ ಪೆಡ್ಲೆರ್ ಹಾಗೂ ಆರ್ಯನ್ ಆಪ್ತ ಅರ್ಬಾಜ್ ಮರ್ಚೆಂಟ್, ಫ್ಯಾಷನ್ ಡಿಸೈನರ್ ಮುನ್‌ಮನ್ ದಮೇಚಾರನ್ನು NCB ಅಧಿಕಾರಿಗಳು ಬಂಧಿಸಿದ್ದಾರೆ.  ಪಠಾಣ್ ಚಿತ್ರದ ಶೂಟಿಂಗ್ ಕ್ಯಾನ್ಸಲ್ ಮಾಡಿದ ಶಾರುಖ್ ಖಾನ್ ಪುತ್ರನ ಬಿಡುಗಡೆಗೆ ಹರಸಾಹಸ ಪಡುತ್ತಿದ್ದಾರೆ. 

02:58Thalapathy Vijay Jana Nayagan: ಅಂತೂ ಇಂತೂ ಸೆನ್ಸಾರ್ ಆಯ್ತು ಜನನಾಯಗನ್; ಇದೇ ತಿಂಗಳಲ್ಲಿ ತೆರೆಗೆ ಬರುತ್ತಾ?
05:49Toxic: Ladies & Ladies Teaser: 3 ಟೀಸರ್.. 100 ಮ್ಯಾಟರ್: ಇದ್ರಲ್ಲಿ ಲೇಡೀಸ್ ಗ್ಯಾಂಗ್ ಆರ್ಭಟ!
07:55Toxic: ಟಾಕ್ಸಿಕ್ ಸೌಂದರ್ಯ & ಸಮರ; ಲೇಡೀಸ್ ಸ್ಪೆಷಲ್ ಟೀಸರ್ ಸೆನ್ಸೇಷನ್‌ ಏನ್ ಹೇಳ್ತಿದೆ?
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
04:39ನಟಿ ಸಂಚಿತಾ ಆ*ತ್ಮಹತ್ಯೆಗೆ ಏನು ಕಾರಣ? ಸಹೋದರ ಮಾಡಿದ ಶಾಕಿಂಗ್ ಆರೋಪವೇನು!
05:23ಮತ್ತೆ ಸಲ್ಮಾನ್ ಖಾನ್ ಬೆನ್ನುಬಿದ್ದ 'ಕೃಷ್ಣಮೃಗ'... ದೆಹಲಿ ಹೈಕೋರ್ಟ್‌ನಲ್ಲಿ ಕಾನೂನು ಸಮರ!
02:24Dhurandhar​ ಮೇಲಿಲ್ಲದ ಪ್ರೀತಿ ಆಲಿಯಾ ಭಟ್ ಮೇಲೆ ಯಾಕೆ..? ಶಾರುಖ್ ಖಾನ್ ನಡೆಗೆ ನೆಟ್ಟಿಗರು ಕಿಡಿ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
03:52ರಾಕಿ ಸಾಮ್ರಾಜ್ಯಕ್ಕೆ 'ಲೇಡಿ ಬಾಸ್': ನಿರ್ದೇಶಕಿಗೆ ಬಿಗ್ ಬಜೆಟ್ ಟಾಕ್ಸಿಕ್ ಸಿನಿಮಾದ ಬರ್ತ್‌ಡೇ ಗಿಫ್ಟ್!